• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೆಪ್ಟೆಂಬರ್ 30 ರಂದು ಗಡಿನಾಡಿನಲ್ಲಿ ಕರ್ನಾಟಕ ಸಂಭ್ರಮ : ಗಡಿ ಚೇತನ ಪ್ರಶಸ್ತಿ ಪ್ರದಾನ

Sep 29 2024, 02:01 AM IST

ಸೆಪ್ಟೆಂಬರ್ 30 ರಂದು ಜತ್ತ ತಾಲೂಕಿನ ಗುಡ್ಡಾಪುರದಲ್ಲಿ ಕರ್ನಾಟಕ ಸಂಭ್ರಮ ಕಾರ್ಯಕ್ರಮ ನಡೆಯಲಿದ್ದು, ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಡಾ.ಜಯದೇವಿ ತಾಯಿ ಲಿಗಾಡೆ, ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈ ಮತ್ತು ಡಾ.ಚನ್ನಬಸವ ಪಟ್ಟದೇವರು ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುವುದು.  

ಅಲಂಗಾರು ಈಶ್ವರ ಭಟ್ಟರಿಗೆ ‘ಶಾರದಾನುಗ್ರಹ ಪ್ರಶಸ್ತಿ’

Sep 29 2024, 01:56 AM IST
ಅ.10 ರಂದು ನಡೆಯುವ ಶಾರದಾ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಶೋಕ್ ಕಾಮತ್ ಮತ್ತು ಶಾರದ ಮಹೋತ್ಸವ ಸಮಿತಿಯ ಸಾಂಸ್ಕೃತಿಕ ಸ್ಪರ್ಧಾ ಸಂಚಾಲಕ ಡಾ. ರಾಮಕೃಷ್ಣ ಶಿರೂರು ತಿಳಿಸಿದ್ದಾರೆ.

ಡಾ. ಎಂ. ಪ್ರಭಾಕರ ಜೋಶಿಗೆ ‘ಕಾರಂತ ಪ್ರಶಸ್ತಿ’: ಅಕ್ಟೋಬರ್‌ 10ರಂದು ಮಂಗಳೂರಲ್ಲಿ ಪ್ರಶಸ್ತಿ ಪ್ರದಾನ

Sep 29 2024, 01:47 AM IST
ಅಕ್ಟೋಬರ್ ೧೦ರಂದು ಮಂಗಳೂರಿನಲ್ಲಿ ನಡೆಯಲಿರುವ ಕೋಟ ಶಿವರಾಮ ಕಾರಂತರ ಹುಟ್ಟುಹಬ್ಬದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಎಸ್. ಪ್ರದೀಪಕುಮಾರ ಕಲ್ಕೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಲಿ

Sep 29 2024, 01:41 AM IST
ಇಡೀ ದೇಶದಲ್ಲಿ ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೊಡುಗೆ ನೀಡುತ್ತಿರುವ ರಾಜ್ಯ ಕರ್ನಾಟಕ.

ದೆಹಲಿಯಲ್ಲಿ ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Sep 28 2024, 01:25 AM IST
ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಪ್ರವಾಸೋದ್ಯಮ ಖಾತೆಯ ರಾಜ್ಯ ಸಚಿವ ಸುರೇಶ್‌ ಗೋಪಿ, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಇದ್ದರು. ಪ್ರವಾಸೋದ್ಯಮ ಇಲಾಖೆ ಎಂಟು ವಿಭಾಗಗಳಲ್ಲಿ ಆಯೋಜಿಸಿದ್ದ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು.

ಬಾಲ್ ಬ್ಯಾಡ್ಮಿಂಟನ್: ಸರಸ್ವತಿ ವಿದ್ಯಾಲಯಕ್ಕೆ ಅವಳಿ ದ್ವಿತೀಯ ಪ್ರಶಸ್ತಿ

Sep 28 2024, 01:24 AM IST
ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ನಡೆಯಿತು.

ಶಿಕ್ಷಕ ಸತೀಶ್, ಶೋಭಾಗೆ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರದಾನ

Sep 27 2024, 01:31 AM IST
ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನೇಷನ್ ಬಿಲ್ಡರ್ಸ್‌ ಪ್ರಶಸ್ತಿಗಳನ್ನು ಮುಳ್ಳೂರು ಶಾಲಾ ಮುಖ್ಯೋಪಾಧ್ಯಾಯ ಸಿ.ಎಸ್ .ಸತೀಶ್ ಮತ್ತು ನಾಪೋಕ್ಲು ರಾಮಟ್ರಸ್ಟ್ ನ ಶಿಕ್ಷಕಿ ಬೊಳ್ಳಚೆಟ್ಟೀರ ಶೋಭಾ ವಿಜಯ ಅವರಿಗೆ ಪ್ರದಾನ ಮಾಡಲಾಯಿತು.

ಟಿ.ಪಿ.ರಮೇಶ್‌ಗೆ ‘ಧ್ವನಿ ಕೊಟ್ಟ ಧಣಿ’ ಪ್ರಶಸ್ತಿ 30ರಂದು ಪ್ರದಾನ

Sep 27 2024, 01:29 AM IST
ಮೈಸೂರಿನ ಅನ್ವೇಷಣಾ ಸೇವಾ ಟ್ರಸ್ಟ್ ವತಿಯಿಂದ ನೀಡಲಾಗುವ ‘ಧ್ವನಿ ಕೊಟ್ಟ ಧಣಿ’ ಪ್ರಶಸ್ತಿಗೆ ಕೊಡಗು ಜಿಲ್ಲಾ ಅಹಿಂದ ಒಕ್ಕೂಟದ ಸ್ಥಾಪಕಾಧ್ಯಕ್ಷ ಟಿ.ಪಿ.ರಮೇಶ್ ಆಯ್ಕೆಯಾಗಿದ್ದಾರೆ. ಮೈಸೂರಿನ ದಿ ಇನ್‌ಸ್ಟಿಟ್ಯೂಷನ್‌ ಆಫ್‌ ಎಂಜಿನಿಯರ್ಸ್‌ ಸಭಾಂಗಣದಲ್ಲಿ 30ರಂದು ಪ್ರಶಸ್ತಿ ಪ್ರದಾನ ನಡೆಯಲಿದೆ.

ಗಣಿತ ಶಿಕ್ಷಕ ಮೋಹನ್‌ಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Sep 27 2024, 01:27 AM IST
ಶಿಕ್ಷಕರ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷ ಹಾಸನ ಜಿಲ್ಲೆಯಲ್ಲಿ ಶೈಕ್ಷಣಿಕವಾಗಿ ಸಾಧನೆ ಮಾಡಿದ ಶಿಕ್ಷಕರನ್ನು ಗುರುತಿಸಿ ಜಿಲ್ಲಾಡಳಿತದಿಂದ ಅತ್ಯುತ್ತಮ ಶಿಕ್ಷಕರನ್ನು ಆಯ್ಕೆ ಮಾಡಿ ಗೌರವಿಸಲಾಗುತ್ತಿದ್ದು, ಈ ಬಾರಿ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಬೆಳವಾಡಿ ಶಾಲೆಯ ಗಣಿತ ಶಿಕ್ಷಕರಾದ ಎಂ ಮೋಹನ್ ಇವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಸೋಮವಾರಪೇಟೆ: ಶಿಕ್ಷಕರಿಗೆ ರೋಟರಿ ನೇಷನ್ ಬಿಲ್ಡರ್‌ ಪ್ರಶಸ್ತಿ ಪ್ರದಾನ

Sep 26 2024, 10:08 AM IST
ಗೋಣಿಮರೂರು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎಚ್.ಆರ್. ಸುನಿತಾ, ದೊಡ್ಡಮಳ್ತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಎಸ್.ಎಂ. ಆಶಾ, ಜಕ್ಕನಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಗುಣವತಿ, ದೊಡ್ಡಮಳ್ತೆ ಅಂಗನವಾಡಿ ಶಿಕ್ಷಕಿ ಎಚ್.ಎಸ್. ಸವಿತ, ಬೆಟ್ಟದಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಕೆ.ಎನ್. ಕವಿತ ಹಾಗೂ ಗೌಡಳ್ಳಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜಿ.ಇ. ಪ್ರವೀಣ್ ಅವರಿಗೆ ನೇಷನ್ ಬಿಲ್ಡರ್ ಅವಾರ್ಡ್ ನೀಡಿ ಗೌರವಿಸಿತು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 83
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved