• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಆರ್.ಮಲ್ಲೇಶಪ್ಪಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ

Nov 17 2024, 01:20 AM IST
Today, R. Malleshappa was awarded the Sahakara Ratna Award.

ಬಿ.ಡಿ.ಮಂಜುನಾಥ್ ಗೆ ಕೊಡಗು ಸಹಕಾರ ರತ್ನ ಪ್ರಶಸ್ತಿ, ನ.20 ರಂದು ಪ್ರಶಸ್ತಿ ಪ್ರದಾನ

Nov 17 2024, 01:17 AM IST
ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನ. 20ರಂದು ನಡೆಯಲಿದೆ. ಪೂರ್ವಾಹ್ನ 10.30 ಗಂಟೆಗೆ ನಗರದ ಬಾಲಭವನದಲ್ಲಿ ಕಾರ್ಯಕ್ರಮ ನಡೆಯಲಿದೆ.

ಜೆಎಸ್ಎಸ್ ಕಾಲೇಜಿಗೆ ಮೂರು ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Nov 17 2024, 01:15 AM IST
70 ಕೆಜಿ ವಿಭಾಗದಲ್ಲಿ ವಿ. ಅನೀಷ್ ಅರಸ್- ಚಿನ್ನದ ಪದಕ ಹಾಗೂ ಬ್ರಿಜೇಶ್- ಬೆಳ್ಳಿಯ ಪದಕವನ್ನು ಪಡೆಯುವುದರ ಜೊತೆಗೆ 60 ಕೆಜಿ ವಿಭಾಗದಲ್ಲಿ ಡಿ.ಬಿ. ಮಾದೇಶ- ಬೆಳ್ಳಿಯ ಪದಕ ಪಡೆದಿದ್ದಾರೆ.

ಜ್ಞಾನಪೀಠ ಪ್ರಶಸ್ತಿ ಪಡೆದ ದಿಗ್ಗಜರ ಸ್ಮರಣೆ ಅಗತ್ಯ: ಡಾ.ಬಿ.ಆರ್.ಕೃಷ್ಣಮೂರ್ತಿ

Nov 17 2024, 01:15 AM IST
ಯು.ಆ‌ರ್.ಆನಂತಮೂರ್ತಿ, ಚಂದ್ರಶೇಖರ ಕಂಬಾರ ಅವರು ಕನ್ನಡದಲ್ಲಿ ಜ್ಞಾನಪೀಠ ಪ್ರಶಸ್ತಿ ಪಡೆದ ದಿಗ್ಗಜರಾಗಿದ್ದು, ಕನ್ನಡ ಭಾಷೆಗೆ ಗಣನೀಯ ಕೊಡುಗೆ ನೀಡಿದ್ದಾರೆ ಎಂದು ಪೊಲೀಸ್ ಇಲಾಖೆಯ ಡಾ.ಬಿ.ಆರ್.ಕೃಷ್ಣಮೂರ್ತಿ ಹೇಳಿದರು. ಚಾಮರಾಜನಗರದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಉದ್ಯಮಿ ನಾರಾಯಣ ಪಿ.ಎಂ.ಗೆ ಸಮಗ್ರ ಸಾಧಕ ಪ್ರಶಸ್ತಿ ಪ್ರದಾನ

Nov 16 2024, 12:33 AM IST
ಸೊಸೈಟಿಯ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್ ಅಧ್ಯಕ್ಷತೆ ವಹಿಸಿ ಮಾತನಾಡಿ ಸಹಕಾರಿ ಸಂಸ್ಥೆಗಳಲ್ಲಿ ತಾಂತ್ರಿಕತೆಯ ಬಳಕೆಯೊಂದಿಗೆ ಉತ್ತಮ ಆಡಳಿತದ ನಿರೀಕ್ಷೆಯನ್ನು ಮೂಡುಬಿದಿರೆ ಸೊಸೈಟಿ ಈಗಾಗಲೇ ಸಮರ್ಪಕವಾಗಿ ನಿರ್ವಹಿಸಿದೆ ಎಂದರು.

