• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಚಿವ ಎಂ.ಬಿ.ಪಾಟೀಲ್‌ಗೆ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ನೀಡುವ 2024ನೇ ಸಾಲಿನ ವರ್ಷದ ವ್ಯಕ್ತಿ ಪ್ರಶಸ್ತಿ

Jan 13 2025, 01:30 AM IST
ಪ್ರೆಸ್ ಕ್ಲಬ್ ಆಫ್ ಬೆಂಗಳೂರು ನೀಡುವ 2024ನೇ ಸಾಲಿನ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರದಾನ‌ ಮಾಡಿದರು.

ಬ್ರಹ್ಮಾವರ ಪತ್ರಕರ್ತರ ಸಂಘದಿಂದ ಕನ್ನಡಪ್ರಭ ಸಂಪಾದಕ ರವಿ ಹೆಗಡೆಗೆ ‘ವಡ್ಡರ್ಸೆ ರಘುರಾಮ ಶೆಟ್ಟಿ’ ಪ್ರಶಸ್ತಿ

Jan 12 2025, 11:19 AM IST

ಕನ್ನಡಪ್ರಭ- ಸುವರ್ಣ ನ್ಯೂಸ್’ ಪ್ರಧಾನ ಸಂಪಾದಕ ರವಿ ಹೆಗಡೆ ಅವರಿಗೆ ಶನಿವಾರ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದಿಂದ ‘ವಡ್ಡರ್ಸೆ ರಘುರಾಮ ಶೆಟ್ಟಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬ್ರಹ್ಮಾವರದ ಬಂಟರ ಭವನದಲ್ಲಿ

ಅಸಾಧಾರಣ ಸಾಧನೆ ಮಾಡಿದ ಸಂಶೋಧಕರಿಗೆ ಇನ್ಫೋಸಿಸ್‌ ಸೈನ್ಸ್‌ ಫೌಂಡೇಷನ್‌ ಪ್ರಶಸ್ತಿ ಪ್ರದಾನ

Jan 12 2025, 01:18 AM IST
ಅರ್ಥಶಾಸ್ತ್ರ, ಎಂಜಿನಿಯರಿಂಗ್ ಸೇರಿದಂತೆ ಆರು ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಸಂಶೋಧಕರಿಗೆ 2024ನೇ ಸಾಲಿನ ‘ಇನ್ಫೋಸಿಸ್‌ ಸೈನ್ಸ್‌ ಫೌಂಡೇಷನ್‌’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಾಧಕರಿಗೆ ಕಲೆಮನೆ ಕಲಾಶ್ರೀ ಪ್ರಶಸ್ತಿ

Jan 12 2025, 01:17 AM IST
ಸೋಮೇಶ್ವರನಾಥ ಸ್ವಾಮೀಜಿ ಚಾಲನೆ- ವಿವಿಧ ತಂಡಗಳಿಂದ ನೃತ್ಯ ಪ್ರದರ್ಶನ

ಗ್ರಾಪಂ ಆಟೋ ಚಾಲಕಿಗೆ ರಾಷ್ಟ್ರಮಟ್ಟದ ಪ್ರಶಸ್ತಿ

Jan 12 2025, 01:17 AM IST
ಚನ್ನಪಟ್ಟಣ: ತಾಲೂಕಿನ ನೀಲಸಂದ್ರ ಗ್ರಾಪಂ ವ್ಯಾಪ್ತಿಯಲ್ಲಿ ಘನತ್ಯಾಜ್ಯ ಸಂಗ್ರಹಣೆ ಮಾಡುವ ಆಟೋ ಚಾಲಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸೌಮ್ಯ ದೆಹಲಿಯ ಎಚ್‌ಸಿಎಲ್ ಫೌಂಡೇಶನ್, ಸಾಹಸ್ ಸಂಸ್ಥೆಯ ಸಹಯೋಗದಲ್ಲಿ ನೀಡುವ 2024ನೇ ಸಾಲಿನ ಘನತ್ಯಾಜ್ಯ ನಿರ್ವಹಣಾ ವಿಭಾಗದಲ್ಲಿ ಉತ್ತಮ ಮಹಿಳಾ ಚಾಲಕಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಅಟಲ್ ಜಿ ಟ್ರೋಫಿ ಸಮಾರೋಪ ಸಮಾರಂಭ, ಪ್ರಶಸ್ತಿ ಪ್ರದಾನ

Jan 12 2025, 01:16 AM IST
ಆಯುಷ್ಯಕ್ಕಾಗಿ, ವೃತ್ತಿಗಾಗಿ ನಮ್ಮ ಹಿರಿಯರ ಕಾಲದಿಂದಲೂ ಗ್ರಾಮೀಣ ಆಟಗಳಿಗೆ ಮಹತ್ವ ನೀಡುತ್ತಾ ಬಂದಿದ್ದಾರೆ

ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ಪಾರ್ತಿಸುಬ್ಬ ಪ್ರಶಸ್ತಿ

Jan 11 2025, 12:47 AM IST
ಕರ್ನಾಟಕ ಯಕ್ಷಗಾನ ಅಕಾಡೆಮಿಯ 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಖ್ಯಾತ ಹಿಮ್ಮೇಳ ವಾದಕ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 1 ಲಕ್ಷ ರು. ನಗದು ಪುರಸ್ಕಾರವನ್ನು ಒಳಗೊಂಡಿದೆ. ಅಲ್ಲದೆ 16 ಮಂದಿ ಕಲಾವಿದರಿಗೆ ಅಕಾಡೆಮಿಯ ಗೌರವ ಪ್ರಶಸ್ತಿ ಮತ್ತು ವಾರ್ಷಿಕ ಪ್ರಶಸ್ತಿ ಘೋಷಿಸಲಾಗಿದೆ.

10,11ರಂದು ಶರಣ ಸಂಸ್ಕೃತಿ ಉತ್ಸವ, ಪ್ರಶಸ್ತಿ ಪ್ರದಾನ

Jan 10 2025, 12:48 AM IST
ಹುಲಸೂರಿನಲ್ಲಿ ಶರಣ ಸಂಸ್ಕೃತಿ ಉತ್ಸವ ಹಾಗೂ ಪೂಜ್ಯ ಲಿಂ.ಜಗದ್ಗುರು ಬಸವಕುಮಾರ ಶಿವಯೋಗಿಗಳ ಪುಣ್ಯಸ್ಮರಣೋತ್ಸವ ಕಾರ್ಯಕ್ರಮಕ್ಕೆ ಸಿದ್ದಗೊಂಡಿರುವ ವೇದಿಕೆಯನ್ನು ಪೂಜ್ಯರು ವಿಕ್ಷಿಸಿದರು.

ಮಾಜಿ ಸಚಿವ ರಾಜೀವ್‌ ಚಂದ್ರಶೇಖರ್‌ ಅವರಿಗೆ ಡಾಟಾ ಕ್ವೆಸ್ಟ್‌ ಐಟಿ ವರ್ಷದ ವ್ಯಕ್ತಿ ಪ್ರಶಸ್ತಿ

Jan 08 2025, 11:09 AM IST

ಬಿಜೆಪಿ ನಾಯಕ ಹಾಗೂ ಕೇಂದ್ರದ ಮಾಜಿ ಐಟಿ ಸಚಿವ ರಾಜೀವ್‌ ಚಂದ್ರಶೇಖರ್‌ ಅವರು ಡಾಟಾಕ್ವೆಸ್ಟ್‌ ನೀಡುವ ‘ಐಟಿ ವರ್ಷದ ವ್ಯಕ್ತಿ-2023’ಗೆ ಭಾಜನರಾಗಿದ್ದಾರೆ.

ರೇವಾ ವಿವಿ ಸಂಸ್ಥಾಪಕರ ದಿನ : ಪ್ಯಾರಾ ಅಥ್ಲೀಟ್‌ ಮಾಲತಿ ಹೊಳ್ಳಗೆ ರೇವಾ ಜೀವಮಾನ ಸಾಧನೆ ಪ್ರಶಸ್ತಿ

Jan 07 2025, 01:32 AM IST

ಅಂಗವಿಕಲ ಮಕ್ಕಳು ಶಾಪವಲ್ಲ, ಅವರಲ್ಲಿ ವಿಶೇಷ ಪಾಂಡಿತ್ಯ ಇರುತ್ತದೆ. ಅಂಗವಿಕಲತೆ ಹಾಗೂ ವಯಸ್ಸು ಎನ್ನುವುದು ದೇಹಕ್ಕೆ ಮಾತ್ರವೇ ಹೊರತು ಸಾಧನೆ ಮಾಡಬೇಕೆಂಬ ನಮ್ಮ ಕನಸು, ಗುರಿ, ಛಲ, ಮನಸ್ಸು, ಮೆದುಳು ಇವ್ಯಾವುದಕ್ಕೂ ಅಲ್ಲ - ಪದ್ಮಶ್ರೀ ಮಾಲತಿ ಹೊಳ್ಳ 

  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 96
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved