• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ಯಾಡ್ಮಿಂಟನ್: ಫೀ.ಮಾ.ಕಾರ್ಯಪ್ಪ ಕಾಲೇಜು, ಕಾವೇರಿ ಕಾಲೇಜಿಗೆ ಪ್ರಶಸ್ತಿ

Oct 04 2025, 12:00 AM IST
ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾವಳಿಯನ್ನು ರೋಟರಿ ಮಡಿಕೇರಿ ವುಡ್ಸ್ ಅಧ್ಯಕ್ಷ ಕಿರಣ್ ಕುಂದರ್ ಹಾಗೂ ಕಾರ್ಯದರ್ಶಿ ಪ್ರಮಿಳಾ ಶೆಟ್ಟಿ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಡಾ. ಕಲಬುರ್ಗಿಗೆ ಮರಣೋತ್ತರ ಡಾ. ತೋಂಟದ ಸಿದ್ಧಲಿಂಗ ಶ್ರೀಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ

Sep 30 2025, 12:00 AM IST
ತೋಂಟದಾರ್ಯ ಶಿಕ್ಷಣ ಸಂಸ್ಥೆಗಳ ಎಲ್ಲ ನೌಕರರು ಹಾಗೂ ಅಭಿಮಾನಿ ಶಿಷ್ಯರು ಸ್ಥಾಪಿಸಿದ ಡಾ. ತೋಂಟದ ಸಿದ್ಧಲಿಂಗ ಶ್ರೀಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಯನ್ನು ಶ್ರೀಗಳ ಹಾದಿಯಲ್ಲಿ ಸಾಗಿಬಂದ ನಾಡಿನ ಗಣ್ಯರಿಗೆ 2018ರಿಂದ ಪ್ರದಾನ ಮಾಡಲಾಗುತ್ತಿದೆ.

ಮದ್ದೂರು ತಾಲೂಕು ಮಟ್ಟದ ಕ್ರೀಡಾಕೂಟ: ಭಾರತೀ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Sep 30 2025, 12:00 AM IST
ಕೆ.ಹೊನ್ನಲಗೆರೆ ಆರ್.ಕೆ.ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿದ ಮದ್ದೂರು ತಾಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ಭಾರತೀ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಸಮಗ್ರ ಪಶಸ್ತಿ ಗಳಿಸಿದೆ.

ಅರಕಲಗೂಡು ದಸರಾಗೆ ಬೂಕರ್ ಪ್ರಶಸ್ತಿ ವಿಜೇತೆ ದೀಪಾ ಭಾಸ್ತಿ ಉದ್ಘಾಟಕರು: ಶಾಸಕ ಎ.ಮಂಜು

Sep 30 2025, 12:00 AM IST
ರಾಜ್ಯ ಸರ್ಕಾರಕ್ಕೆ ಸ್ವತಃ ಜಾತಿ ಗಣತಿ ನಡೆಸುವ ಅಧಿಕಾರವಿಲ್ಲ. ಕೇವಲ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾತ್ರ ನಡೆಯುತ್ತಿದೆ. ಆದರೆ ಅದನ್ನು ಜನರಿಗೆ ಜಾತಿ ಸಮೀಕ್ಷೆ ಎಂದು ತಪ್ಪಾಗಿ ತೋರಿಸಲಾಗುತ್ತಿದೆ .

ಕೊಟ್ಟುಕತ್ತೀರ ಯಶೋಧ ಪ್ರಕಾಶ್, ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪಗೆ ರಾಷ್ಟ್ರೀಯ ಪ್ರಶಸ್ತಿ

Sep 29 2025, 03:02 AM IST
ಕೊಟ್ಟುಕತ್ತೀರ ಯಶೋಧ ಪ್ರಕಾಶ್‌ ಹಾಗೂ ಕೊಟ್ಟುಕತ್ತೀರ ಪ್ರಕಾಶ್‌ ಕಾರ್ಯಪ್ಪ ಅವರು ರಾಷ್ಟ್ರೀಯ ಪ್ರಶಸ್ತಿ ಪಡೆದರು.

ಉಡುಪಿ-ಉಚ್ಚಿಲ ದಸರಾ ಕುಸ್ತಿ ಸ್ಪರ್ಧೆ: ಶಿವಾಜಿ ಫಿಸಿಕಲ್‌ಗೆ ಸಮಗ್ರ ಪ್ರಶಸ್ತಿ

Sep 29 2025, 03:02 AM IST
ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ‘ಉಡುಪಿ-ಉಚ್ಚಿಲ ದಸರಾ 2025’ರಲ್ಲಿ ಶನಿವಾರ ರಾಜ್ಯ ಮಟ್ಟದ ಕುಸ್ತಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಭಾಗದಲ್ಲಿ ವಿರಳವಾಗಿರುವ ಈ ಪಂದ್ಯಾಟ ಕ್ರೀಡಾಸಕ್ತರಿಗೆ ವಿಶೇಷ ಅನುಭವ ನೀಡಿತು.

ಗ್ಲೋಬಲ್ ಎಕ್ಸೆಲೆನ್ಸ್ ಟೀಚರ್ ಅವಾರ್ಡ್ ಪ್ರಶಸ್ತಿ ಪ್ರದಾನ

Sep 29 2025, 03:02 AM IST
ಸನ್ಮಾನ ಪ್ರಶಸ್ತಿಗಳು ಜವಾಬ್ದಾರಿ ಹೆಚ್ಚಿಸುತ್ತವೆ.

ಕೆಎಸ್ಸಾರ್ಟಿಸಿಗೆ ರಾಷ್ಟ್ರಮಟ್ಟದ 9 ಪ್ರಶಸ್ತಿ

Sep 29 2025, 01:04 AM IST
ಪ್ರಯಾಣಿಕ ಸ್ನೇಹಿ ಸೇವೆಗಾಗಿ ಕೆಎಸ್ಸಾರ್ಟಿಸಿಗೆ ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯ ಎಕ್ಸಲೆನ್ಸ್‌ ಅವಾರ್ಡ್‌ನ ಒಂಬತ್ತು ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ.

ಪ್ರೊ.ಬಿ.ಟಿ.ಚಂದ್ರಪ್ಪಗೌಡರಿಗೆ ಬಿಜಿಎಸ್ ಶಿಕ್ಷಣ ಸೇವಾ ರತ್ನ ಪ್ರಶಸ್ತಿ ಪ್ರದಾನ

Sep 29 2025, 01:03 AM IST
ಭೈರವೈಕ್ಯ ಶ್ರೀಗಳ ಹೆಸರಿನಲ್ಲಿ ಶಿಕ್ಷಣ ಸೇವಾ ರತ್ನ ಪ್ರಶಸ್ತಿ ಬಂದಿರುವುದು ನನ್ನ ಪುಣ್ಯ. ನನ್ನ ಹುಟ್ಟೂರು ಮಲೆನಾಡಾಗಿದ್ದರೂ ಸಹ ಮದ್ದೂರಿನಲ್ಲಿ 35 ವರ್ಷಗಳ ಕಾಲ ಕಿಂಚಿತ್ತು ಲೋಪವಾಗದಂತೆ ಆಧ್ಯಾಪಕ ವೃತ್ತಿಜೀವನ ನಡೆಸುವ ಮೂಲಕ ಸಮಾಜಕ್ಕೆ ಉತ್ತಮ ಯುವ ಪೀಳಿಗೆಯನ್ನು ನೀಡಲು ಮದ್ದೂರು ನೆಲ ಅವಕಾಶ ಮಾಡಿಕೊಟ್ಟಿದೆ.

ಪೆರಾಜೆ ಸಹಕಾರ ಸಂಘಕ್ಕೆ ಸ್ಕ್ಯಾಡ್ಸ್ ಪ್ರಶಸ್ತಿ

Sep 28 2025, 02:01 AM IST
ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸ್ಕ್ಯಾಡ್ಸ್‌ ಮಂಗಳೂರು ವತಿಯಿಂದ ಸ್ಕ್ಯಾಡ್ಸ್‌ ಪ್ರಥಮ ಪ್ರಶಸ್ತಿಗೆ ಭಾಜನವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 106
  • next >

More Trending News

Top Stories
ಕೇರಳದ ಈ ಗ್ರಾಮದ ಹೆಸರು ಪಾಕಿಸ್ತಾನ ಜಂಕ್ಷನ್‌: ವಿವಾದ
ತಮಿಳ್ನಾಡಲ್ಲಿ ಹಿಂದಿ ಸಿನೆಮಾ, ಹಾಡು, ಬೋರ್ಡ್‌ಗೆ ನಿಷೇಧ?
ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪಾಸ್‌ ಅಂಕ ಶೇ.33ಕ್ಕೆ ಇಳಿಕೆ
ದುರಾಡಳಿತದ ಮರೆಗೆ ಆರೆಸ್ಸೆಸ್‌ ನಿಷೇಧದ ನಾಟಕ: ಸಂತೋಷ್
ಪ್ರಿಯಾಂಕ್‌ ಆರೆಸ್ಸೆಸ್‌ ಕುರಿತು ಹೇಳಿದ್ದರಲ್ಲಿ ತಪ್ಪೇನಿದೆ? : ಸಿಎಂ ಪ್ರಶ್ನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved