• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಳಕಲ್ಲಿಗೆ ಮತ್ತೆ ಮೂರು ಸುವರ್ಣ ಸಂಭ್ರಮ ಪ್ರಶಸ್ತಿ

Nov 01 2024, 12:12 AM IST
ಕಲಾ ಸೇವೆ ಮಾಡಿದ ಹಿರಿಯ ಕಲಾವಿದರಾದ ಸುನಂದಾ ಕಂದಗಲ್ಲ, ಸಾಹಿತ್ಯ ಸೇವೆಯಲ್ಲಿ ಸಿತಿಮಾ ವಜ್ಜಲ ಹಾಗೂ ಸಮಾಜ ಸೇವೆಗೆ ನೀಲಕಂಠ ಕಾಳಗಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಗಳು ಲಭಿಸಿವೆ.

69 ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Nov 01 2024, 12:07 AM IST
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 69 ಮಂದಿ ಸಾಧಕರಿಗೆ ತುಮಕೂರು ಜಿಲ್ಲಾಡಳಿತ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿದೆ. ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನ.1 ರಂದು ಬೆಳಿಗ್ಗೆ ಸಾಧಕರನ್ನು ಸನ್ಮಾನಿಸಲಾಗುವುದು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Nov 01 2024, 12:02 AM IST
25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವ ಸಂಭ್ರಮದಲ್ಲಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವುದು ಸಂಭ್ರಮವನ್ನು ಇಮ್ಮಡಿಗೊಳಿಸಿದೆ.

ರಾಜ್ಯೋತ್ಸವ: 97 ಸಾಧಕರು, 27 ಸಂಸ್ಥೆಗಳಿಗೆ ಜಿಲ್ಲಾ ಪ್ರಶಸ್ತಿ

Nov 01 2024, 12:01 AM IST
ನ.1ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವರು ಪ್ರದಾನ ಮಾಡಲಿದ್ದಾರೆ.

ಕುಶಾಲನಗರ: 9ರಂದು ಹಿ.ಚಿ ಹಬ್ಬ, ಜನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Nov 01 2024, 12:00 AM IST
ನ. 9ರಂದು ಕುಶಾಲನಗರ ಕೂಡ್ಲೂರು ವೀರ ಭೂಮಿ ಜನಪದ ಗ್ರಾಮದಲ್ಲಿ ಹಿ.ಚಿ. ಹಬ್ಬ ಮತ್ತು ಜನಪದರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಬೀದರ್‌ನ ಇಬ್ಬರು ಸಾಧಕರಿಗೆ ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಗರಿ

Oct 31 2024, 02:03 AM IST
ಬೀದರ್ ನಗರ ಅಂಧ ಜಾನಪದ ಸಂಗೀತ ಹಾಗೂ ಶಾಸ್ತ್ರಿಯ ಸಂಗೀತ ಕಲಾವಿದರಾದ ಶ್ರೀ ನರಸಿಂಹಲು (60) ಹಾಗೂ ಅಪ್ಪಟ ಗಾಂಧಿವಾದಿ ಹೀರಾಚಂದ ವಾಘ್ಮಾರೆಗೆ ಅವರಿಗೆ ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದೆ.

ಶಿಲ್ಪಿ ಅರುಣ್‌ ಯೋಗಿರಾಜ್‌, ಮೊಯ್ಲಿ, ಹೇಮಾ ಸೇರಿ 69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

Oct 31 2024, 02:00 AM IST
ರಾಜ್ಯ ಸರ್ಕಾರದ ಪ್ರತಿಷ್ಠಿತ 69ನೇ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದ್ದು, ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ, ಹಿರಿಯ ನಟಿ ಹೇಮಾ ಚೌಧರಿ, ಅಯೋಧ್ಯೆ ಶ್ರೀರಾಮನ ಶಿಲ್ಪಿ ಅರುಣ್‌ ಯೋಗಿರಾಜ್‌ ಸೇರಿದಂತೆ 69 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮಕ್ಕಳ ವೈದ್ಯ ಡಾ.ಬಿದರಿಗೆ ರಾಜ್ಯೋತ್ಸವ ಪ್ರಶಸ್ತಿ

Oct 31 2024, 01:04 AM IST
ಕನ್ನಡಪ್ರಭ ವಾರ್ತೆ ವಿಜಯಪುರ: ತಮ್ಮ 71ರ ಇಳಿ ವಯಸ್ಸಿನಲ್ಲಿಯೂ ಸಹ ಯುವಕನಂತೆ ಉತ್ಸಾಹದಿಂದ ವೈದ್ಯಕೀಯ ಸೇವೆಯ ಜೊತೆಗೆ ಸದಾ ಸಮಾಜ ಸೇವೆಯಲ್ಲಿಯೂ ತೊಡಗಿಕೊಂಡಿರುವ ನಗರದ ಪ್ರತಿಷ್ಠಿತ ಮಕ್ಕಳ ವೈದ್ಯ ಡಾ. ಎಲ್.ಬಿದರಿ ಅವರಿಗೆ 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಕಳೆದ 45 ವರ್ಷಗಳಿಂದ ಸಿಗುತ್ತಿರುವ ಇವರ ವೈದ್ಯಕೀಯ ಸೇವೆ ದೇಶಾದ್ಯಂತ ಮನೆಮಾತಾಗಿದೆ. ನೂರಾರು ಉಚಿತ ಶಿಬಿರಗಳು ಹಾಗೂ ಚಿಕಿತ್ಸೆಗಳನ್ನು ನೀಡಿದ ಇವರ ಶ್ರಮಕ್ಕೆ ಇಂದು ತಕ್ಕ ಪ್ರತಿಫಲ ಸಿಕ್ಕಂತಾಗಿದೆ.

ಇಮಾಮಸಾಬ್‌ ವಲ್ಲೆಪ್ಪನವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

Oct 31 2024, 01:04 AM IST
ಅಕ್ಷರಜ್ಞಾನ ಇರದಿದ್ದರೂ ಜಾನಪದ ಉಳಿವಿಗೆ ಟೊಂಕಟ್ಟಿದ ಇಮಾಮಸಾಬ್, ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಗೊಟಗೋಡಿಯ ಜಾನಪದ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ.

ಜಿಲ್ಲೆಯ ಒಬ್ಬರಿಗೆ ರಾಜ್ಯೋತ್ಸವ, ಇಬ್ಬರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿ

Oct 31 2024, 01:02 AM IST
ರಾಜ್ಯ ಸರ್ಕಾರದಿಂದ ಕರ್ನಾಟಕ ಸಂಭ್ರಮ 50ರ ಅಭಿಯಾನದ ಸುವರ್ಣ ಮಹೋತ್ಸವ ಸಂದರ್ಭ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಕೊಡಗಿನ ಇಬ್ಬರಿಗೆ ಪ್ರಶಸ್ತಿ ಲಭಿಸಿದೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 83
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved