• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ಜಿಲ್ಲಾ ಪಂಚಾಯಿತಿಗೆ ದೇಶದ ಸರ್ವೋತ್ತಮ ಜಿ.ಪಂ. ಪ್ರಶಸ್ತಿ

Dec 13 2024, 12:46 AM IST
ರಾಷ್ಟ್ರೀಯ ಪಂಚಾಯತ್ ಪುರಸ್ಕಾರ 2024ರ ಪ್ರಶಸ್ತಿಗಳ ಪ್ರದಾನ ಕಾರ್ಯಕ್ರಮ ದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ನಡೆಯಿತು. ಉಡುಪಿ ಜಿಲ್ಲಾ ಪಂಚಾಯಿತಿಗೆ ಈ ಬಾರಿಯ ‘ನಾನಾಜಿ ದೇಶ್‌ಮುಖ್ ಸರ್ವೋತ್ತಮ ಪಂಚಾಯತ್ ಸತತ್ ವಿಕಾಸ್ ಪುರಸ್ಕಾರ್’ ಪ್ರಶಸ್ತಿ ಲಭಿಸಿದೆ.

ರಾಷ್ಟ್ರಮಟ್ಟದ ಟಿ 20 ಕ್ರಿಕೆಟ್‌ನಲ್ಲಿ ಸನಿತ್ ಶೆಟ್ಟಿಗೆ ಪ್ರಶಸ್ತಿ

Dec 12 2024, 12:34 AM IST
19 ವರ್ಷದೊಳಗಿನ ಟಿ20 ಕ್ರಿಕೆಟ್‌ ಪಂದ್ಯಾಕೂಟದಲ್ಲಿ ವಿದ್ಯಾರ್ಥಿ ಸನಿತ್‌ ಒಡಿಶಾ ತಂಡವನ್ನು ಪ್ರತಿನಿಧಿಸಿ ತಂಡವು ಚಾಂಪಿಯನ್‌ ಪಟ್ಟ ಅಲಂಕಿರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ದಾರುಲ್ ಇರ್ಶಾದ್ ಮಾಣಿ: ವಿದ್ಯಾರ್ಥಿ ಸ್ಪರ್ಧಾ ಹಬ್ಬ ಫಿದಾಕ್-6.0 ಸಮಾಪ್ತಿ, ಪ್ರಶಸ್ತಿ ಪ್ರದಾನ

Dec 12 2024, 12:33 AM IST
ಡಿ.7 ರಂದು ಸಂಜೆ ಆರಂಭಗೊಂಡು ಡಿ.9 ರ ಸಾಯಂಕಾಲ ತನಕ ಮೂರು ದಿನಗಳಲ್ಲಿ, ಎರಡು ವೇದಿಕೆಗಳಲ್ಲಿ ನಾಲ್ಕು ತಂಡಗಳ ನಡುವೆ 107 ವಿವಿಧ ಸ್ಪರ್ಧೆಗಳು ನಡೆಯಿತು.

ಪಂಡಿತ್‌ ವೆಂಕಟೇಶ್‌ ಕುಮಾರ್‌ಗೆ ‘ಆಳ್ವಾಸ್‌ ವಿರಾಸತ್‌’ ಪ್ರಶಸ್ತಿ ಪ್ರದಾನ

Dec 12 2024, 12:32 AM IST
ಸ್ಯಾಕ್ಸೋಫೋನ್, ಗಟ್ಟಿಮೇಳ, ಚೆಂಡೆ, ಛತ್ರಿ ಚಾಮರ ಮತ್ತಿತರ ಗೌರವ ವಾದ್ಯಪರಿಕರಗಳ ನಿನಾದಗಳ ಮೂಲಕ ಪಂಡಿತ್‌ ವೆಂಕಟೇಶ್‌ ಕುಮಾರ್‌ ಅವರನ್ನು ವೇದಿಕೆಗೆ ಕರೆತರಲಾಯಿತು. ಪ್ರಶಸ್ತಿಯು 1 ಲಕ್ಷ ರು. ಒಳಗೊಂಡಿದ್ದು ಹೂ, ಪನ್ನೀರು, ಗಂಧ, ಚಂದನದ ಮೂಲಕ ಸಾಂಪ್ರದಾಯಿಕವಾಗಿ ಗೌರವಿಸುತ್ತ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹಾಗೂ ಅತಿಥಿಗಳು ಪ್ರಶಸ್ತಿ ಪ್ರದಾನ ಮಾಡಿದರು.

ಸುತ್ತೂರು ಜೆಎಸ್ಎಸ್ ಶಾಲೆಗೆ ಸಮಗ್ರ ಪ್ರಶಸ್ತಿ

Dec 12 2024, 12:31 AM IST
ಬಾಲಕರ ವಿಭಾಗದಲ್ಲಿ ಮ್ಯೊರಾಂಗ್ ತಾಮ್ ಬಿಟಾರಾಜ್ 100 ಮೀ ಓಟದಲ್ಲಿ ಪ್ರಥಮ, 200 ಮೀ. ಓಟದಲ್ಲಿ ಪ್ರಥಮ, ಬಿಪ್ಲಬ್ ಕುಮಾರ್ ಮೊಹತೊ ತೃತೀಯ

ಚಾಮರಾನಗರದಲ್ಲಿ ದುಗ್ಗಟ್ಟಿ ವೀರಭದ್ರಪ್ಪಗೆ ರಾಜೇಂದ್ರಶ್ರೀ ಸೇವಾ ಪ್ರಶಸ್ತಿ

Dec 12 2024, 12:30 AM IST
ಶರಣ ಸಾಹಿತ್ಯ ಪರಿಷತ್ತು ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಸಹಯೋಗದಲ್ಲಿ ಕೆ.ಸಿ.ಶಿವಪ್ಪ ದತ್ತಿ ಕಾರ್ಯಕ್ರಮ ಹಾಗೂ ರಾಜೇಂದ್ರ ಶ್ರೀ ಸೇವಾ ಪ್ರಶಸ್ತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಡಿ.೨೪ರ ಮಂಗಳವಾರ ಸುತ್ತೂರು ಶ್ರೀಗಳ ನೇತೃತ್ವದಲ್ಲಿ ನಡೆಯಲಿದೆ ಎಂದು ಶಿವಲಿಗೇಂದ್ರ ಸ್ವಾಮೀಜಿ ಹೇಳಿದರು. ಚಾಮರಾಜನಗರದಲ್ಲಿ ಜಿಲ್ಲಾ ಕಾರ್ಯಕಾರಣಿ ಸಮಿತಿ ಸಭೆಯಲ್ಲಿ ಮಾತನಾಡಿದರು.

ಜೆಎಸ್‌ಎಸ್ ಅಂತರ ಸಂಸ್ಥೆಗಳ ಕ್ರೀಡಾಕೂಟದಲ್ಲಿ ಸುತ್ತೂರು ಜೆಎಸ್‌ಎಸ್ ಪ್ರೌಢಶಾಲೆಗೆ ಪ್ರಶಸ್ತಿ

Dec 11 2024, 12:47 AM IST
ಶ್ರೀಸುತ್ತೂರು ಕ್ಷೇತ್ರದಲ್ಲಿ ಡಾ.ಶ್ರೀಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳ ಸಂಸ್ಮರಣೆಯ ಅಂಗವಾಗಿ ಇತ್ತೀಚಿಗೆ ನಡೆದ ಮೂರು ದಿನಗಳ ಜೆಎಸ್‌ಎಸ್ ಅಂತರ-ಸಂಸ್ಥೆಗಳ ಕ್ರೀಡಾಕೂಟದಲ್ಲಿ ಅತಿ ಹೆಚ್ಚು ಬಹುಮಾನಗಳನ್ನು ಗಳಿಸುವ ಮೂಲಕ ಸುತ್ತೂರು ಜೆಎಸ್‌ಎಸ್ ಪ್ರೌಢಶಾಲೆಗೆ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.

ಎಸ್‌.ಆರ್‌. ಪಾಟೀಲ ಸೇರಿದಂತೆ 12 ಸಾಧಕರಿಗೆ ಅವ್ವ ಪ್ರಶಸ್ತಿ

Dec 09 2024, 12:48 AM IST
ಮಾತೋಶ್ರೀ ಗುರವ್ವ ಶಿವಲಿಂಗಪ್ಪ ಹೊರಟ್ಟಿ ಅವರ 14ನೇ ಪುಣ್ಯಸ್ಮರಣೆ ಅಂಗವಾಗಿ ಅವ್ವ ಸೇವಾ ಟ್ರಸ್ಟ್‌ ವತಿಯಿಂದ ಡಿ. 15ರಂದು ಬೆಳಗ್ಗೆ 10.30ಕ್ಕೆ 12 ಸಾಧಕರಿಗೆ ಅವ್ವ ಪ್ರಶಸ್ತಿ-2024 ಪ್ರದಾನ

ಮಣಿಪಾಲ: ಮಾಹೆಗೆ ಸಿಐಐ-2024 ಪ್ರಶಸ್ತಿ ಪ್ರದಾನ

Dec 09 2024, 12:46 AM IST
ಮಣಿಪಾಲದ ಮಾಹೆ ವಿವಿಯನ್ನು ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ (ಎಸ್‌ಟಿಇಎಂ) ಕ್ಷೇತ್ರದಲ್ಲಿ ಮಹಿಳೆಯರನ್ನು ಸಬಲೀಕರಣಗೊಳಿಸಲು ನೀಡಿದ ಅತ್ಯುತ್ತಮ ಕೊಡುಗೆಗಾಗಿ ಪ್ರತಿಷ್ಠಿತ ಕಾನ್ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿ (ಸಿಐಐ) - 2024 ಪ್ರಶಸ್ತಿ ನೀಡಿ ಗೌರವಿಸಲಾಯಿತು.

10 ಮಂದಿ ಹಿರಿಯ ವಕೀಲರಿಗೆ ಜಿಲ್ಲಾ ಮಟ್ಟದ ವಕೀಲ ಶ್ರೇಷ್ಠ ಪ್ರಶಸ್ತಿ ಪ್ರದಾನ

Dec 08 2024, 01:17 AM IST
ಕಿರಿಯ ವಕೀಲರು ನ್ಯಾಯಾಲಯಗಳಲ್ಲಿ ವಾದ ಮಂಡನೆ ಮಾಡುವ ವೇಳೆ ಹಿರಿಯ ವಕೀಲರ ಮಾರ್ಗದರ್ಶನ ಪಡೆದುಕೊಳ್ಳಬೇಕು. ಇದರಿಂದ ವೃತ್ತಿಯಲ್ಲಿ ನೈಪುಣ್ಯತೆ ಬೆಳೆಸಿಕೊಳ್ಳಬಹುದು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 96
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved