ಕೃಷ್ಣ ಗೌಡ ಮಾದ್ಲಮನೆಗೆ ‘ಜನಪದ ವೈದ್ಯ ಸಿರಿ’ ಪ್ರಶಸ್ತಿ
Nov 30 2024, 12:46 AM ISTಸುಮಾರು ೩೫ ವರ್ಷದ ಅನುಭವದೊಂದಿಗೆ ಬಹುಮೂಲಿಕ ಪದ್ಧತಿಯಲ್ಲಿ ಪಾರಂಗತರಾಗಿರುವ ಅವರು, ಬೆನ್ನುನೋವು, ಮೂಲವ್ಯಾಧಿ, ಚರ್ಮರೋಗ, ಸ್ತ್ರೀಯರ ರೋಗಗಳು, ದುರ್ಬಲತೆ ಮುಂತಾದ ಅನೇಕ ರೋಗಗಳಿಗೆ ಸೂಕ್ತವಾಗಿ ತಾವೇ ತಯಾರಿಸಿದ ಸಸ್ಯಮೂಲದ ಔಷಧಿಗಳ ಮೂಲಕ ಚಿಕಿತ್ಸೆ ನೀಡುತ್ತಾರೆ.