ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಹೆಗ್ಗಳಿಕೆ ಕನ್ನಡ ಭಾಷೆಯದ್ದಾಗಿದೆ. ಜ್ಞಾನಪೀಠ ಪ್ರಶಸ್ತಿಗಳ ಸಾಮ್ರಾಟ ಕನ್ನಡಿಗರು. ಕನ್ನಡ ಭಾಷೆ ಎಲ್ಲ ಭಾಷೆಗಳಿಗಿಂತ ಶ್ರೀಮಂತ ಭಾಷೆ. ಕನ್ನಡ ಭಾಷೆಯನ್ನು ಉತ್ತುಂಗಕ್ಕೇರಿಸುವಲ್ಲಿ ಪ್ರತಿಯೊಬ್ಬ ಕನ್ನಡಿಗ ದಿಟ್ಟ ಹೆಜ್ಜೆ ಇಡಬೇಕು ಎಂದು ಎಸಿ ಅಬೀದ್ ಗದ್ಯಾಳ ಹೇಳಿದರು.