ಬ್ಯಾಡ್ಮಿಂಟನ್: ಫೀ.ಮಾ.ಕಾರ್ಯಪ್ಪ ಕಾಲೇಜು, ಕಾವೇರಿ ಕಾಲೇಜಿಗೆ ಪ್ರಶಸ್ತಿ
Oct 04 2025, 12:00 AM ISTಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾವಳಿಯನ್ನು ರೋಟರಿ ಮಡಿಕೇರಿ ವುಡ್ಸ್ ಅಧ್ಯಕ್ಷ ಕಿರಣ್ ಕುಂದರ್ ಹಾಗೂ ಕಾರ್ಯದರ್ಶಿ ಪ್ರಮಿಳಾ ಶೆಟ್ಟಿ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.