ಹಳಿಯಾಳ ಕುಸ್ತಿಪಟುಗಳಿಗೆ ಸಮಗ್ರ ಪ್ರಶಸ್ತಿ

Nov 16 2024, 12:32 AM IST
ಬಾಲಕಿಯರ ವಿಭಾಗದಲ್ಲಿ ಮೂರು ಚಿನ್ನ, ಎರಡು ಬೆಳ್ಳಿ ಹಾಗೂ ಎರಡು ಕಂಚಿನ ಪದಕಗಳು ಬಂದಿವೆ. ಅದೇ ರೀತಿ ಬಾಲಕರ ವಿಭಾಗದಲ್ಲಿ ಒಂದು ಬೆಳ್ಳಿ ಮತ್ತು ಎರಡು ಕಂಚಿನ ಪದಕಗಳನ್ನು ಗಳಿಸಿದ್ದಾರೆ.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೀತಾರಾಮ ತೋಳ್ಪಾಡಿತ್ತಾಯಗೆ ಅಭಿನಂದನಾ ಕಾರ್ಯಕ್ರಮ

Nov 15 2024, 12:36 AM IST
ಯಕ್ಷಗಾನ ಕಲಾವಿದ ಉಜಿರೆ ಅಶೋಕ್ ಭಟ್ ಮಾತನಾಡಿ ತೋಳ್ಪಾಡಿತ್ತಾಯರ ಕಲಾ ಸೇವೆಯ ಗುಣಮಟ್ಟ ಅತ್ಯುತ್ತಮವಾದದ್ದು. ಅವರು ಸರ್ವಶ್ರೇಷ್ಠ ಕಲಾವಿದರ ಗರಡಿಯಲ್ಲಿ ಪಳಗಿದವರು ಎಂದು ಅಭಿನಂದಿಸಿದರು.

17ರಂದು ಉಡುಪಿ ಯಕ್ಷಗಾನ ಕಲಾರಂಗದ ಪ್ರಶಸ್ತಿ ಪ್ರದಾನ

Nov 15 2024, 12:34 AM IST
ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಿ ಅನುಗ್ರಹ ಸಂದೇಶ ನೀಡಲಿದ್ದಾರೆ. ಕಲಾರಂಗದ ಆರ್.ಎಲ್. ಭಟ್ - ವಾರಿಜಾಕ್ಷಿ ಆರ್. ಭಟ್ ಪ್ರಸಾದನ ಕೊಠಡಿಯನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ನ.16ರಂದು ಸಹಕಾರಿ ಸಪ್ತಾಹದ ‘ಸಹಕಾರ ಮಾಣಿಕ್ಯ ಪ್ರಶಸ್ತಿ’ ಮತ್ತು ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರಕಟ

Nov 15 2024, 12:33 AM IST
ಮೂಡುಬಿದಿರೆ ಸಹಕಾರ ತರಬೇತಿ ಕೇಂದ್ರದಲ್ಲಿ ರಾಂಕ್‌ ವಿಜೇತರಾದ ಚೈತ್ರಾ ಮೂಡುಬಿದಿರೆ ಹಾಗೂ ದಿವ್ಯರಾಣಿ ಕುಳಾಯಿ ಇವರನ್ನು ಪುರಸ್ಕರಿಸಲಾಗುವುದು ಎಂದು ಡಾ. ಎಂ. ಎನ್. ರಾಜೇಂದ್ರ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಟಿಯು ರಾಜ್ಯ ಮಟ್ಟದ ವೇಯ್ಟ್ ಲಿಫ್ಟಿಂಗ್, ದೇಹದಾಢ್ಯ ಸ್ಪರ್ಧೆ: ಆಳ್ವಾಸ್‌ಗೆ ಅವಳಿ ಪ್ರಶಸ್ತಿ

Nov 14 2024, 12:48 AM IST
ಬೆಸ್ಟ್ ಲಿಫ್ಟರ್ ಬಾಲಕರ ವಿಭಾಗದಲ್ಲಿ ಆಕಾಶ್ ಎಜೆಇಐಟಿ ಮಂಗಳೂರು, ಬೆಸ್ಟ್ ಲಿಫ್ಟರ್ ಬಾಲಕಿಯರ ವಿಭಾಗದಲ್ಲಿ ರಿಕ್ತಕಿರಣ್ ಶ್ರೀನಿವಾಸ ಕಾಲೇಜು ಮಂಗಳೂರು. ಮಿಸ್ಟರ್ ವಿಟಿಯು ಆಳ್ವಾಸ್‌ನ ಭರತ್ ಪ್ರಶಸ್ತಿಯನ್ನು ಪಡೆದರು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 82
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved