• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಶಸ್ತಿ ಎನ್ನುವುದು ವ್ಯಕ್ತಿಗಲ್ಲ ವ್ಯಕ್ತಿತ್ವಕ್ಕೆ : ಡಾ.ಕುಮಾರ

Nov 13 2024, 12:45 AM IST
ಕರ್ನಾಟಕ ಸಂಘದಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವಿದ್ಯಾ ಸರಸ್ವತಿ ಮಡಿಲಿಗೆ ‘ಫ್ಯಾಷನ್ ಕ್ಯಾಟಲಿಸ್ಟ್ ಆಫ್ ದ ಇಯರ್’ ಪ್ರಶಸ್ತಿ

Nov 13 2024, 12:08 AM IST
ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದವರಿಗೆ ಮಂಗಳೂರಿನ ಮೋತಿ ಮಹಲ್ ಹೋಟೆಲ್‌ನಲ್ಲಿ ಪ್ರತಿಷ್ಠಿತ ಪಬ್ಲಿಕ್ ರಿಲೇಷನ್ಸ್ ಕೌನ್ಸಿಲ್ ಆಫ್ ಇಂಡಿಯಾ (ಪಿಆರ್‌ಸಿಐ) ಇದರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಕಲಾವಿದ ಕೆ. ಗುಡ್ಡಪ್ಪ ಜೋಗಿಗೆ ನಾಗೇಗೌಡ ಪ್ರಶಸ್ತಿ

Nov 13 2024, 12:07 AM IST
ಆನಂದಪುರ ಸಮೀಪದ ಹೊಸೂರು ಗ್ರಾಮದ ಹಿರಿಯ ಕಿನ್ನೂರಿ ಜಾನಪದ ಕಲಾವಿದ ಕೆ. ಗುಡ್ಡಪ್ಪ ಜೋಗಿಗೆ ಕರ್ನಾಟಕ ಜಾನಪದ ಪರಿಷತ್ ರಾಜ್ಯ ಮತ್ತು ರಾಷ್ಟ್ರಮಟ್ಟದ ಅತ್ಯುತ್ತಮ ನಾಡೋಜ ಎಚ್.ಎಲ್. ನಾಗೇಗೌಡ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಇವರು ಮೂಲತಃ ಹಾನಗಲ್ ತಾಲೂಕಿನ ತಿಳುವಳ್ಳಿ ಗ್ರಾಮದವರು.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ 93 ಜನರಿಗೆ ಧೀಮಂತ ಪ್ರಶಸ್ತಿ

Nov 11 2024, 11:51 PM IST
ಶಾಸಕರು, ಪಾಲಿಕೆ ಸದಸ್ಯರು, ಗಣ್ಯರು ಸೇರಿದಂತೆ ನಾನಾ ವಲಯಗಳ ಲಾಬಿ ಒತ್ತಡಗಳಿಂದ ಬರೋಬ್ಬರಿ 93 ಜನರಿಗೆ ಪ್ರಶಸ್ತಿ ಲಭಿಸಿದಂತಾಗಿದೆ. ಕಳೆದ ವರ್ಷ 68 ಜನರಿಗೆ ಸಾಧಕರಿಗೆ ಪ್ರಶಸ್ತಿ ನೀಡಲಾಗಿತ್ತು. ಈ ವರ್ಷ 69 ಜನರಿಗೆ ಕೊಡಲಾಗುತ್ತಿದೆ.

ರಂಗಚಾವಡಿ ವರ್ಷದ ಹಬ್ಬ ಉದ್ಘಾಟನೆ: ಕಿಶೋರ್‌ ಶೆಟ್ಟಿಗೆ ಪ್ರಶಸ್ತಿ ಪ್ರದಾನ

Nov 11 2024, 11:50 PM IST
ರಂಗ ಚಾವಡಿ ಮಂಗಳೂರು ಆಶ್ರಯದಲ್ಲಿ ಸುರತ್ಕಲ್‌ ಸುಭಾಷಿತನಗರ ರೆಸಿಡೆಂಟ್ಸ್ ವೆಲ್‌ಫೇರ್ ಅಸೋಸಿಯೇಶನ್ ನ ಸಹಯೋಗದಲ್ಲಿ ಸುರತ್ಕಲ್ ಬಂಟರ ಭವನದಲ್ಲಿ ರಂಗಚಾವಡಿ ವರ್ಷದ ಹಬ್ಬ ಕಾರ್ಯಕ್ರಮ ನಡೆಯಿತು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಜಿಲ್ಲಾ ಸಂಘದಿಂದ ಸನ್ಮಾನ

Nov 11 2024, 11:45 PM IST
ತಾವಾಗಿಯೇ ಅರ್ಜಿ ಹಾಕಿಕೊಂಡು ಪಡೆಯುವ ಪ್ರಶಸ್ತಿಗಿಂತ ತಾನಾಗೆ ಪ್ರೀತಿಯಿಂದ ಹುಡುಕಿಕೊಂಡು ಬರುವ ಪ್ರಶಸ್ತಿಯಿಂದ ಸಿಗುವ ಹರ್ಷ ಮನಸ್ಸಿಗೆ ಸಂತೋಷ ಕೊಡುತ್ತದೆ. ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿಪಡೆದವರಿಗೆ ಜಿಲ್ಲಾ ಪತ್ರಕರ್ತರ ಸಂಘವು ಇಂತಹ ಅಭಿನಂದನೆ ಏರ್ಪಡಿಸಿರುವುದು ಶ್ಲಾಘನೀಯವಾಗಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅಭಿಪ್ರಾಯಪಟ್ಟರು.

ಮೂಲ್ಕಿ: ಅರಸು ಪ್ರಶಸ್ತಿ ಪ್ರಕಟ

Nov 11 2024, 12:59 AM IST
ಮೂಲ್ಕಿ ಸೀಮೆಯ ಅರಸು ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಪ್ರತೀ ವರ್ಷದಂತೆ ಈ ಬಾರಿ ಡಿಸೆಂಬರ್ 22 ರಂದು ನಡೆಯುವ ಅರಸು ಕಂಬಳದಂದು ಬೆಳಗ್ಗೆ 12 ಗಂಟೆಗೆ ಮೂಲ್ಕಿ ಸೀಮೆಯ ಅರಸರಾದ ಎಂ ದುಗ್ಗಣ್ಣ ಸಾವಂತರ ಅಧ್ಯಕ್ಷತೆಯಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಅರಮನೆಯ ಧರ್ಮ ಚಾವಡಿಯಲ್ಲಿ ನಡೆಯಲಿದೆ.

ಹಿರಿಯ ಸಾಹಿತಿ ಪ್ರೊ.ಕೃಷ್ಣೇಗೌಡಗೆ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ

Nov 11 2024, 12:47 AM IST
ಕಾರಂತ ಥೀಮ್ ಪಾರ್ಕಿನಲ್ಲಿ ಕೋಟತಟ್ಟು ಗ್ರಾಮ ಪಂಚಾಯಿತಿ, ಡಾ.ಕೋಟ ಶಿವರಾಮ ಕಾರಂತ ಟ್ರಸ್ಟ್ ಮತ್ತು ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನಗಳು ಜಂಟಿಯಾಗಿ ಆಯೋಜಿಸಿದ 20ನೇ ವರ್ಷದ ಕೋಟ ಶಿವರಾಮ ಕಾರಂತ ಜನ್ಮದಿನೋತ್ಸವದಲ್ಲಿ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಉಡುಪಿ: ‘ನನ್ನ ನಾಡು ನನ್ನ ಹಾಡು’ ಸ್ಪರ್ಧೆಯ ಪ್ರಶಸ್ತಿ ಪ್ರದಾನ ಸಮಾರಂಭ

Nov 10 2024, 02:01 AM IST
ಲಯನ್ಸ್ ಮತ್ತು ರೋಟರಿ ಕ್ಲಬ್ ಗಳ ಸಹಯೋಗದಲ್ಲಿ ಮಣಿಪಾಲ ಶ್ರೀ ದುರ್ಗಾ ಮ್ಯೂಸಿಕ್ ಮೀಟ್ ಆಯೋಜಿಸಿದ್ದ ‘ನನ್ನ ನಾಡು ನನ್ನ ಹಾಡು’ ಜಿಲ್ಲಾಮಟ್ಟದ ಕನ್ನಡ ಹಾಡುಗಳ ಸ್ಪರ್ಧೆಯ ಪ್ರಶಸ್ತಿ ಪ್ರದಾನ ಸಮಾರಂಭವು ಉಡುಪಿ ಅಜ್ಜರಕಾಡಿನ ಟೌನ್ ಹಾಲ್ ನಲ್ಲಿ ಶನಿವಾರ ನಡೆಯಿತು.

ಜನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಚಾಲನೆ

Nov 10 2024, 01:41 AM IST
ಜನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಚಾಲನೆ ನೀಡಲಾಯಿತು. ಜನಪದ ಸಿರಿ ತಂಡದ ಮುಖ್ಯಸ್ಥರಾದ ಜರಗನಹಳ್ಳಿ ಕಾಂತರಾಜು ನೇತೃತ್ವ ವಹಿಸಿದ್ದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 82
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved