• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಳ್ಳಾಲದ ಸಿಂಧೂರ ರಾಜಗೆ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ

Dec 28 2024, 01:02 AM IST
ವಿಜ್ಞಾನ ಮತ್ತು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ನಲ್ಲಿ ಅನೇಕ ಆವಿಷ್ಕಾರ ಮಾಡಿ ರಾಷ್ಟ್ರೀಯ ಹಾಗೂ ಅಂತರಾಷ್ಟೀಯ ಮಟ್ಟದಲ್ಲಿ ಹಲವಾರು ಪ್ರಶಸ್ತಿಯನ್ನು ಈಗಾಗಲೇ ಪಡೆದುಕೊಂಡಿರುವ ಸಿಂಧೂರ ರಾಜ ಉಳ್ಳಾಲ ಭಾರತದಲ್ಲಿ ಮಕ್ಕಳಿಗಾಗಿ ನೀಡುವ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪಡೆದಿದ್ದಾರೆ.

ಹರಿನಾರಾಯಣ ಬೈಪಡಿತ್ತಾಯರಿಗೆ ನಾಳೆ ಪ್ರಶಸ್ತಿ ಪ್ರದಾನ

Dec 28 2024, 01:00 AM IST
ಸಂಜೆ 4 ಗಂಟೆಗೆ ಪಿಲಾತಬೆಟ್ಟು ಸಿ.ಎ.ಬ್ಯಾಂಕ್ ಅಧ್ಯಕ್ಷ ತುಂಗಪ್ಪ ಬಂಗೇರ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಹಿರಿಯ ಹಿಮ್ಮೇಳ ವಾದಕರಾದ ಹರಿನಾರಾಯಣ ಬೈಪಡಿತ್ತಾಯ ಅವರಿಗೆ ಶ್ರೀ ವಿಷ್ಣು ಮೂರ್ತಿ ಯಕ್ಷಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಕೃಷಿ ಇಲಾಖೆ ವತಿಯಿಂದ ಮೂವರು ರೈತರಿಗೆ ಶ್ರೇಷ್ಠ ಕೃಷಿಕ ಪ್ರಶಸ್ತಿ ಪ್ರದಾನ

Dec 28 2024, 12:46 AM IST
ತೊರೆಶೆಟ್ಟಹಳ್ಳಿಯ ಟಿ.ಕೆ.ಸತೀಶ್, ಮುಟ್ಟನಹಳ್ಳಿಯ ಕೆ.ಪಿ. ದಿವ್ಯ ಹಾಗೂ ಹೊಸಕೆರೆ ಗ್ರಾಮದ ಎಚ್.ಕೆ. ಪುಟ್ಟಲಿಂಗಯ್ಯ ಅವರಿಗೆ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕಿ ರಾಧಾ ಎಚ್. ಜಿ. ಪ್ರತಿಭಾ ಅವರು ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡಿ ಗೌರವಿಸಿದರು.

ಕೆಪಿಎಸ್‌ ಟ್ರೋಫಿ ಪತ್ರಕರ್ತರ ಕ್ರಿಕೆಟ್‌: ಕೂರ್ಗ್‌ ಸ್ಟ್ರೈಕರ್ಸ್‌ಗೆ ಪ್ರಶಸ್ತಿ

Dec 25 2024, 12:49 AM IST
ಕೊಡಗು ಪತ್ರಕರ್ತರ ಸಂಘ ಹಾಗು ಸೋಮವಾರಪೇಟೆ ತಾಲೂಕು ಘಟಕದ ಆಶ್ರಯದಲ್ಲಿ ಬಳಗುಂದ ಸರ್ಕಾರಿ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಭಾನುವಾರ ಜಿಲ್ಲೆಯ ಪತ್ರಕರ್ತರಿಗೆ ಆಯೋಜಿಸಿದ್ದ ಕೆ.ಪಿ.ಎಸ್. ಕ್ರಿಕೆಟ್ ಟ್ರೋಫಿಯನ್ನು ರವಿಕುಮಾರ್ ನಾಯಕತ್ವದ ಕೂರ್ಗ್ ಸ್ಟ್ರೈಕರ್ಸ್‌ ತಂಡ ಮುಡಿಗೇರಿಸಿಕೊಂಡಿತು.

ಟಿ.ಎನ್.ಸೀತಾರಾಮ್‌ಗೆ ಸಿದ್ದೇಗೌಡ ಸ್ಮರಣಾರ್ಥ ಮಾನಸ ಪ್ರಶಸ್ತಿ

Dec 25 2024, 12:48 AM IST
ಮಾನಸ ಸಭಾಂಗಣದಲ್ಲಿ ಸಂಸ್ಥಾಪಕ ಕಾರ್ಯದರ್ಶಿ ಡಾ.ದತ್ತೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಶಂಕರ್, ಡಾ.ಚನ್ನಶೆಟ್ಟಿ ಇನ್ನಿತರರಿದ್ದರು.

ಕ್ರೀಡಾ ಇಲಾಖೆ ಯೂ-ಟರ್ನ್‌:ಮನುಗೆ ಖೇಲ್‌ ರತ್ನ ಪ್ರಶಸ್ತಿ?

Dec 25 2024, 12:47 AM IST
ಮನು ಭಾಕರ್‌ಗೆ ಸಿಗುತ್ತಾ ಖೇಲ್‌ ರತ್ನ? ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಹರ್ವಿಂದರ್‌ ಸಿಂಗ್‌ರಿಂದಲೂ ಖೇಲ್‌ ರತ್ನಕ್ಕೆ ಬೇಡಿಕೆ. ಒತ್ತಡದಲ್ಲಿ ಕೇಂದ್ರ ಕ್ರೀಡಾ ಸಚಿವಾಲಯ.

೨೫ರಂದು ಶ್ರೀ ಯಕ್ಷಾಂಜನೇಯ ಪ್ರಶಸ್ತಿ ಪ್ರದಾನ

Dec 24 2024, 12:47 AM IST
ಬೊಳ್ವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಹಾಗೂ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ವತಿಯಿಂದ ‘ಆಂಜನೇಯ-೫೬’ ಸಂಭ್ರಮ ಹಾಗೂ ಶ್ರೀ ಯಕ್ಷಾಂಜನೇಯ ಪ್ರಶಸ್ತಿ ಪ್ರದಾನ ಸಮಾರಂಭ ಡಿ.೨೫ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ.

ಪ್ರಭುಲಿಂಗೇಶ್ವರ ಸೌಹಾರ್ದಕ್ಕೆ ಜಿಲ್ಲಾಮಟ್ಟದ ಪ್ರಶಸ್ತಿ

Dec 24 2024, 12:46 AM IST
ಪ್ರಭುಲಿಂಗೇಶ್ವರ ಸೌಹಾರ್ದ ಸಹಕಾರಿ ಸಂಘಕ್ಕೆ ಪ್ರಸಕ್ತ ಸಾಲಿನ ಜಿಲ್ಲಾಮಟ್ಟದ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ದೊರೆತಿದೆ ಎಂದು ಶಾಸಕ ಜಗದೀಶ್ ಗುಡಗುಂಟಿ ತಿಳಿಸಿದರು.

ಕರಾವಳಿ ಕಲೋತ್ಸವ: ಡಾ. ಮೋಹನ ಆಳ್ವಗೆ ಕರಾವಳಿ ಸೌರಭ ಪ್ರಶಸ್ತಿ ಪ್ರದಾನ

Dec 23 2024, 01:03 AM IST
ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬಂಟ್ವಾಳ ಚಿಣ್ಣರಲೋಕ, ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಹಾಗೂ ಚಿಣ್ಣರಲೋಕ ಸೇವಾಬಂಧು ಸಹಯೋಗದಲ್ಲಿ ಬಿ.ಸಿ. ರೋಡಿನ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಉತ್ಸವ ಹಾಗೂ ಅಮ್ಯೂಸ್‌ಮೆಂಟ್ ಪಾರ್ಕ್ ಒಳಗೊಂಡ ಕರಾವಳಿ ಕಲೋತ್ಸವದಲ್ಲಿ ಶನಿವಾರ ಸಂಜೆ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ್ ಆಳ್ವ ಅವರಿಗೆ ಕರಾವಳಿ ಸೌರಭ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇಂದು ವಿಶ್ವಾರಾಧ್ಯ ಶಿವಾಚಾರ್ಯರಿಗೆ-ಶಿವಾಚಾರ್ಯ ರತ್ನ, ಸಂತೋಷಗೆ-ಸೇವಾರತ್ನ, ಚನ್ನಮಲ್ಲಿಕಾರ್ಜುನಗೆ-ಮಾಧ್ಯಮ ಭೂಷಣ, ಆರ್‌.ಟಿ.ಪ್ರಶಾಂತಗೆ-ಧರ್ಮ ವಿಭೂಷಣ ಪ್ರಶಸ್ತಿ ಪ್ರದಾನ

Dec 22 2024, 01:31 AM IST
ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕು ಬಿಸನಳ್ಳಿ ಗ್ರಾಮದಲ್ಲಿ ಜಗದ್ಗುರು ಪಂಚಾಚಾರ್ಯ ವೇದ, ಆಗಮ, ಸಂಸ್ಕೃತ, ಸಂಗೀತ, ಯೋಗ ಮತ್ತು ಜ್ಯೋತಿಷ್ಯ ಪಾಠಶಾಲೆಯ ಆವರಣದಲ್ಲಿ ಲೋಕ ಕಲ್ಯಾಣಾರ್ಥ ಕಾಶೀ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಶ್ರೀಗಳ ನೇತೃತ್ವದಲ್ಲಿ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಡಿ.22 ರಂದು ನಡೆಯುವ ವೀರಶೈವ ಅಷ್ಟಾವರಣ ವಿಜ್ಞಾನ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮ ಪ್ರಶಸ್ತಿ ಪ್ರದಾನ
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 96
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved