• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುಷ್ಪಗಿರಿ ಶ್ರೀಗಳಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Nov 04 2024, 12:28 AM IST
ಇಲ್ಲಿಗೆ ಸಮೀಪದ ಪುಷ್ಪಗಿರಿಯಲ್ಲಿ ನಡೆದ ಶ್ರೀ ಕರಿಬಸವ ಅಜ್ಜಯ್ಯ ಸ್ವಾಮಿಯವರ ದೇವಾಲಯದಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದ ಹುಲ್ಲಳ್ಳಿ ಸುರೇಶ್ ಹಾಗೂ ತಾಲೂಕು ದಂಡಾಧಿಕಾರಿ ಮಮತಾ ಅವರು ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಸೋಮಶೇಖರ ಸ್ವಾಮೀಜಿಯವರಿಗೆ ಪ್ರಶಸ್ತಿ ಪ್ರದಾನ ಮಾಡಿದ ಸಂದರ್ಭದಲ್ಲಿ ಅವರು ಮಾತನಾಡುತ್ತ,ತಾಲೂಕು ಆಡಳಿತ ಶ್ರೀ ಮಠದ ಹಲವಾರು ಸಾಮಾಜಿಕ ಸೇವೆಗಳನ್ನು ಗುರುತಿಸಿ ಜಿಲ್ಲಾ ಮತ್ತು ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿರುವುದಕ್ಕೆ ಆಭಾರಿಯಾಗಿರುತ್ತೇನೆ ಎಂದರು.

ಮಹಾವೀರ ಸಗರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Nov 04 2024, 12:27 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ಪಟ್ಟಣದ ಅರಿಹಂತ ಚಾರಿಟೇಬಲ್ ಟ್ರಸ್ಟ್‌ ಸಂಸ್ಥಾಪಕ ಅಧ್ಯಕ್ಷರಾದ ಮಹಾವೀರ ಸಗರಿ ಅವರಿಗೆ ಕರ್ನಾಟಕ ಸರ್ಕಾರ ನೀಡುವ 2024ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದಕ್ಕಾಗಿ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ಶಿರ್ವ ಮಹಿಳಾ ಮಂಡಲಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Nov 04 2024, 12:23 AM IST
ಈ ಬಾರಿಯ ಕನ್ನಡ ರಾಜ್ಯೋತ್ಸವ ಆಚರಣೆಯ ಸಲುವಾಗಿ ನಡೆದ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಸ್ವೀಕರಿಸಿದರು.

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

Nov 04 2024, 12:22 AM IST
ಕನ್ನಡ ನಾಡು ನುಡಿಗಾಗಿ ಶ್ರಮಿಸಿದ ಹಿರಿಯರಾದ ಹೆಬ್ರಿ ರಾಗಿಹೊಕ್ಲು ನಿವಾಸಿ ನಿವೃತ್ತ ಪ್ರಥಮ ದರ್ಜೆ ಸಹಾಯಕರಾದ ಕೆ. ಗಂಗಾಧರ ರಾವ್ ದಂಪತಿಯವರಿಗೆ ಹೆಬ್ರಿ ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಹೆಗ್ಗಳಿಕೆ ಕನ್ನಡ ಭಾಷೆಯದ್ದಾಗಿದೆ : ಎಸಿ ಅಬೀದ್‌ ಗದ್ಯಾಳ

Nov 02 2024, 01:40 AM IST

ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಹೆಗ್ಗಳಿಕೆ ಕನ್ನಡ ಭಾಷೆಯದ್ದಾಗಿದೆ. ಜ್ಞಾನಪೀಠ ಪ್ರಶಸ್ತಿಗಳ ಸಾಮ್ರಾಟ ಕನ್ನಡಿಗರು. ಕನ್ನಡ ಭಾಷೆ ಎಲ್ಲ ಭಾಷೆಗಳಿಗಿಂತ ಶ್ರೀಮಂತ ಭಾಷೆ. ಕನ್ನಡ ಭಾಷೆಯನ್ನು ಉತ್ತುಂಗಕ್ಕೇರಿಸುವಲ್ಲಿ ಪ್ರತಿಯೊಬ್ಬ ಕನ್ನಡಿಗ ದಿಟ್ಟ ಹೆಜ್ಜೆ ಇಡಬೇಕು ಎಂದು ಎಸಿ ಅಬೀದ್‌ ಗದ್ಯಾಳ ಹೇಳಿದರು.

ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದ ಏಕೈಕ ಭಾಷೆ ಕನ್ನಡ: ಶಾಸಕ ಶ್ರೀನಿವಾಸ್

Nov 02 2024, 01:32 AM IST
ಕನ್ನಡ ಭಾಷೆ ಮಾತನಾಡುವುದು, ಬರೆಯುವುದು, ಕನ್ನಡದಲ್ಲೇ ವ್ಯವಹಾರ ನಡೆಸುವದನ್ನು ನಾವು ಕಲಿಯಬೇಕಾಗಿದೆ. ಕನ್ನಡ ಸಂಸ್ಕೃತಿ, ಆಚಾರ, ವಿಚಾರ ಉಳಿಸಿ, ಬೆಳೆಸುವ ಕಡೆ ಹೆಚ್ಚು ಒತ್ತು ಕೊಡಬೇಕು .

25ರ ಸಂಭ್ರಮದಲ್ಲಿರುವ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯೋತ್ಸವ ಪ್ರಶಸ್ತಿ

Nov 02 2024, 01:20 AM IST
ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಮಂಡ್ಯ ಜಿಲ್ಲೆಯ ೨೧ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

Nov 01 2024, 12:18 AM IST
ನವೆಂಬರ್ ೧ ರಂದು ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುವ ೬೯ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು .

ಬಾನು ಮುಷ್ತಾಕ್‌ ಮತ್ತು ಮದನ್‌ ಗೌಡರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿ

Nov 01 2024, 12:15 AM IST
ಕರ್ನಾಟಕ ಸಂಭ್ರಮ-೫೦ರ ಅಭಿಯಾನದ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಹಾಗೂ ಸುದೀರ್ಘ ಸೇವೆ-ಸಾಧನೆ ಮಾಡಿರುವ ೫೦ ಮಹಿಳಾ ಮತ್ತು ೫೦ ಪುರುಷ ಸಾಧಕರುಗಳಿಗೆ ರಾಜ್ಯ ಸರ್ಕಾರ ಸುವರ್ಣ ಮಹೋತ್ಸವ ಪ್ರಶಸ್ತಿ ಪ್ರಕಟಿಸಿದೆ. ಹಾಸನ ಜಿಲ್ಲೆಯಿಂದ ಜನಮಿತ್ರ ಪ್ರಾದೇಶಿಕ ದಿನಪತ್ರಿಕೆ ಪ್ರಧಾನ ಸಂಪಾದಕರಾದ ಮದನಗೌಡರು ಹಾಗೂ ಸಾಹಿತ್ಯ, ಸಿನಿಮಾ, ಮಹಿಳಾಪರ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಹಿರಿಯ ಲೇಖಕಿ ಹಾಗೂ ವಕೀಲರಾದ ಡಾ.ಬಾನು ಮುಷ್ತಾಕ್ ಅವರನ್ನು ಸಾಹಿತ್ಯ ಕ್ಷೇತ್ರದಿಂದ ರಾಜ್ಯ ಸರ್ಕಾರ ಆಯ್ಕೆ ಮಾಡಿದೆ.

ಉಡುಪಿ: ಪತ್ರಕರ್ತರ ಸಂಘವೂ ಸೇರಿ 50 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Nov 01 2024, 12:14 AM IST
ಉಡುಪಿ ಜಿಲ್ಲೆಯ 43 ಮಂದಿ ಸಾಧಕರು ಮತ್ತು 7 ಸಂಘಸಂಸ್ಥೆಗಳಿಗೆ ಈ ಬಾರಿಯ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳನ್ನು ಘೋಷಿಸಲಾಗಿದೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 83
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved