• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ

Jan 17 2025, 12:47 AM IST
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡುವ ರಾಜ್ಯಮಟ್ಟದ ಉತ್ತಮ ಸಂಘ ಪ್ರಶಸ್ತಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘವು ಆಯ್ಕೆಯಾಗಿದೆ. ತುಮಕೂರಿನಲ್ಲಿ ಜ.18 ಮತ್ತು 19ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ನಾಳೆ ಶಿಲ್ಪಕಲಾ ಅಕಾಡೆಮಿಯಿಂದ ಪ್ರಶಸ್ತಿ ಪ್ರದಾನ: ರಮೇಶ್‌

Jan 16 2025, 12:47 AM IST
ಚಿಕ್ಕಮಗಳೂರು, ಕರ್ನಾಟಕ ಶಿಲ್ಪಕಲಾ ಅಕಾಡೆಮಿಯಿಂದ 2022, 2023 ನೇ ಸಾಲಿನ ಗೌರವ ಪ್ರಶಸ್ತಿ ಮತ್ತು 2023 ನೇ ಸಾಲಿನ ಶಿಲ್ಪಶ್ರೀ ಪ್ರಶಸ್ತಿ ಹಾಗೂ 18ನೇ ವಾರ್ಷಿಕ ಶಿಲ್ಪಕಲಾ ಪ್ರದರ್ಶನ, ಬಹುಮಾನ ವಿತರಣಾ ಸಮಾರಂಭ ಜ.17 ರಂದು ಸಂಜೆ 5 ಗಂಟೆಗೆ ನಗರದ ಕುವೆಂಪು ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಎಂ.ಸಿ. ರಮೇಶ್ ತಿಳಿಸಿದರು.

ಎಸ್‌ಆರ್‌ವಿ ಫುಟ್ಬಾಲ್ ಚಾಂಪಿಯನ್ ಲೀಗ್: ಟೀಂ ಭಗವತಿಗೆ ಪ್ರಶಸ್ತಿ

Jan 16 2025, 12:47 AM IST
ಮಡಿಕೇರಿ ಶ್ರೀ ರಾಜೇಶ್ವರಿ ವಿದ್ಯಾಲಯ ವತಿಯಿಂದ ಇತ್ತೀಚೆಗೆ ನಡೆದ ಎಸ್ ಆರ್ ವಿ ಫುಟ್ಬಾಲ್ ಕಪ್ ಹೊನಲು ಬೆಳಕಿನ ಫುಟ್ಬಾಲ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಟೀಮ್ ಭಗವತಿ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಕೂರ್ಗ್ ಚಾರ್ಮಾರ್ಸ್ ರನ್ನರ್ಸ್ ಸ್ಥಾನಕ್ಕೆ ತೃಪ್ತಿಪಟ್ಟು ಕೊಂಡಿತು.

ಕೂಡಕಂಡಿ ಓಂಶ್ರೀ ದಯಾನಂದ ಕೃತಿಗೆ ‘ಕೊಡಗಿನ ಗೌರಮ್ಮ’ ದತ್ತಿ ಪ್ರಶಸ್ತಿ ಪ್ರಕಟ

Jan 16 2025, 12:45 AM IST
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿಗಳಲ್ಲಿ ಅತ್ಯಂತ ಪ್ರತಿಷ್ಟಿತವಾದ ‘ಕೊಡಗಿನ ಗೌರಮ್ಮ’ ದತ್ತಿ ಪ್ರಶಸ್ತಿಗೆ ಕೂಡಕಂಡಿ ಓಂಶ್ರೀ ದಯಾನಂದ ಅವರ ‘ಪುಟಾಣಿ ರೈಲು-ಅಂದದ ಕಥೆಗಳ ಲೋಕದಲ್ಲೊಂದು ಸುಂದರ ಪಯಣ’ ಕಥಾ ಸಂಕಲನ ಆಯ್ಕೆಯಾಗಿದೆ.

ಮಾಂಬಾಡಿಗೆ ಪಾರ್ತಿಸುಬ್ಬ ಪ್ರಶಸ್ತಿ ಯಕ್ಷಗಾನಕ್ಕೆ ಹಿರಿಮೆಯಾಗಿದೆ: ಡಾ. ತಲ್ಲೂರು

Jan 15 2025, 12:49 AM IST
ತೆಕ್ಕಟ್ಟೆಯ ಹಯಗ್ರೀವ ಸಭಾಂಗಣದಲ್ಲಿ ಯಶಸ್ವಿ ಕಲಾವೃಂದ ಕೊಮೆ ವತಿಯಿಂದ ಹಮ್ಮಿಕೊಂಡ ‘ತೆಂಕುತಿಟ್ಟು ಭಾಗವತಿಕೆ ತರಗತಿ ಉದ್ಘಾಟನೆ’ ಕಾರ್ಯಕ್ರಮದಲ್ಲಿ ಪಾರ್ತಿಸುಬ್ಬ ಪ್ರಶಸ್ತಿ ವಿಜೇತ ಹಿರಿಯ ಭಾಗವತ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರನ್ನು ಅಭಿನಂದಿಸಿ ಡಾ.ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿದರು.

