• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ಆಳ್ವಾಸ್ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

Oct 13 2024, 01:08 AM IST
ಬಾಲಕರ ವೈಯಕ್ತಿಕ ಪ್ರಶಸ್ತಿಯನ್ನು ಆಳ್ವಾಸಿನ ದಯಾನಂದ ಮತ್ತು ಶಿವಾನಂದ ಪಡೆದುಕೊಂಡರು. ಬಾಲಕಿಯರ ವೈಯಕ್ತಿಕ ವಿಭಾಗದಲ್ಲಿ ಆಳ್ವಾಸಿನ ಚರಿಷ್ಮಾ ಪಡೆದುಕೊಂಡರು.

ಡಾ.ಕೆ. ಕುಮಾರ್ ಗೆ ಕಾಂಬೋಡಿಯಾಸ್ ಕಲ್ಚರಲ್ ಅಂಬಾಸಿಡರ್ ಪ್ರಶಸ್ತಿ

Oct 11 2024, 11:55 PM IST
ವಿಶೇಷ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಮೈಸೂರು ವಿವಿ ಲಲಿತಕಲಾ ಕಾಲೇಜು ಪ್ರಾಧ್ಯಾಪಕ ಹಾಗೂ ಮಂಚೇಗೌಡನ ಕೊಪ್ಪಲು ಕಲೆಮನೆ ಕೇಂದ್ರದ ಸಂಸ್ಥಾಪಕ ಡಾ.ಕೆ. ಕುಮಾರ್ ಅವರು ನೃತ್ಯ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

ವಿಠ್ಠಲಗೆ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿ ಪ್ರದಾನ

Oct 11 2024, 11:50 PM IST
ವಿಠ್ಠಲ ಬಾಂದಿ ಅವರು 2019ರಿಂದ ಗ್ರೇಡ್‌- 1 ಕಾರ್ಯದರ್ಶಿಯಾಗಿ ಬೆಳಸೆ ಗ್ರಾ ಪಂನಲ್ಲಿ ಕರ್ತವ್ಯ ನಿರ್ವಹಿಸಿ 2023ರಲ್ಲಿ ಪಿಡಿಒ ಹುದ್ದೆಗೆ ಮುಂಬಡ್ತಿ ಪಡೆದು ಪ್ರಸ್ತುತ ಅಚವೆಯಲ್ಲಿ ಪಿಡಿಒ ಆಗಿ ಕೆಲಸ ಮಾಡುತ್ತಿದ್ದಾರೆ.

ರತನ್‌ ಟಾಟಾಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ: ಮಹಾರಾಷ್ಟ್ರ ಸಂಪುಟ ಆಗ್ರಹ

Oct 11 2024, 05:19 AM IST

ದಿವಂಗತ ರತನ್ ಟಾಟಾ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ವನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಮಹಾರಾಷ್ಟ್ರ ಸಂಪುಟ ಗುರುವಾರ ಅಂಗೀಕರಿಸಿದೆ.

ಸಾಧಕರಿಗೆ ಸವಿಗನ್ನಡ ಸಾಂಸ್ಕೃತಿಕ ಪ್ರಶಸ್ತಿ ಪ್ರದಾನ

Oct 10 2024, 02:23 AM IST
ಸವಿಗನ್ನಡ ಸಾಂಸ್ಕೃತಿಕ ಪ್ರಶಸ್ತಿ ಪ್ರದಾನ ಸಮಾರಂಭ

ಅ.10: ಕಲ್ಕೂರ ಪ್ರತಿಷ್ಠಾನದಿಂದ ‘ಕಾರಂತ ಹುಟ್ಟುಹಬ್ಬ’, ಡಾ.ಪ್ರಭಾಕರ ಜೋಶಿಗೆ ‘ಕಾರಂತ ಪ್ರಶಸ್ತಿ’

Oct 09 2024, 01:31 AM IST
ಹಿರಿಯ ಸಾಹಿತಿ ದಿ. ಕೋಟ ಶಿವರಾಮ ಕಾರಂತರ ಹುಟ್ಟುಹಬ್ಬ ಸಮಾರಂಭ ಕಲ್ಕೂರ ಪ್ರತಿಷ್ಠಾನ ಆಶ್ರಯದಲ್ಲಿ ಅಕ್ಟೋಬರ್ 10ರಂದು ಬೆಳಗ್ಗೆ 9.30ಕ್ಕೆ ನಗರದ ಪತ್ತುಮುಡಿ ಸೌಧದಲ್ಲಿ ನಡೆಯಲಿದೆ. ಬಹುಶ್ರುತ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿಯವರಿಗೆ ಈ ಬಾರಿಯ ‘ಕಾರಂತ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು.

ಧೀಮಂತ ಪ್ರಶಸ್ತಿ ಸಂಖ್ಯೆ ಕಡಿತಗೊಳಿಸಿ

Oct 08 2024, 01:10 AM IST
2023ರಲ್ಲಿ 68 ಜನ ಸಾಧಕರಿಗೆ ಧೀಮಂತ ಪ್ರಶಸ್ತಿ ನೀಡಲಾಗಿತ್ತು. ಈ ಬಾರಿ ಇದರಲ್ಲಿ ಸಂಖ್ಯೆ ಕಡಿಮೆ ಮಾಡಲು ಒತ್ತಾಯಿಸಲಾಯಿತು. ಸಂಖ್ಯೆ ಕಡಿಮೆಯಾದರೂ ಪರವಾಗಿದ್ದ ಅರ್ಹರನ್ನು ಆಯ್ಕೆಗೊಳಿಸಬೇಕು.

ಎಂಆರ್‌ಪಿಎಲ್‌ ಸಾಧನೆಗೆ ಮಹಾತ್ಮ ಪ್ರಶಸ್ತಿ ಪ್ರದಾನ

Oct 07 2024, 01:39 AM IST
ದೆಹಲಿಯ ಇಂಡಿಯಾ ಇಂಟರ್‌ನ್ಯಾಷನಲ್‌ ಕೇಂದ್ರದಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಎಂಆರ್‌ಪಿಎಲ್‌ ಪ್ರಧಾನ ವ್ಯವಸ್ಥಾಪಕ ಪ್ರಸನ್ನ ಕುಮಾರ್‌ ಟಿ. ಅವರು ನಿವೃತ್ತ ಐಪಿಎಸ್‌ ಅಧಿಕಾರಿ ಕಿರಣ್ ಬೇಡಿ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಚನ್ನರಾಯಪಟ್ಟಣದ ಶಿವನಗೌಡ ಪಾಟೀಲಗೆ ವರ್ಷದ ವ್ಯಕ್ತಿ ಪ್ರಶಸ್ತಿ

Oct 07 2024, 01:32 AM IST
ಚನ್ನರಾಯಪಟ್ಟಣದ ತಾಲೂಕಿನ ದಂಡಿಗನಹಳ್ಳಿ ಹೋಬಳಿಯ ಕುಂಬೇನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಆಂಗ್ಲಭಾಷಾ ಶಿಕ್ಷಕರಾದ ಶಿವನಗೌಡ ಪಾಟೀಲ ಅವರ ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ ವರ್ಷದ ವ್ಯಕ್ತಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ದೇಸಿ ಕ್ರಿಕೆಟ್‌ನ ರಾಜ ಮುಂಬೈಗೆ 27 ವರ್ಷಗಳ ಬಳಿಕ ಇರಾನಿ ಕಪ್‌ : 15ನೇ ಬಾರಿ ಪ್ರಶಸ್ತಿ

Oct 06 2024, 01:25 AM IST
ಶೇಷ ಭಾರತ ವಿರುದ್ಧ ಡ್ರಾ. ಇನ್ನಿಂಗ್ಸ್‌ ಮುನ್ನಡೆ ಆಧಾರದಲ್ಲಿ ಮುಂಬೈ ಚಾಂಪಿಯನ್‌. ಈ ಮೂಲಕ ಇರಾನಿ ಕಪ್‌ನಲ್ಲಿ 15ನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 83
  • next >

More Trending News

Top Stories
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ನ್ಯಾ।ಯಶವಂತ್ ವರ್ಮಾ ವಾಗ್ದಂಡನೆಗೆ ಸಿಜೆಐ ಶಿಫಾರಸು
ಭಾರತದ ದಾಳಿಗೆ ಲಾಹೋರ್‌, ಕರಾಚಿ ತತ್ತರ
ಭಾರತದಿಂದ ಪಾಕ್‌ನ ಎಫ್‌-16 ಯುದ್ಧ ವಿಮಾನ ನಾಶ?
ಈಡನ್‌ ಗಾರ್ಡನ್ಸ್‌ ಬಳಿಕ ಜೈಪುರದ ಸ್ಟೇಡಿಯಂಗೆ ಬಾಂಬ್ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved