• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲಾವಿದರಿಗೆ ಪಿ.ಆರ್.ಟಿ ಕಲಾ ಪ್ರಶಸ್ತಿ ಪ್ರದಾನ

Sep 21 2024, 01:50 AM IST
ಪ್ರತಿಷ್ಠಾನ ಸಲ್ಲಿಸಿರುವ ವಿವಿಧ ಬೇಡಿಕೆಗಳನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಕೆ.ಗೋವಿಂದ ಭಟ್ಟರಿಗೆ ಸೀತಾನದಿ ಗಣಪಯ್ಯ ಶೆಟ್ಟಿ ಸಂಸ್ಮರಣಾ ಪ್ರಶಸ್ತಿ

Sep 21 2024, 01:50 AM IST
ಕೆ. ಗೋವಿಂದ ಭಟ್ ಅವರು ಉನ್ನತ ಶೈಲಿಯ ನಾಟ್ಯ, ಶ್ರುತಿಬದ್ಧ ಮಾತಿನ ಪ್ರಭುದ್ಧತೆಯಿಂದ ತೆಂಕುತಿಟ್ಟಿನ ಅಗ್ರಮಾನ್ಯ ಕಲಾವಿದರಾಗಿ ಕೀರ್ತಿ ಗಳಿಸಿದ್ದಾರೆ. ಅವರು ಶ್ರೀ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಪ್ರಧಾನ ಕಲಾವಿದರಾಗಿ ಮೆರೆದವರು. ೮೪ ವರ್ಷ ಪ್ರಾಯದ ಅವರು ಸುಮಾರು ೬೦ ವರ್ಷ ಧರ್ಮಸ್ಥಳ ಒಂದೇ ಮೇಳದಲ್ಲಿ ತಿರುಗಾಟ ನಡೆಸಿ ದಾಖಲೆ ನಿರ್ಮಿಸಿದವರು.

ಯಡಿಯೂರು ಸಿದ್ದಲಿಂಗೇಶ್ವರ ಚಾರಿಟಬಲ್ ಟ್ರಸ್ಟ್‌ಗೆ ಪ್ರಶಸ್ತಿ

Sep 21 2024, 01:46 AM IST
ಏಕಕಾಲದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಶಿಬಿರಗಳನ್ನು ಹಮ್ಮಿಕೊಂಡು ಸುಮಾರು 35 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ದಂತ ತಪಾಸಣೆ ನಡೆಸಿದ ಶ್ರೀ ಯೆಡಿಯೂರು ಸಿದ್ದಲಿಂಗೇಶ್ವರ ಚಾರಿಟಬಲ್ ಟ್ರಸ್ಟ್ ಗೆ ನೋಬಲ್ ವಿಶ್ವದಾಖಲೆ ಸಂಸ್ಥೆಯಿಂದ ಪ್ರಶಸ್ತಿ ಲಭಿಸಿದೆ.

ಸರ್ಕಾರಿ ಪಿಯು ಬಾಲಕರ ಕಾಲೇಜಿಗೆ ಸಮಗ್ರ ಪ್ರಶಸ್ತಿ

Sep 20 2024, 01:47 AM IST
ಇತ್ತೀಚೆಗೆ ಜಿಲ್ಲೆಯ ಹನೂರಿನ ಮಹದೇಶ್ವರ ಕ್ರೀಡಾಂಗಣದಲ್ಲಿ ನಡೆದ 2024-25ನೇ ಸಾಲಿನ ಜಿಲ್ಲಾ ಮಟ್ಟದ ಕಾಲೇಜು ಕ್ರೀಡಾಕೂಟದಲ್ಲಿ ನಗರದ ಸರ್ಕಾರಿ ಪದವಿಪೂರ್ವ ಬಾಲಕರ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಎಲ್ಲ ಆಟೋಟಗಳಲ್ಲಿ ಗೆಲವು ಸಾಧಿಸುವ ಮೂಲಕ ಸಮಗ್ರ ಪ್ರಶಸ್ತಿ ಪಡೆದಿದ್ದಾರೆ.

ಲಕ್ಕುಂಡಿ ಹಾಲು ಉತ್ಪಾದಕರ ಮಹಿಳಾ ಸಂಘಕ್ಕೆ ಅತ್ಯುತ್ತಮ ಪ್ರಶಸ್ತಿ

Sep 19 2024, 01:59 AM IST
ಸಾಲವು ಮರುಪಾವತಿಸದಂತೆ ಒಟ್ಟು 37 ರೈತರಿಗೆ ಬಡ್ಡಿ ರಹಿತ ಸಾಲವನ್ನು ಸಂಘದ ವತಿಯಿಂದ ನೀಡಲಾಗಿದೆ. 50 ರಾಸುಗಳಿಗೆ ಸಂಘದ ಆಶ್ರಯದಲ್ಲಿ ವಿಮಾ ಮಾಡಿಸಲಾಗಿದೆ

ಲಲಿತಮ್ಮ ಹಿರೇಮಠಗೆ ನೀಲಾಂಬಿಕಾ ಪ್ರಶಸ್ತಿ ಪ್ರದಾನ, ಶಾರದಾ ಹಿರೇಮಠಗೆ ಮಾತೋಶ್ರೀ ನೀಲಮ್ಮ ಪ್ರಶಸ್ತಿ

Sep 19 2024, 01:58 AM IST
ಚಿತ್ರದುರ್ಗದ ಸಮಾಜ ಸೇವಕಿ ಲಲಿತಮ್ಮ ಹಿರೇಮಠ ಅವರಿಗೆ ರಾಜ್ಯಮಟ್ಟದ ಮಾತೋಶ್ರಿ ನೀಲಾಂಬಿಕಾ ಪ್ರಶಸ್ತಿ, ಕುಡತಿನಿಯ ಶಾರದಾ ಹಿರೇಮಠ ಅವರಿಗೆ ಮಾತೋಶ್ರೀ ನೀಲಮ್ಮ ಪ್ರಶಸ್ತಿ ಪ್ರದಾನ ಸಮಾರಂಭ ಪಂ. ಪುಟ್ಟರಾಜ ಕವಿ ಗವಾಯಿಗಳವರ ಹುಟ್ಟೂರು ಹಾನಗಲ್ಲ ತಾಲೂಕಿನ ದೇವರಹೊಸಪೇಟೆಯಲ್ಲಿ ನಡೆಯಿತು.

ಮಧುರನಹಳ್ಳಿಯ ಶಿಕ್ಷಕ ದೇವರಾಜುಗೆ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿ

Sep 19 2024, 01:54 AM IST
ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ನಿರ್ಮಾಣದಲ್ಲಿ ಕನ್ನಡ ಶಿಕ್ಷಕರಾಗಿ ತಮ್ಮ ಸೇವಾವಧಿಯಲ್ಲಿ ಹತ್ತು ವರ್ಷಗಳ ಕಾಲ ಸತತವಾಗಿ ಪ್ರಥಮ ಭಾಷೆ ಕನ್ನಡದಲ್ಲಿ ಶೇ. ನೂರರಷ್ಟು ಫಲಿತಾಂಶ ತಂದು ಪ್ರಶಂಸನೀಯ ಸೇವೆ ಸಲ್ಲಿಸಿರುವುದಕ್ಕಾಗಿ ಕನ್ನಡ ಅಧ್ಯಾಪಕರು ಹಾಗೂ ಗಮಕಿಗಳು ಆಗಿದ್ದ ದಿ. ಬಿ ಎಸ್ ನಂಜುಂಡಯ್ಯನವರ ಸ್ಮರಣಾರ್ಥ ೨೦೨೪ನೇ ಸಾಲಿನ ವಿಶೇಷ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಪ್ರಶಸ್ತಿಗೆ ಅರಕಲಗೂಡು ತಾಲೂಕಿನ ಮಧುರನಹಳ್ಳಿ ಗ್ರಾಮದ ಎಂ.ಜೆ ದೇವರಾಜು ಅವರು ಅತ್ತಿಗೋಡು ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು, ಇವರು ಭಾಜನರಾಗಿದ್ದಾರೆ.

ಶ್ರೀ ಜಗದ್ಗುರು ರೇಣುಕಾಚಾರ್ಯ ಸೊಸೈಟಿಗೆ 3ನೇ ಬಾರಿಗೆ ಪ್ರಶಸ್ತಿ

Sep 19 2024, 01:48 AM IST
ಶಿಗ್ಗಾಂವಿ ಪಟ್ಟಣದ ಶ್ರೀ ಜಗದ್ಗುರು ರೇಣುಕಾಚಾರ್ಯ ಕೋ ಆಪರೇಟಿವ್‌ ಸೊಸೈಟಿಯ ೩೦ನೇ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ಡೆಂಘೀ ರೀಲ್ಸ್‌ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿ

Sep 18 2024, 01:51 AM IST
ನಾಗರಿಕರು ಹಾಗೂ ವಿದ್ಯಾರ್ಥಿಗಳಿಗೆ ಬಿಬಿಎಂಪಿಯು ಖಾಸಗಿ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಡೆಂಘೀ ವಾರಿಯರ್‌ ಸ್ಪರ್ಧೆಯ ವಿಜೇತರಿಗೆ ಮಂಗಳವಾರ ನಗರದ ಪುರಭವನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಎಂ ಸಿ ಹಳ್ಳಿ ಸರ್ಕಾರಿ ಶಾಲೆಗೆ ಸತತ ಮೂರನೇ ಬಾರಿ ಸಮಗ್ರ ಪ್ರಶಸ್ತಿ

Sep 18 2024, 01:45 AM IST
ತರೀಕೆರೆ ಬಾವಿಕೆರೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ನಡೆದ ತಾಲೂಕು ಪ್ರೌಢಶಾಲೆಗಳ ಎ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಎಂ.ಸಿ.ಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಸತತ ಮೂರನೇ ಬಾರಿಗೆ ಸಮಗ್ರ ಪ್ರಶಸ್ತಿ ದೊರಕಿದೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 83
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved