• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತರೀಕೆರೆ ತಾಪಂಗೆ ರಾಜ್ಯಮಟ್ಟದ ನರೇಗಾ ಪ್ರಶಸ್ತಿ ಗರಿ

Feb 06 2025, 11:46 PM IST
ತರೀಕೆರೆ, ಮಹಾತ್ಮಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನ, ಅತಿ ಹೆಚ್ಚು ಮಾನವ ದಿನಗಳ ಸೃಜನೆ, ಹೆಚ್ಚು ಜನರಿಗೆ ಉದ್ಯೋಗ ನೀಡಿರುವುದನ್ನು ಪರಿಗಣಿಸಿ 2023-24 ನೇ ಸಾಲಿನ ಅತ್ಯುತ್ತಮ ತಾಲೂಕು ಪಂಚಾಯತಿ ಪುರಸ್ಕಾರ ತರೀಕೆರೆಗೆ ಮತ್ತು ಅತ್ಯುತ್ತಮ ಗ್ರಾಮ ಪಂಚಾಯ್ತಿ ಪುರಸ್ಕಾರ ಬರಗೇನಹಳ್ಳಿಗೆ ಲಭಿಸಿದೆ.

ನರೇಗಾ ಯೋಜನೆಯಡಿ ಜಿಲ್ಲೆಗೆ ವಿವಿಧ ಪ್ರಶಸ್ತಿ

Feb 06 2025, 12:16 AM IST
ನರೇಗಾ ಯೋಜನೆಯಡಿ ಜಿಲ್ಲೆಗೆ ವಿವಿಧ ಪ್ರಶಸ್ತಿ ಲಭಿಸಿದೆ.

ಹವ್ಯಾಸಿ ರಂಗಕರ್ಮಿ ಡಾ. ಭಾಸ್ಕರಾನಂದ ಕುಮಾರ್‌ಗೆ ರಂಗಭೂಮಿ ಪ್ರಶಸ್ತಿ ಪ್ರದಾನ

Feb 05 2025, 12:33 AM IST
ರಂಗಭೂಮಿ ಉಡುಪಿ ವತಿಯಿಂದ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯುತ್ತಿರುವ ಮೂರು ದಿನಗಳ ರಂಗಭೂಮಿ ರಂಗೋತ್ಸವದ 2ನೇ ದಿನ ಭಾನುವಾರ ಪ್ರಸಿದ್ಧ ವೈದ್ಯ ಡಾ. ಭಾಸ್ಕರಾನಂದ ಕುಮಾರ್ ಅವರು ಸಾಮಾಜಿಕ, ವೈದ್ಯಕೀಯ, ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಕ್ಕೆ ನೀಡಿರುವ ಅನನ್ಯ ಕೊಡುಗೆಗಾಗಿ ‘೨೦೨೫ನೇ ಸಾಲಿನ ರಂಗಭೂಮಿ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

ಭೀಮಣ್ಣ ನಾಯ್ಕರಿಗೆ ಸುಳ್ಳು ಹೇಳುವ ಶಾಸಕ ಪ್ರಶಸ್ತಿ ಕೊಡಿ: ಅನಂತಮೂರ್ತಿ ಹೆಗಡೆ

Feb 05 2025, 12:32 AM IST
ಸೂಪರ್ ಸ್ಪೆಷಾಲಿಟಿ ಸಾಮಗ್ರಿ ತೆಗೆದು ಹಾಕಿ, ಕೇವಲ ₹೬ ಕೋಟಿ ಒಳಗಡೆ ಪ್ರಸ್ತಾವನೆ ಸಲ್ಲಿಸಿ ಎಂದು ಆಸ್ಪತ್ರೆಯ ಹಿಂದಿನ ಆಡಳಿತಾಧಿಕಾರಿಗಳ ಮೇಲೆ ನಿರಂತರ ಒತ್ತಡ ಹಾಕಿದ್ದರು. ಅವರು ಒಪ್ಪದೇ ಅವರನ್ನು ಬದಲಾವಣೆ ಮಾಡಿಸಿದರು ಎಂದು ಅನಂತಮೂರ್ತಿ ಹೆಗಡೆ ಆರೋಪಿಸಿದರು.

ಮಲ್ಲಿಗೆನಾಡಿನ ಮುಡಿಗೇರಿದ ನರೇಗಾ ಪ್ರಶಸ್ತಿ ಗರಿ

Feb 05 2025, 12:31 AM IST
ರಾಜ್ಯದ ಕಲಬುರಗಿ ವಿಭಾಗೀಯ ಮಟ್ಟದಲ್ಲಿ ವಿಜಯನಗರ ಜಿಲ್ಲೆ ಹೂವಿನಹಡಗಲಿ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ತಾಪಂಗಳು ಪ್ರಶಸ್ತಿಗೆ ಆಯ್ಕೆಯಾಗಿವೆ.

ಕರ್ನಾಟಕದ ಸೊಸೆ ಇಂದ್ರಾ ನೂಯಿ ಸೋದರಿ ಚಂದ್ರಿಕಾ ಟಂಡನ್‌ಗೆ ಈ ಬಾರಿಯ ಗ್ರ್ಯಾಮಿ ಪ್ರಶಸ್ತಿ

Feb 04 2025, 12:32 AM IST
ಕರ್ನಾಟಕದ ಸೊಸೆ, ಪೆಪ್ಸಿಕೋದ ಮಾಜಿ ಸಿಇಒ ಇಂದ್ರಾ ನೂಯಿ ಅವರ ಸಹೋದರಿ ಚಂದ್ರಿಕಾ ಟಂಡನ್‌ ಅವರಿಗೆ ಈ ಬಾರಿಯ ಗ್ರ್ಯಾಮಿ ಪ್ರಶಸ್ತಿ ಲಭಿಸಿದೆ.

ಅಂಬಲಪಾಡಿ ಯಕ್ಷಗಾನ ಮಂಡಳಿ ವಾರ್ಷಿಕೋತ್ಸವ, ಪ್ರಶಸ್ತಿ ಪ್ರದಾನ

Feb 02 2025, 11:45 PM IST
ಈ ಸಂದರ್ಭದಲ್ಲಿ ನಿಡಂಬೂರು ಮಾಗಣೆಯ ಸಾಧಕರೂ, ಸಾಮಾಜಿಕ ಬದ್ಧತೆಯ ವೈದ್ಯರೂ ಆದ ಡಾ.ಕೆ.ಆರ್.ಕೆ. ಭಟ್‌ಗೆ ‘ನಿಡಂಬೂರು ಬೀಡುಶ್ರೀ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಹಿರಿಯ ಯಕ್ಷಗಾನ ಮಂಡಳಿಗೆ ನೀಡಲ್ಪಡುವ ನಿಡಂಬೂರು ಬೀಡು ಬಲ್ಲಾಳ ಪ್ರಶಸ್ತಿಯನ್ನು ಮಾರ್ಪಳ್ಳಿಯ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾ ಮಂಡಳಿಗೆ ಪ್ರದಾನ ಮಾಡಲಾಯಿತು.

ಕೃಷಿಯಲ್ಲಿದ್ದರೆ ರೈತರಿಗೆ ಪ್ರಶಸ್ತಿ ಅರಸಿ ಬರುತ್ತದೆ: ಬಸವಲಿಂಗ ಸ್ವಾಮೀಜಿ

Feb 02 2025, 01:03 AM IST
ಹೋರಾಟ, ಚಳುವಳಿಯ ಜೊತೆ ರೈತರು ಕೃಷಿ ಕಾಯಕದಲ್ಲಿ ತೊಡಗಿದಾಗ ಪ್ರಶಸ್ತಿಗಳು ಹುಡುಕಿಕೊಂಡು ಬರುತ್ತವೆಂದು ಚಿತ್ತರಗಿ ಸಂಸ್ಥಾನ ಶಾಖಾ ಮಠ ಸಿದ್ದಯ್ಯನಕೋಟೆಯ ಬಸವಲಿಂಗ ಸ್ವಾಮೀಜಿ ಹೇಳಿದರು.

ಸಾಧಕರಿಗೆ ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ

Feb 02 2025, 01:00 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ 2024-25ನೇ ಸಾಲಿನ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಸ್ವಾಮಿ ವಿವೇಕಾನಂದರ ಸದ್ಭಾವನಾ ಪ್ರಶಸ್ತಿಗೆ ಸಮಾರಂಭ ಫೆಬ್ರವರಿ 5 ರಂದು ಪಟ್ಟಣದ ವಿಬಿಸಿ ಹೈಸ್ಕೂಲ್‌ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ವೇಳೆ 38 ಸಾಧಕರು, 3 ಸಂಘ ಸಂಸ್ಥೆಗಳನ್ನು ಒಕ್ಕೂಟದ ರಾಜ್ಯಾಧ್ಯಕ್ಷ ಡಾ.ಎಸ್.ಬಾಲಾಜಿ ಆಯ್ಕೆ ಮಾಡಿ ಪಟ್ಟಿ ಬಿಡುಗಡೆಗೊಳಿಸಿದ್ದಾರೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಪುಂಡಲೀಕ ಮುರಾಳ ಹೇಳಿದರು.

ಇಂದು ಡಾ. ಹಿರೇಮಠರಿಗೆ ಶಿಕ್ಷಣ ಕುಸುಮ ಪ್ರಶಸ್ತಿ ಪ್ರದಾನ

Feb 01 2025, 12:48 AM IST
Today Dr. Hiremath was presented with the Shikshan Kusuma Award.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 106
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved