ಕನ್ನಡಪ್ರಭ- ಸುವರ್ಣ ನ್ಯೂಸ್’ ಪ್ರಧಾನ ಸಂಪಾದಕ ರವಿ ಹೆಗಡೆ ಅವರಿಗೆ ಶನಿವಾರ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದಿಂದ ‘ವಡ್ಡರ್ಸೆ ರಘುರಾಮ ಶೆಟ್ಟಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬ್ರಹ್ಮಾವರದ ಬಂಟರ ಭವನದಲ್ಲಿ
ಬಿಜೆಪಿ ನಾಯಕ ಹಾಗೂ ಕೇಂದ್ರದ ಮಾಜಿ ಐಟಿ ಸಚಿವ ರಾಜೀವ್ ಚಂದ್ರಶೇಖರ್ ಅವರು ಡಾಟಾಕ್ವೆಸ್ಟ್ ನೀಡುವ ‘ಐಟಿ ವರ್ಷದ ವ್ಯಕ್ತಿ-2023’ಗೆ ಭಾಜನರಾಗಿದ್ದಾರೆ.
ಅಂಗವಿಕಲ ಮಕ್ಕಳು ಶಾಪವಲ್ಲ, ಅವರಲ್ಲಿ ವಿಶೇಷ ಪಾಂಡಿತ್ಯ ಇರುತ್ತದೆ. ಅಂಗವಿಕಲತೆ ಹಾಗೂ ವಯಸ್ಸು ಎನ್ನುವುದು ದೇಹಕ್ಕೆ ಮಾತ್ರವೇ ಹೊರತು ಸಾಧನೆ ಮಾಡಬೇಕೆಂಬ ನಮ್ಮ ಕನಸು, ಗುರಿ, ಛಲ, ಮನಸ್ಸು, ಮೆದುಳು ಇವ್ಯಾವುದಕ್ಕೂ ಅಲ್ಲ - ಪದ್ಮಶ್ರೀ ಮಾಲತಿ ಹೊಳ್ಳ