1500ಕ್ಕೂ ಅಧಿಕ ಅಂತ್ಯಸಂಸ್ಕಾರ ಮಾಡಿದ ಗಣೇಶ್ ಕುಲಾಲ್‌ಗೆ ಪ್ರೆಸ್ ಕ್ಲಬ್ ಪ್ರಶಸ್ತಿ

Jan 15 2025, 12:46 AM IST
ಗಣೇಶ್‌ ಕುಲಾಲ್‌ ಅವರ ತಂದೆ ಮೃತದೇಹಗಳ ಅಂತ್ಯಕ್ರಿಯೆ ಮಾಡುತ್ತಿದ್ದರು. ಅವರ ಸೇವೆಗೆ ಕೈಜೋಡಿಸಲು ಚಿಕ್ಕಂದಿನಲ್ಲಿ ಹೋಗುತ್ತಿದ್ದೆ. 30ರ ಹರೆಯಲ್ಲಿ ಈ ಸೇವೆಗೆ ಇಳಿದೆ. ಆರಂಭದಲ್ಲಿ ಮನೆಯಲ್ಲಿ ವಿರೋಧ ಕಂಡುಬಂದಿತ್ತು. ಆದರೆ ತಾಯಿ ನನಗೆ ಪೂರ್ಣ ಬೆಂಬಲ ನೀಡಿದರು ಎನ್ನುತ್ತಾರೆ ಗಣೇಶ್ ಕುಲಾಲ್.

17 ರಂದು ಗಾಂಧಿ ಸದ್ಭಾವನಾ ಪ್ರಶಸ್ತಿ ಪ್ರದಾನ, ಭಸ್ಮಾಸುರ ಪ್ರಸಂಗ ಮಕ್ಕಳ ನಾಟಕ ಪ್ರದರ್ಶನ

Jan 14 2025, 01:05 AM IST
ಅದಮ್ಯ ರಂಗಶಾಲೆ, ಸ್ಪಂದನ ಸಾಂಸ್ಕೃತಿಕ ಪರಿಷತ್ತು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಸದ್ಭಾವನಾ ಪ್ರಶಸ್ತಿ ಪ್ರದಾನ ಹಾಗೂ ಭಸ್ಮಾಸುರ ಪ್ರಸಂಗ ಮಕ್ಕಳ ನಾಟಕ ಪ್ರದರ್ಶನ ಸಮಾರಂಭವು ಜ.17ರ ಸಂಜೆ 5ಕ್ಕೆ ವಿಜಯನಗರದ ಒಂದನೇ ಹಂತದಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯಲಿದೆ.

ಲೇಖಕಿ ಡಾ. ವೀಣಾ, ಪ್ರೊ. ಸಿದ್ದರಾಮಯ್ಯಗೆ ಅಂಬಿಕಾತನಯ ದತ್ತ ರಾಷ್ಟ್ರೀಯ ಪ್ರಶಸ್ತಿ

Jan 14 2025, 01:03 AM IST
ನವೋದಯ ಸಾಹಿತ್ಯದ ಸ್ತ್ರೀ ಸಂವೇದನೆಯ ಸೃಜನಶೀಲ ಲೇಖಕಿ ಡಾ. ವೀಣಾ ಶಾಂತೇಶ್ವರ ಹಾಗೂ ತುಮಕೂರು ಮೂಲದ ಪ್ರೊ. ಎಸ್‌.ಜಿ. ಸಿದ್ಧರಾಮಯ್ಯ ಅವರು ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕೊಳ್ಳೇಗಾಲದ ಮೂವರಿಗೆ ಬೆಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ

Jan 14 2025, 01:02 AM IST
ಕೊಳ್ಳೇಗಾಲದ ಸಾಧಕ ಡಾ.ಗಿರೀಶ್ ಅವರಿಗೆ ಬೆಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿಯನ್ನು ಸಚಿವ ಚೆಲುವರಾಯಸ್ವಾಮಿ ನೀಡಿ ಗೌರವಿಸಿದರು.

ಮೈಸೂರು ಅಥ್ಲೆಟಿಕ್ ಕ್ಲಬ್‌ನ ವಾರ್ಷಿಕ ಕ್ರೀಡಾ ಪ್ರಶಸ್ತಿ ಪ್ರಕಟ

Jan 14 2025, 01:01 AM IST
ಮೈಸೂರು ಅಥ್ಲೆಟಿಕ್ಸ್ ಕ್ಲಬ್ ವತಿಯಿಂದ 2022-24ನೇ ಸಾಲಿನಲ್ಲಿ ರಾಷ್ಟ್ರ ಮಟ್ಟದಲ್ಲಿ ರಾಜ್ಯ ಹಾಗೂ ಮೈಸೂರು ವಿವಿ ಪ್ರತಿನಿಧಿಸಿರುವ ಮೈಸೂರು ಜಿಲ್ಲಾ ಅಥ್ಲೀಟ್ ಗಳು ಮತ್ತು ಕ್ರೀಡಾ ಪ್ರೋತ್ಸಾಹಕ ಪತ್ರಕರ್ತರು, ಕ್ರೀಡಾ ಪತ್ರಕರ್ತರು ಹಾಗೂ ಕ್ರೀಡಾ ಛಾಯಾಗ್ರಾಹಕರನ್ನು ಜ.18 ರಂದು ಸಂಜೆ 5ಕ್ಕೆ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಸನ್ಮಾನಿಸಲಾಗುತ್ತಿದೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 96
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved