ಕಾರವಾರದಲ್ಲಿ ನಾಲ್ವರು ಪತ್ರಕರ್ತರಿಗೆ ಟಾಗೋರ್ ಪ್ರಶಸ್ತಿ ಪ್ರದಾನ
Sep 30 2024, 01:19 AM ISTಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ತಾವು ಉತ್ತರ ಕನ್ನಡ ಜಿಲ್ಲೆಗೆ ಬಂದ ಕೆಲವೇ ದಿನಗಳಲ್ಲಿ ಶಿರೂರು ಗುಡ್ಡ ಕುಸಿತ, ಕಾಳಿ ಸೇತುವೆ ಕುಸಿತದಂತಹ ಘಟನೆಗಳು ನಡೆದವು. ಪತ್ರಕರ್ತರು ಉತ್ತಮ ಸಹಕಾರ ನೀಡಿದ್ದಾರೆ ಎಂದು ಶ್ಲಾಘಿಸಿದರು.