• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾವಯವ ಕೃಷಿಕನಿಗೆ ವಿಜಯಪುರ ರತ್ನ ಪ್ರಶಸ್ತಿ

Sep 17 2024, 12:47 AM IST
ಕನ್ನಡಪ್ರಭ ವಾರ್ತೆ ಕೊಲ್ಹಾರ: ತಾಲೂಕಿನ ಮುಳವಾಡ ಗ್ರಾಮದ ಯುವ ರೈತ ಸಂಗಮೇಶ ಬಿಜಾಪೂರ ಸಾವಯವ ಕೃಷಿ ಕ್ಷೇತ್ರದಲ್ಲಿ ಮಾಡಿದ ಸಾಧನೆ ಗುರ್ತಿಸಿ ವಿಜಯಪುರ ಗಜಾನನ ಉತ್ಸವ ಮಹಾಮಂಡಲದಿಂದ ವಿಜಯಪುರ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ.

ಕಟೀಲು ಕೀರ್ತಿಶೇಷ ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣೆ, ಪ್ರಶಸ್ತಿ ಪ್ರದಾನ

Sep 15 2024, 01:58 AM IST
ದಿ. ಗೋಪಾಲಕೃಷ್ಣ ಆಸ್ರಣ್ಣ ಕಲಾವಿದ ಪ್ರಶಸ್ತಿಯನ್ನು ಯಕ್ಷಗಾನ ಕಲಾವಿದ ಲಕ್ಷ್ಮಣ ಕೋಟ್ಯಾನ್ ಅವರಿಗೆ ಪ್ರದಾನ ಮಾಡಲಾಯಿತು. ವಿಶೇಷ ಪುರಸ್ಕಾರವನ್ನು ಧನಲಕ್ಷ್ಮೀ ಕ್ಯಾಶ್ಯೂ ಇಂಡಸ್ಟ್ರೀಸ್ ಮೂಡುಬಿದಿರೆಯ ಶ್ರೀಪತಿ ಭಟ್ ಅವರಿಗೆ ನೀಡಿ ಗೌರವಿಸಲಾಯಿತು.

‘ಗುರು ಸುವರ್ಣ’ಗೆ ಯಕ್ಷಗಾನ ಅಕಾಡೆಮಿಯ ‘ಪಾರ್ತಿಸುಬ್ಬ’ ಪ್ರಶಸ್ತಿ

Sep 15 2024, 01:46 AM IST
ಗುರು ಸುವರ್ಣ, ಸಾಲಿಗ್ರಾಮ, ಹಿರಿಯಡ್ಕ, ಗೋಳಿರಗಡಿ ಮೇಳಗಳಲ್ಲಿ ಸೇವೆ ಸಲ್ಲಿಸಿ, ಉಡುಪಿಯ ಪ್ರಸಿದ್ಧ ಯಕ್ಷಗಾನ ಕೇಂದ್ರದ ಗುರುಗಳಾಗಿ, ಪ್ರಾಂಶುಪಾಲರಾಗಿ ದೇಶ ವಿದೇಶದ ಸಾವಿರರಾರು ಮಂದಿಗೆ ಶಾಸ್ತ್ರೀಯ ಯಕ್ಷಕಲೆಯನ್ನು ಧಾರೆಯೆರೆದವರು. ಕನ್ನಡ, ತುಳುವಲ್ಲದೇ, ಸಂಸ್ಕೃತ, ಮರಾಠಿ, ಹಿಂದಿಯಲ್ಲಿಯೂ ಯಕ್ಷಗಾನದ ತರಬೇತಿ - ಪ್ರಯೋಗಳನ್ನು ಮಾಡಿದವರು.

ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ‘ಎಪಿವೈ ರಾಷ್ಟ್ರೀಯ ಪ್ರಶಸ್ತಿ’

Sep 14 2024, 01:45 AM IST
ಎಸ್‌ಸಿಡಿಸಿಸಿ ಬ್ಯಾಂಕ್ 2022-23ನೇ ಸಾಲಿನಲ್ಲಿ ಸರ್ವಾಂಗೀಣ ಪ್ರಗತಿಯೊಂದಿಗೆ ಗುರುತಿಸಿಕೊಂಡು ಲೆಕ್ಕ ಪರಿಶೋಧನೆಯಲ್ಲಿ ‘ಎ’ ವರ್ಗ ಪಡೆದು ಅಪೆಕ್ಸ್ ಬ್ಯಾಂಕಿನ ಪ್ರಥಮ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಇದರೊಂದಿಗೆ ಎಸ್‌ಸಿಡಿಸಿಸಿ ಬ್ಯಾಂಕ್ 22ನೇ ಬಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದೆ.

ಈಶ್ವರಪ್ಪ, ಯತ್ನಾಳಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ

Sep 13 2024, 01:43 AM IST
ಜಾತಿಯಲ್ಲಿ ಬೇರೆ-ಬೇರೆಯಾಗಿದ್ದರೂ ತಾಯಿ- ಮಗನಂತೆ ಚೆನ್ನಮ್ಮ ಮತ್ತು ರಾಯಣ್ಣ ಇಬ್ಬರೂ ಬ್ರಿಟಿಷರ ವಿರುದ್ಧ ಹೋರಾಡುವ ಮೂಲಕ ದೇಶವನ್ನು ಗುಲಾಮಗಿರಿಯಿಂದ ಮುಕ್ತಿಗೊಳಿಸಲು ಶ್ರಮಿಸಿದ್ದಾರೆ.

ವಾಗ್ಮಿ ಪ್ರೊ.ಕೃಷ್ಣೆಗೌಡರಿಗೆ ಕಾರಂತ ಹುಟ್ಟೂರ ಪ್ರಶಸ್ತಿ

Sep 13 2024, 01:38 AM IST
20ನೇ ವರ್ಷದ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರಕ್ಕೆ ಸಾಹಿತಿ ಕೃಷ್ಣೆಗೌಡ ಮೈಸೂರು ಅವರನ್ನು ಆಯ್ಕೆ ಮಾಡಲಾಗಿದೆ. ಅ. 10ರಂದು ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

15ರಂದು ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ

Sep 13 2024, 01:33 AM IST
ಶ್ರೀ ಭುವನೇಂದ್ರ ಕಾಲೇಜಿನ ಸಭಾಂಗಣದಲ್ಲಿ ಸೆ. 15ರಂದು ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ. ಸಾಧಕ ಪ್ರಾಧ್ಯಾಪಕರ ಶೈಕ್ಷಣಿಕ ಸಾಧನೆ ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ.

ಗುಡ್ಡೆಹೊಸೂರು: ನಾಳೆ ನೇಗಿಲಯೋಗಿ ದತ್ತಿ ಪ್ರಶಸ್ತಿ ಪ್ರದಾನ

Sep 13 2024, 01:31 AM IST
ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದಿಂದ ಶನಿವಾರ ಮಧ್ಯಾಹ್ನ 12 ಗಂಟೆಗೆ ಗುಡ್ಡೆಹೊಸೂರು ಸಮುದಾಯ ಭವನದಲ್ಲಿ ಕುಶಾಲನಗರ ತಾಲೂಕಿನ ಐವರಿಗೆ ನೇಗಿಲಯೋಗಿ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

ಉಜ್ಜಯನಿ ಜಗದ್ಗುರುಗೆ ಮೈಲಾರ ಬಸವಲಿಂಗ ಶರಣಶ್ರೀ ಪ್ರಶಸ್ತಿ ಪ್ರದಾನ

Sep 12 2024, 01:54 AM IST
ಮೈಲಾರ ಬಸವಲಿಂಗ ಶರಣರು ಶ್ರೇಷ್ಠ ಕಾಯಕ ನಿಷ್ಠೆ, ಭಕ್ತಿ ಪ್ರದಾನ ಸರಳ ಜೀವನ, ಸಾಮಾಜಮುಖಿ ಆದರ್ಶ ವ್ಯಕಿತ್ವ, ಅವರ ಜೀವನ ಚರಿತ್ರೆಯಿಂದ ನಾವು ದೂರವಾಗುತ್ತಿದ್ದೇವೆ.

ಸೆ.೧೪ರಂದು ನಟಿ ನಂದಿನಿ ಗುರುಗೆ ಎಂ.ರವಿಪ್ರಸಾದ್ ರಂಗ ಪ್ರಶಸ್ತಿ ಪ್ರದಾನ

Sep 12 2024, 01:50 AM IST
ರಾಮನಗರ ಜಿಲ್ಲೆ ಚನ್ನಪಟ್ಟಣ ಮೂಲದವರಾದ ನಂದಿನಿ ಕಂಪ್ಯೂಟರ್ ಸೈನ್ಸ್ ಅಂಡ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ ಪಡೆದು ವೃತ್ತಿ ನಿರತರಾಗದೆ ಪ್ರವೃತ್ತಿಯಾದ ನಟನೆಯಲ್ಲಿ ತೊಡಗಿ ಅನೇಕ ಕಿರುತೆರೆ ಧಾರಾವಾಹಿಗಳಲ್ಲಿ ನಟಿಸಿ ಯಶಸ್ವಿ ನಟಿ ಎನಿಸಿದ್ದಾರೆ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 83
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved