• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಗಳೂರು ವಿಶ್ವವಿದ್ಯಾನಿಲಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ

May 22 2025, 11:56 PM IST
ಯಕ್ಷಮಂಗಳ ಪ್ರಶಸ್ತಿಗೆ ಯಕ್ಷಗಾನ ರಂಗದ ಹಿರಿಯ ಅರ್ಥಧಾರಿ, ವಿದ್ವಾಂಸ ಡಾ.ರಮಾನಂದ ಬನಾರಿ, ಕಾಸರಗೋಡು, ಹಿರಿಯ ಯಕ್ಷಗಾನ ಕಲಾವಿದ,‌ ವಿದ್ವಾಂಸ ಪ್ರೊ.ಎಂ.ಎಲ್ .ಸಾಮಗ ಹಾಗೂ ತೆಂಕುತಿಟ್ಟು ಯಕ್ಷಗಾನದ ಹಿರಿಯ ಬಣ್ಣದ ವೇಷಧಾರಿ ಸದಾಶಿವ ಶೆಟ್ಟಿಗಾರ್ ಸಿದ್ಧಕಟ್ಟೆ ಆಯ್ಕೆಯಾಗಿದ್ದಾರೆ. ಯಕ್ಷಮಂಗಳ ಕೃತಿ ಪ್ರಶಸ್ತಿಗೆ ಲೇಖಕ, ಪತ್ರಕರ್ತ ಶಿರಸಿಯ ಅಶೋಕ ಹಾಸ್ಯಗಾರ ಅವರ ‘ದಶರೂಪಕಗಳ ದಶಾವತಾರ’ ಕೃತಿಯು ಆಯ್ಕೆಯಾಗಿದೆ.

ಕನ್ನಡಕ್ಕೆ ಮೊದಲ ಬೂಕರ್ ಪ್ರಶಸ್ತಿ ತಂದುಕೊಟ್ಟ ಹಾಸನದ ಲೇಖಕಿ ಬಾನು ಮುಷ್ತಾಕ್

May 22 2025, 01:24 AM IST

ಹಾಸನ ನಗರದ ನಿವಾಸಿ ಹಾಗೂ ಹಿರಿಯ ವಕೀಲೆ, ಕನ್ನಡದ ಲೇಖಕಿ ಬಾನು ಮುಷ್ತಾಕ್ ಅವರ ಅನುವಾದಿತ ಕೃತಿ ‘ಹಾರ್ಟ್ ಲ್ಯಾಂಪ್’ ಗೆ 2025 ರ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. 

ರಾಜೇಶ್ ಶೆಟ್ಟಿ ದೋಟಗೆ ಪ.ಗೋ. ಪ್ರಶಸ್ತಿ

May 22 2025, 12:59 AM IST
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ಪ.ಗೋ. ಪ್ರಶಸ್ತಿಗೆ ವಿಜಯವಾಣಿಯ ಹಿರಿಯ ಉಪಸಂಪಾದಕ ರಾಜೇಶ್ ಶೆಟ್ಟಿ ದೋಟ ಆಯ್ಕೆಯಾಗಿದ್ದಾರೆ.

ಗುಬ್ಬಿ: ಅತ್ಯುತ್ತಮ ಗಾಮ ಪಂಚಾಯಿತಿಗಳಿಗೆ ಜಿಲ್ಲಾಮಟ್ಟದ ಪ್ರಶಸ್ತಿ

May 22 2025, 12:54 AM IST
ತುಮಕೂರು ನಗರದ ಡಾ.ಎಚ್.ಎಂ ಗಂಗಾಧರಯ್ಯ ಸ್ಮಾರಕ ಭವನದಲ್ಲಿ ತುಮಕೂರು ಜಿಪಂ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಒಗಳ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ರವರು ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಅತ್ಯುತ್ತಮ ಕರ್ತವ್ಯ ನಿರ್ವಹಣೆ: ಎಸ್ಪಿ ಕೆ. ರಾಮರಾಜನ್ ಸೇರಿ ಜಿಲ್ಲೆಯ ಮೂವರಿಗೆ ಪ್ರಶಸ್ತಿ

May 22 2025, 12:53 AM IST
ಕರ್ನಾಟಕ ಡಿಜಿ ಮತ್ತು ಐಜಿಪಿ ಅವರು ಮೊದಲ ಬಾರಿಗೆ ನೀಡುತ್ತಿರುವ ಪ್ರಶಸ್ತಿಗೆ ಕೊಡಗು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ರಾಮರಾಜನ್‌ ಸೇರಿದಂತೆ ಜಿಲ್ಲೆಯ ಮೂವರು ಭಾಜನರಾಗಿದ್ದಾರೆ.

24ರಂದು ತ್ರೈವಾರ್ಷಿಕ ಪುಳಿಂಚ ಪ್ರಶಸ್ತಿ ಪ್ರದಾನ

May 22 2025, 12:50 AM IST
ಶ್ರೀ ಕಲ್ಲುರ್ಟಿ ದೈವಸ್ಥಾನ ಚೆಂಡೆ ಮತ್ತು ಪುಳಿಂಚ ಸೇವಾ ಪ್ರತಿಷ್ಠಾನ ಆಶ್ರಯದಲ್ಲಿ ಯಕ್ಷಗಾನದ ಹಿರಿಯ ಕಲಾವಿದ ನವರಸ ನಾಯಕ ದಿ.ಪುಳಿಂಚ ರಾಮಯ್ಯ ಶೆಟ್ಟಿ ಅವರ ಸ್ಮರಣಾರ್ಥ ಪಂಚಮ ತ್ರೈವಾರ್ಷಿಕ ಪುಳಿಂಚ ಪ್ರಶಸ್ತಿ ಪ್ರದಾನ ಸಮಾರಂಭ ಮೇ 24ರಂದು ಬಂಟ್ವಾಳ ತಾಲೂಕು ಬಾಳ್ತಿಲದ ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ನಡೆಯಲಿದೆ.

ಯಂಗ್ ಚಾಲೆಂಜರ್ ಐಗೂರು ತಂಡಕ್ಕೆ ಪ್ರಶಸ್ತಿ

May 21 2025, 12:08 AM IST
ಕೊಡಗು ಹಿಂದೂ ಮಲೆಯಾಳ ಕ್ರಿಕೆಟ್‌ ಪಂದ್ಯಾವಳಿಯ ಪುರುಷರ ವಿಭಾಗದಲ್ಲಿ ಯಂಗ್ ಚಾಲೆಂಜರ್ ಐಗೂರು ತಂಡವು ಪ್ರಶಸ್ತಿ ಮುಡಿಗೇರಿಸಿಕೊಂಡಿತು.

ಕನ್ನಡ ಸಿರಿ ಪ್ರಶಸ್ತಿ ಪ್ರದಾನ

May 20 2025, 01:04 AM IST
ತರೀಕೆರೆ, ಕಳಸದ ಶ್ರೀ 1008 ಚಂದ್ರನಾಥಸ್ವಾಮಿ ಬಸದಿಯಲ್ಲಿ ನಡೆದ ರಾಜ್ಯ ಮಟ್ಟದ ಪ್ರಪ್ರಥಮ ಜೈನ ಸಾಹಿತ್ಯ ಸಮ್ಮೇಳನದಲ್ಲಿ ತರೀಕೆರೆ ಹಿರಿಯ ವಕೀಲ ಎಸ್.ಸುರೇಶ್ ಚಂದ್ರ ಮತ್ತು ಪತ್ರಕರ್ತ ಅನಂತ ನಾಡಿಗ್ ಅವರಿಗೆ ಕನ್ನಡ ಸಿರಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ವೈದ್ಯಕೀಯ ರಸಪ್ರಶ್ನೆ: ಕೆಎಂಸಿ, ಕಣಚೂರು, ಎಜೆಗೆ ಪ್ರಶಸ್ತಿ

May 19 2025, 12:19 AM IST
ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯಶಾಸ್ತ್ರ ವಿಭಾಗ ಆಶ್ರಯದಲ್ಲಿ ಸ್ನಾತಕೋತ್ತರ ವೈದ್ಯಕೀಯ ಶಾಸ್ತ್ರ ಶಿಕ್ಷಣ ವಿದ್ಯಾರ್ಥಿಗಳಿಗಾಗಿ 4ನೇ ವರ್ಷದ ರಾಜ್ಯ ಮಟ್ಟದ ಅಂತರ್ ವೈದ್ಯಕೀಯ ಕಾಲೇಜು ರಸಪ್ರಶ್ನೆ ಸ್ಪರ್ಧಾಕೂಟ ‘ಕಿಮ್ಸ್ ಪಿ.ಜಿ. ಮೆಡಿಕ್ವಿಜ್- 2025’ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆಯಿತು.

ಅನಂತಸ್ವಾಮಿ, ರಾಜು ಹೆಸರಿನಲ್ಲಿ ಪ್ರಶಸ್ತಿ- 6ನೇ ರಾಜು ಗಾನಲಹರಿ ಕಾರ್ಯಕ್ರಮ

May 18 2025, 01:26 AM IST
ತಿನ್‌ ಸುಗಮ ಸಂಗೀತದ ಜೊತೆ ಜೊತೆಗೆ ಇತರೆ ಸಮಾಜಮುಖಿ ಕಾರ್ಯಗಳಲ್ಲೂ ತೊಡಗಿಸಿಕೊಳ್ಳಬೇಕು. ಅದರಲ್ಲೂ ಸುಗಮ ಸಂಗೀತ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 87
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved