• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾನಪದ ಕಲಾಮೇಳದಲ್ಲಿ ನಾಲ್ವರು ಸಾಧಕರಿಗೆ ಚುಂಚಶ್ರೀ ಪ್ರಶಸ್ತಿ ಪ್ರದಾನ

Sep 25 2024, 12:49 AM IST
ನಾಗಮಂಗಲವು ಜಾನಪದದ ಗಂಗೋತ್ರಿ. ಭೈರವೈಕ್ಯಶ್ರೀಗಳ ವಾರ್ಷಿಕ ಪಟ್ಟಾಭಿಷಕ ಮಹೋತ್ಸವದ ಪ್ರಯುಕ್ತ ಈ ಜಾನಪದ ಜಾತ್ರೆಯೊಂದಿಗೆ ಪ್ರತಿವರ್ಷ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆಗೈದ ಐವರು ಸಾಧಕರಿಗೆ ಚುಂಚಶ್ರೀ ಪ್ರಶಸ್ತಿ ನೀಡುತ್ತಿರುವುದು ಶ್ರೀ ಮಠದ ಸಂಕಲ್ಪವಾಗಿದೆ. ನಿಜದ ಬದುಕು ಹಳ್ಳಿಯಲ್ಲಿದೆ ಅಲ್ಲಿಂದಲೇ ಜನಪದ ಆರಂಭವಾಗುವುದು.

ನಾಳೆ ಡಾ.ಎಚ್.ಡಿ.ಚೌಡಯ್ಯ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ

Sep 24 2024, 01:58 AM IST
೨೦೨೪ನೇ ಸಾಲಿನ ಡಾ.ಎಚ್.ಡಿ.ಚೌಡಯ್ಯ ಸಮಾಜ ಸೇವಾ ಪ್ರಶಸ್ತಿಯನ್ನು ಕೋಲಾರ ತಾಲೂಕು ಚಾಮರಹಳ್ಳಿಯ ಜೀವ ಸಂಜೀವನ ನ್ಯಾಚುರಲ್ ಲೈಫ್ ಸಂಸ್ಥಾಪಕ ಆರ್.ರಾಜಶೇಖರ್, ಗ್ರಾಮೀಣಾಭಿವೃದ್ಧಿ ಪ್ರಶಸ್ತಿಗೆ ಉಮ್ಮಡಹಳ್ಳಿ ಸರ್ಕಾರಿ ಪ್ರೌಢಶಾಲೆ, ಕೃಷಿ ಪ್ರಶಸ್ತಿಯನ್ನು ಮದ್ದೂರು ತಾಲೂಕು ಮಲ್ಲನಕುಪ್ಪೆ ಗ್ರಾಮದ ಶಿವರಾಮೇಗೌಡ ಅವರಿಗೆ ನೀಡಿ ಗೌರವಿಸಲಾಗುತ್ತಿದೆ.

ಕೆ.ರಾಘವೇಂದ್ರ ನಾಯರಿಗೆ ‘ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ರತ್ನ’ ರಾಜ್ಯ ಪ್ರಶಸ್ತಿ

Sep 24 2024, 01:54 AM IST
ಡಿ.ದೇವರಾಜ ಅರಸು ಅವರ ಜಯಂತ್ಯೋತ್ಸವದ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಕೆ.ರಾಘವೇಂದ್ರ ನಾಯರಿ ಸೇರಿದಂತೆ 10 ಮಂದಿಗೆ ಈ ಪ್ರಶಸ್ತಿಯನ್ನು ಗಣ್ಯವ್ಯಕ್ತಿಗಳ ಸಮ್ಮುಖದಲ್ಲಿ ಪ್ರದಾನ ಮಾಡಿ ಗೌರವಿಸಲಾಯಿತು.

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ: ಸಂತ ಮೇರಿ ಶಾಲೆಗೆ ಪ್ರಶಸ್ತಿ

Sep 23 2024, 01:32 AM IST
ಸಂತ ಮೇರಿ ಆಂಗ್ಲ ಮಾಧ್ಯಮ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ತೋರಿ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.

ಆದಿಚುಂಚನಗಿರಿಯಲ್ಲಿ ನಾಳೆ 5 ಮಂದಿ ಸಾಧಕರಿಗೆ ಚುಂಚಶ್ರೀ ಪ್ರಶಸ್ತಿ ಪ್ರದಾನ

Sep 23 2024, 01:29 AM IST
ರಾಜ್ಯ ಮಟ್ಟದ 45ನೇ ಜಾನಪದ ಕಲಾ ಮೇಳದಲ್ಲಿ ಸೆ.24ರ ಮಂಗಳವಾರ ಬೆಳಗ್ಗೆ 9.30ಕ್ಕೆ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಚುಂಚಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಶ್ರೇಷ್ಠ ಕೃಷಿಕ, ಶ್ರೇಷ್ಠ ಕೃಷಿಕ ಮಹಿಳೆ ಪ್ರಶಸ್ತಿ ಪ್ರದಾನ

Sep 23 2024, 01:20 AM IST
ಪ್ರಸ್ತುತ ನಡೆಯುತ್ತಿರುವ ಕೃಷಿ ಮೇಳದಲ್ಲಿ ಭಾನುವಾರ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಮತ್ತು ಶ್ರೇಷ್ಠ ಕೃಷಿ ಮಹಿಳೆ ಪ್ರಶಸ್ತಿಯನ್ನು ಸಚಿವ ಸಂತೋಷ ಲಾಡ್‌, ವಿಪ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಇತರೆ ಗಣ್ಯರು ನೆರವೇರಿಸಿದರು

10 ಮಂದಿಗೆ ಟಿಯೆಸ್ಸಾರ್‌, ಹಣಮಂತರಾಯ ಪ್ರಶಸ್ತಿ - 5 ವರ್ಷಗಳ ಪ್ರಶಸ್ತಿ ರಾಜ್ಯ ಸರ್ಕಾರದಿಂದ ಪ್ರಕಟ

Sep 22 2024, 12:48 PM IST

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೊಡಮಾಡುವ ಟಿ.ಎಸ್‌.ರಾಮಚಂದ್ರರಾವ್‌(ಟಿಯೆಸ್ಸಾರ್) ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಕನ್ನಡ ಪತ್ರಿಕೆ ಅಥವಾ ಪತ್ರಿಕಾ ಸಮೂಹ ಕಟ್ಟಿ ಬೆಳೆಸಿದ ಪತ್ರಕರ್ತರಿಗೆ ನೀಡುವ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಪ್ರಕಟಗೊಂಡಿದೆ.

ಬಿಆರ್‌ಟಿಎಸ್ ಸರಿಯಿಲ್ಲ ಎಂದರೆ ಪ್ರಶಸ್ತಿ ಬಂದಿದ್ದು ಹೇಗೆ?

Sep 22 2024, 01:49 AM IST
ಬಿಆರ್‌ಟಿಎಸ್‌ ಸರಿಯಿಲ್ಲದಿದ್ದಲ್ಲಿ ಅದ್ಹೇಗೆ ನಾಲ್ಕು ವರ್ಷ ಸತತವಾಗಿ ಪ್ರಶಸ್ತಿಗಳು ಬಂದಿವೆ. ಈ ಪ್ರಶಸ್ತಿಗಳನ್ನೆಲ್ಲ ಕೊಟ್ಟಿದ್ದು ಯಾವುದೋ ಖಾಸಗಿ ಸಂಘಟನೆಯಲ್ಲ. ಕೇಂದ್ರ ಸರ್ಕಾರದ ಸಚಿವಾಲಯಗಳು, ಈ ಪ್ರಶಸ್ತಿಗೆ ಆಯ್ಕೆಯಾಗುವುದೇ ದೊಡ್ಡ ಹೆಮ್ಮೆಯ ವಿಷಯ.

ವಸಂತ ಭೋಸಲೆಗೆ ದೇವರಾಜ ಅರಸು ರಾಜ್ಯ ಪ್ರಶಸ್ತಿ

Sep 22 2024, 01:47 AM IST
ಕನ್ನಡಪ್ರಭ ವಾರ್ತೆ: ಗಡಿನಾಡಿನಲ್ಲಿ ಶಿಕ್ಷಣ ಕ್ರಾಂತಿ ಮಾಡಿದ ತಾಲೂಕಿನ ತೊರವಿಯ ನಿಸರ್ಗ ಫೌಂಡೇಷನ್ ಹಾಗೂ ನಿಸರ್ಗ ಶಾಲೆಯ ಅಧ್ಯಕ್ಷ ವಸಂತ ಭೋಸಲೆ ಅವರಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಸಾಮಾಜಿಕ ಧಾರ್ಮಿಕ ಸಾಂಸ್ಕ್ರತಿಕ ಸಂಘದಿಂದ ಹಿಂದುಳಿದ ವರ್ಗಗಳ ರತ್ನ ಡಿ.ದೇವರಾಜ ಅರಸು ರಾಜ್ಯ ಪ್ರಶಸ್ತಿ-2024 ನೀಡಿ ಗೌರವಿಸಲಾಗಿದೆ.

ಸತೀಶ್ ಜವರೇಗೌಡರಿಗೆ ಮಹಾತ್ಮಗಾಂಧಿ ಸದ್ಭಾವನಾ ಪ್ರಶಸ್ತಿ

Sep 21 2024, 01:51 AM IST
ಸಾಂಸ್ಕೃತಿಕ ಸಂಘಟನೆ, ಸೃಜನಶೀಲ ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಟಿ.ಸತೀಶ್ ಜವರೇಗೌಡರು ಸಲ್ಲಿಸಿರುವ ಎರಡು ದಶಕಗಳ ಗಣನೀಯ ಸೇವೆ, ಸಾಧನೆಯನ್ನು ಪರಿಗಣಿಸಿ ಮಹಾತ್ಮಗಾಂಧಿ ಸದ್ಭಾವನಾ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 83
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved