• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

28ಕ್ಕೆ ಸಾಹಿತಿ ಕಡಕೋಳಗೆ ಮಹಲಿಂಗ ರಂಗ ಪ್ರಶಸ್ತಿ ಪ್ರದಾನಲ್

Nov 26 2024, 12:46 AM IST
ದಾವಣಗೆರೆ: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಹಾಗೂ ಶ್ರೀಮತಿ ಗೌರಮ್ಮ ಮೋತಿ ಪಿ.ರಾಮರಾವ್‌ ಚಾರಿಟಬಲ್ ಟ್ರಸ್ಟ್‌ನಿಂದ ನ.28ರಂದು ನಗರದ ಕುವೆಂಪು ಕನ್ನಡ ಭವನದಲ್ಲಿ 2024ನೇ ಸಾಲಿನ ಮಹಲಿಂಗ ರಂಗ ಜಿಲ್ಲಾ ಸಾಹಿತ್ಯ ಪ್ರಶಸ್ತಿ, ಜಿಲ್ಲಾ ಮಟ್ಟದ ಗ್ರಾಮೀಣ ಸಿರಿ ಹಾಗೂ ನಗರ ಸಿರಿ ಪ್ರಶಸ್ತಿ ಪ್ರದಾನ ಮತ್ತು 13ನೇ ಕನ್ನಡ ಸಾಹಿತ್ಯ ಸಮ್ಮೇಳನದ ನವೀಕೃತ ಸ್ಮರಣ ಸಂಚಿಕೆ ಸಂಗಮ ಸಿರಿ ಲೋಕಾರ್ಪಣೆ ಸಮಾರಂಭ ನಡೆಯಲಿದೆ.

ಮಹಾವೀರ ಪಾಂಡಿಗೆ ಶ್ರೀಧರ ಪಾಂಡಿ ಸಂಸ್ಮರಣಾ ಪ್ರಶಸ್ತಿ

Nov 26 2024, 12:45 AM IST
ಮೂಡಬಿದಿರೆಯ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮೀಜಿ, ಶ್ರೀಧರ ಪಾಂಡಿಯವರ ಕಲಾಜೀವನದ ಆದರ್ಶಗಳನ್ನು ನೆನಪಿಸಿ ಆಶೀರ್ವಚನ ನೀಡಿದರು.

ವೈದ್ಯಾಧಿಕಾರಿ ಡಾ.ಸಿ.ಎ.ಅರವಿಂದ್‌ಗೆ ರೆಬೆಲ್ ಪ್ರಶಸ್ತಿ ಪ್ರದಾನ

Nov 25 2024, 01:06 AM IST
ಅಂಬರೀಶ್ ಅವರು ಚಲನಚಿತ್ರ ನಟರಾಗಿ ಹಾಗೂ ರಾಜಕೀಯ ವ್ಯಕ್ತಿಯಾಗಿದ್ದರೂ ಅಜಾತಶತೃ ಆಗಿದ್ದರು. ವಿವಿಧ ದೇಶಗಳಲ್ಲೂ ಅಂಬರೀಶ್ ಅವರಿಗೆ ಆತ್ಮೀಯ ಸ್ನೇಹಿತರಿದ್ದರು. ಜೊತೆಗೆ ದೇಶದಲ್ಲಿ ಮಂಡ್ಯದ ಗಂಡು ಎಂಬ ಬಿರುದು ಪಡೆದುಕೊಂಡಿದ್ದರು.

ಜೀವನ್ ರಾಂ ಸುಳ್ಯಗೆ ‘ಶಾರದಾ ಕೃಷ್ಣ ಪ್ರಶಸ್ತಿ’

Nov 24 2024, 01:47 AM IST
ಜೀವನ್ ರಾಂ ಸುಳ್ಯ

ನಮ್ರತಾ ಹೆಗಡೆಗೆ ಪಿಎಚ್‌ಡಿ, ಪ್ರಶಸ್ತಿ

Nov 23 2024, 12:36 AM IST
ಬೆಂಗಳೂರಿನ ಶಂಕರ ಕಾಲೇಜು ಆಫ್ ಓಪ್ಟೋಮೆಟ್ರಿಯಲ್ಲಿ ಸಹಪ್ರಾಧ್ಯಾಪಕಿ ಹಾಗೂ ವಿಭಾಗದ ಮುಖ್ಯಸ್ಥರಾಗಿರುವ, ಉಡುಪಿಯ ನಮ್ರತಾ ಹೆಗಡೆ ಅವರಿಗೆ ಚಂಡೀಗಢದ ಚಿತ್ಕಾರಾ ಯೂನಿವರ್ಸಿಟಿ ಪಿಎಚ್‌ಡಿ ಪದವಿ ನೀಡಿದೆ.

ನವೆಂಬರ್‌ 23 ರಂದು ಚಾಮರಾಜನಗರದಲ್ಲಿ ಅಭ್ಯಾಸಿ ಶ್ರೇಷ್ಠ ಕನ್ನಡಿಗ ಪ್ರಶಸ್ತಿ ಪ್ರದಾನ

Nov 23 2024, 12:31 AM IST
ಅಭ್ಯಾಸಿ ಟ್ರಸ್ಟ್ ಸಂಸ್ಥೆಯು ಅಭ್ಯಾಸಿ ಕನ್ನಡ ಹಬ್ಬ ಮತ್ತು ಅಭ್ಯಾಸಿ ಶ್ರೇಷ್ಠ ಕನ್ನಡಿಗ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನ. 23ರಂದು ಶನಿವಾರ ಸಂಜೆ 4 ಗಂಟೆಗೆ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಅಭ್ಯಾಸಿ ಟ್ರಸ್ಟ್‌ ಅಧ್ಯಕ್ಷ ಕಿರಣ್‌ ಗಿರ್ಗಿ ತಿಳಿಸಿದರು. ಚಾಮರಾಜನಗರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಜಾನಪದ ಚಕ್ರವರ್ತಿ ಗುರುರಾಜ ಹೊಸಕೋಟೆಗೆ ರಾಜ್ಯ‘ಬಿದರಿ ದತ್ತಿ ಪ್ರಶಸ್ತಿ’

Nov 22 2024, 01:19 AM IST
ಬೀದರ್‌ನಲ್ಲಿ ಡಿ.14ರಂದು ಬಿದರಿ ಉತ್ಸವ 2024ರ ಮೊದಲ ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಡಿ.15ರಂದು ಬಿದರಿ ಶಹನಾಯಿ, ಬಿದರಿ ಸಂಗೀತೋತ್ಸವ ಹಾಗೂ ಬಿದರಿ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

25ಕ್ಕೆ ಜಾನಪದ ಸಂಭ್ರಮ, ಪ್ರಶಸ್ತಿ ಪ್ರದಾನ: ಡಾ.ಶರಣಪ್ಪ ಗೋನಾಳ

Nov 22 2024, 01:18 AM IST
ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ, ಜಾನಪದ ಸಂಭ್ರಮ-2024 ಜಾನಪದ ಹಾಡು,ನೃತ್ಯ, ಭರತನಾಟ್ಯ ಹಾಗೂ ಸಂಗೀತ ಮತ್ತು ರಸಮಂಜರಿ ಕಾರ್ಯಕ್ರಮವನ್ನು ಇದೇ ನ.25 ರಂದು ನಗರದ ಪಂಡಿತ್‌ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆ ಅಧ್ಯಕ್ಷ ಡಾ.ಶರಣಪ್ಪ ಗೋನಾಳ ತಿಳಿಸಿದರು.

ರವಿ ಖಾರ್ವಿಗೆ ದೇಶದ ಅತ್ಯುತ್ತಮ ಸಮುದ್ರ ಮೀನು ಕೃಷಿಕ ಪ್ರಶಸ್ತಿ

Nov 22 2024, 01:15 AM IST
ತಲ್ಲೂರು ಗ್ರಾಮದ ಪ್ರಗತಿಪರ ಕೃಷಿಕ ರವಿ ಖಾರ್ವಿ ಸಮುದ್ರ ಮೀನು ಕೃಷಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. 1 ಲಕ್ಷ ರು. ನಗದಿನೊಂದಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.

ತಾಲೂಕು ಯುವ ರೈತ, ರೈತ ಮಹಿಳೆ, ಜಿಲ್ಲಾ ಮಟ್ಟದ ಪ್ರಗತಿಪರ ರೈತ, ರೈತ ಮಹಿಳೆ ಪ್ರಶಸ್ತಿ ಪ್ರದಾನ

Nov 21 2024, 01:05 AM IST
ಟಿ. ನರಸೀಪುರ ತಾಲೂಕಿನ ಜಿ.ಆರ್. ಉಮೇಶ್ ಮತ್ತು ವೀಣಾ,
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 96
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved