• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಿಶೋರ್‌, ಶ್ರೇಯಾ, ಯಾಗ್ನಿಕ್‌ಗೆ ಪದ್ಮ ಪ್ರಶಸ್ತಿ ನೀಡದ್ದಕ್ಕೆ ಸೋನು ನಿಗಮ್ ಅಸಮಧಾನ

Jan 28 2025, 12:48 AM IST
ಶನಿವಾರ ಘೋಷಣೆಯಾದ 2025ನೇ ಸಾಲಿನ ಪದ್ಮ ಪ್ರಶಸ್ತಿಗೆ ಖ್ಯಾತ ಗಾಯಕ ಸೋನು ನಿಗಮ್ ಅಸಮಧಾನ ವ್ಯಕ್ತ ಪಡಿಸಿದ್ದು, ‘ಕಿಶೋರ್‌ ಕುಮಾರ್‌, ಶ್ರೇಯಾ ಘೋಷಾಲ್, ಅಲ್ಕಾ ಯಾಗ್ನಿಕ್, ಸುನಿಧಿ ಚೌಹಾಣ್‌ಗೆ ಪ್ರಶಸ್ತಿ ನೀಡದ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಶಾಸಕ ಕೆ.ಎಂ.ಉದಯ್ ಅವರಿಗೆ ಮೌನ ಸಾಧಕ ಪ್ರಶಸ್ತಿ ಪ್ರದಾನ

Jan 28 2025, 12:45 AM IST
ಭಾರತ ಸಂವಿಧಾನದಡಿ ಪ್ರತಿಯೊಬ್ಬರಿಗೂ ವಿದ್ಯೆ ಮತ್ತು ಆರೋಗ್ಯ ಹಕ್ಕಿದೆ. ಅದರಂತೆ ಕಡ್ಡಾಯವಾಗಿ ಶಿಕ್ಷಣ ಪಡೆಯಬೇಕು. ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಆರೋಗ್ಯ ವ್ಯವಸ್ಥೆ ಅಭಿವೃದ್ಧಿಯಾಗುತ್ತಿದೆ. ಜನತೆಯೂ ವಿಜ್ಞಾನವನ್ನು ನಂಬಬೇಕು. ಮೌಢ್ಯವನ್ನು ಧಿಕ್ಕರಿಸಿ ವಾಸ್ತವಕ್ಕೆ ಹತ್ತಿರವಾಗಬೇಕು. ಸಧೃಡ ಆರೋಗ್ಯ ಕಾಪಾಡಿಕೊಳ್ಳಲು ಕ್ರಮವಹಿಸಬೇಕು.

ಬೆಂಗಳೂರು ಟೆನಿಸ್‌: ಸಿಂಗಲ್ಸ್‌ನಲ್ಲಿ ಲಿಯೊಲಿಯ ಜೀನ್‌ಜೀನ್‌ ವಿರುದ್ಧ ಜರ್ಮನಿಯ ಟಟಾನ ಮರಿಯಾಗೆ ಪ್ರಶಸ್ತಿ

Jan 27 2025, 12:49 AM IST
ಸಿಂಗಲ್ಸ್‌ನಲ್ಲಿ ಜರ್ಮನಿಯ ಟಟಾನ ಮರಿಯಾ ಚಾಂಪಿಯನ್‌. ಫೈನಲಲ್ಲಿ ಫ್ರಾನ್ಸ್‌ನ ಲಿಯೊಲಿಯ ಜೀನ್‌ಜೀನ್‌ ವಿರುದ್ಧ ಜಯ.

ಸಾಧಕರಿಗೆ ಬದುಕಿದಾಗಲೇ ಪ್ರಶಸ್ತಿ ಕೊಡಿ: ಶ್ರೀಗಳು

Jan 27 2025, 12:48 AM IST
ಸಾವಿರಾರು ಕೋಟಿ ವಂಚನೆ ಮಾಡಿದವರಿಗೆ ಸರ್ಕಾರದಲ್ಲಿ ಉನ್ನತ ಹುದ್ದೆ ನೀಡಿ ಗೌರವಿಸುತ್ತದೆ. ಅಂತವರು ನಮ್ಮನ್ನಾಳುತ್ತಾರೆ

ಕ್ರೀಡಾ ಸಾಧಕರಿಗೆ ಕೇಂದ್ರ ಸರ್ಕಾರದ ಗೌರವ : ಶ್ರೀಜೇಶ್‌ಗೆ ಪದ್ಮಭೂಷಣ, ಆರ್‌.ಅಶ್ವಿನ್‌ಗೆ ಪದ್ಮಶ್ರೀ ಪ್ರಶಸ್ತಿ

Jan 26 2025, 01:35 AM IST
ಕ್ರೀಡಾ ಸಾಧಕರಿಗೆ ಕೇಂದ್ರ ಸರ್ಕಾರದ ಗೌರವ. ಪದ್ಮಶ್ರೀ ಪಡೆದ ಐ.ಎಂ.ವಿಜಯನ್‌, ಹರ್ವಿಂದರ್‌ ಸಿಂಗ್‌, ಸತ್ಯಪಾಲ್ ಸಿಂಗ್‌.

139 ಸಾಧಕರಿಗೆ ಪದ್ಮ ಪ್ರಶಸ್ತಿ ಗರಿ : 7 ಪದ್ಮವಿಭೂಷಣ, 19 ಪದ್ಮಭೂಷಣ ಮತ್ತು 113 ಪದ್ಮಶ್ರೀ ಪ್ರಕಟ

Jan 26 2025, 01:35 AM IST

ಶನಿವಾರ 76 ನೇ ಗಣರಾಜ್ಯೋತ್ಸವದ ಮುನ್ನಾದಿನ ಪದ್ಮ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಜೆ,ಎಸ್‌. ಖೇಹರ್, ಸುಜುಕಿ ಮುಖ್ಯಸ್ಥ ಒಸಾಮು ಸುಜುಕಿ, ಮಾಜಿ ಕ್ರಿಕೆಟಿಗ ಆರ್‌. ಅಶ್ವಿನ್‌ ಸೇರಿದಂತೆ 139 ಗಣ್ಯರಿಗೆ ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. 

ಸಮರ ಕಲೆಗಳ ತಜ್ಞ ಹಾಸನ ರಘುಗೆ ಪದ್ಮಶ್ರೀ ಪ್ರಶಸ್ತಿ

Jan 26 2025, 01:34 AM IST
ರಾಮನಗರ: ಸ್ಯಾಂಡಲ್ ವುಡ್ ಮಾತ್ರವಲ್ಲದೆ ಹಾಲಿವುಡ್ ನ ಸಿನಿಮಾಗಳಲ್ಲಿ ಸಾಹಸ ಸಂಯೋಜನೆ ಮಾಡಿರುವ ಡಾ.ಹಾಸನ ರಘು ಅವರು ಪದ್ಮಶ್ರೀ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

ದಿಗ್ವಿಜಯ್‌ಗೆ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ ಪ್ರದಾನ

Jan 26 2025, 01:32 AM IST
ರಾಮನಗರ: ಜಿಪಂ ಸಿಇಒ ದಿಗ್ವಿಜಯ್ ಬೋಡ್ಕೆ ಅವರಿಗೆ ರಾಜ್ಯಪಾಲರ ಥಾವರ್‌ಚಂದ್ ಗೆಹ್ಲೋಟ್ ಅವರು ಶನಿವಾರ ರಾಜ್ಯಮಟ್ಟದ ಅತ್ಯುತ್ತಮ ಜಿಲ್ಲಾ ಚುನಾವಣಾ ಅಧಿಕಾರಿಗಳ ಪ್ರಶಸ್ತಿ ಪ್ರದಾನ ಮಾಡಿದರು.

ಗಣರಾಜ್ಯೋತ್ಸವದಲ್ಲಿ ಜೀವಧಾರೆ ಟ್ರಸ್ಟ್‌ನ ಅಧ್ಯಕ್ಷ ನಟರಾಜುಗೆ ಪ್ರಶಸ್ತಿ

Jan 26 2025, 01:30 AM IST
ಕಳೆದ ಹಲವಾರು ವರ್ಷಗಳಿಂದ ಜೀವಧಾರೆ ಟ್ರಸ್ಟ್‌ನ ನಟರಾಜು ಅವರು ರಾಜ್ಯ, ಅಂತಾರಾಜ್ಯಗಳಲ್ಲಿ ಯಶಸ್ವಿಯಾಗಿ ರಕ್ತದಾನ ಶಿಬಿರಗಳನ್ನು ಸಂಘಟಿಸಿ ರಕ್ತ ಸಂಗ್ರಹಿಸಿದ್ದರು. ಜಿಲ್ಲೆಯಲ್ಲೂ ಸಹ ಹಲವಾರು ರಕ್ತದಾನ ಶಿಬಿರಗಳನ್ನು ಮಾಡಿ ಸರ್ಕಾರಿ ಆಸ್ಪತ್ರೆಗಳಿಗೆ ರಕ್ತವನ್ನು ನೀಡಿದ್ದರು.

ಶಿವಾನಂದ ಅಂಗಡಿ ಸೇರಿ 72 ಜನರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ

Jan 26 2025, 01:30 AM IST
ಕನ್ನಡಪ್ರಭದ ಮುಖ್ಯ ಉಪಸಂಪಾದಕ ಶಿವಾನಂದ ಅಂಗಡಿ ಸೇರಿದಂತೆ 72 ಜನರಿಗೆ ಪ್ರಸಕ್ತ ಸಾಲಿನ ಸಂಗೊಳ್ಳಿ ರಾಯಣ್ಣ ಹಾಗೂ 20 ಮಹಿಳಾ ಸಾಧಕರಿಗೆ ಕಿತ್ತೂರ ಚೆನ್ನಮ್ಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜ. 26ರಂದು ಮಧ್ಯಾಹ್ನ 3 ಗಂಟೆಗೆ ಇಲ್ಲಿನ ಚೆನ್ನಮ್ಮ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 106
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved