• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಮಿ ಪ್ರಶಸ್ತಿಗೆ ರಿಕ್ಕಿ ಕೇಜ್‌, ವಾರಿಜಾಶ್ರಿ ನಾಮನಿರ್ದೇಶನ - 2025ರ ಫೆ.2ರಂದು ಪ್ರಶಸ್ತಿ ವಿಜೇತರ ಘೋಷಣೆ

Nov 09 2024, 11:12 AM IST

2025ರ ಗ್ರಾಮಿ ಪ್ರಶಸ್ತಿಗೆ ರಿಕಿ ಕೇಜ್, ವಾರಿಜಾಶ್ರೀ ವೇಣುಗೋಪಾಲ್, ಅನೌಷ್ಕಾ ಶಂಕರ್, ರಾಧಿಕಾ ವೆಕಾರಿಯಾ ಮತ್ತು ಚಂದ್ರಿಕಾ ಟಂಡನ್ ನಾಮನಿರ್ದೇಶನಗೊಂಡಿದ್ದಾರೆ. ಇವರುಗಳಲ್ಲಿ ರಿಕಿ ಕೇಜ್‌ ಮತ್ತು ವಾರಿಜಾ ಶ್ರೀ ಅವರು ಕನ್ನಡಿಗರು ಎಂಬುದು ವಿಶೇಷ.

ಪತ್ರಕರ್ತ ಶ್ರೀನಿವಾಸ್ ಇಂದಾಜೆಗೆ ‘ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ’

Nov 09 2024, 01:01 AM IST
ಮಂಗಳೂರು ನಗರದ ಹೋಟೆಲ್ ಮೋತಿಮಹಲ್‌ನಲ್ಲಿ ಶುಕ್ರವಾರ ಪಬ್ಲಿಕ್ ರಿಲೇಶನ್ ಸೊಸೈಟಿ ಒಫ್ ಇಂಡಿಯಾ ಸಂಸ್ಥೆಯ ವಿಶ್ವ ಸಂವಹನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.

ಗೆಜ್ಜೆಗಿರಿಯ ಹಿರಿಯ ನಾಟಿ ವೈದ್ಯೆಗೆ ಜಾನಪದ ಅಕಾಡಮಿ ಪ್ರಶಸ್ತಿ

Nov 07 2024, 11:57 PM IST
೫೦೦ ವರ್ಷಗಳ ಹಿಂದೆ ಬದುಕಿದ ಕೋಟಿ ಚೆನ್ನಯರ ತಾಯಿಯಾದ ದೇಯಿ ಬೈದ್ಯೆತಿ ನಾಟಿ ವೈದ್ಯೆಯಾಗಿದ್ದರು. ೬೫ ವರ್ಷಗಳ ಹಿಂದೆ ಇದೇ ಗೆಜ್ಜೆಗಿರಿಯಲ್ಲಿನ ಕುಟುಂಬಕ್ಕೆ ಸೊಸೆಯಾಗಿ ಬಂದ ಲೀಲಾವತಿ ಪೂಜಾರಿ, ತಮ್ಮ ಗಂಡ ದಿ.ದೂಮಣ್ಣ ಪೂಜಾರಿ ಮತ್ತು ಅತ್ತೆ ದಿ.ಮದನು ಪೂಜಾರಿ ಅವರಿಂದ ನಾಟಿ ವೈದ್ಯಕೀಯದ ವಿದ್ಯೆ ಕಲಿತುಕೊಂಡು ಈ ಪರಂಪರೆ ಮುಂದುವರಿಸಿಕೊಂಡು ಬಂದಿದ್ದಾರೆ.

ಬುರ್ರಕಥಾ ಕಲಾವಿದೆ ಶಾಂತಮ್ಮರಿಗೆ ಕರ್ನಾಟಕ ಜನಪದ ಆಕಾಡೆಮಿ ಪ್ರಶಸ್ತಿ

Nov 06 2024, 12:55 AM IST
ತನ್ನ 12 ವಯಸ್ಸಿನಿಂದ ಜಾನಪದ ಕಲೆಯಾದ ಬುರ್ರಕಥೆಯ ಹಾಡುಗಳನ್ನು ಗ್ರಾಮಾಂತರ ಹಾಗೂ ಪಟ್ಟಣದ ಮನೆ ಮನೆಗೆ ಹೋಗಿ ಹಾಡುತ್ತ ಶಾಂತಮ್ಮ ಜಿಲ್ಲೆಯ ಗಮನ ಸೆಳೆದಋರು.

ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ಗೌರಮ್ಮಗೆ ಕಸಾಪದಿಂದ ಸನ್ಮಾನ

Nov 06 2024, 12:43 AM IST
ಯಳಂದೂರು ತಾಲೂಕಿನ ಹೊನ್ನೂರು ಬೀಚಹಳ್ಳಿ ಗ್ರಾಮದಲ್ಲಿ ಜಾನಪದ ಕಲಾವಿದೆ ಗೌರಮ್ಮರವರಿಗೆ ಜಾನಪದ ಅಕಾಡೆಮಿ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನಿಸಲಾಯಿತು.

ಗೋಪಾಲ ಗಾಣಿಗರಿಗೆ ನಾರಾಯಣಪ್ಪ ಉಪ್ಪೂರ ಪ್ರಶಸ್ತಿ

Nov 06 2024, 12:33 AM IST
ಯಕ್ಷಗಾನ ಕಲಾಕೇಂದ್ರ ಆಶ್ರಯದಲ್ಲಿ ಹೆರೆಂಜಾಲು ಗೋಪಾಲ ಗಾಣಿಗರಿಗೆ ಯಕ್ಷಗಾನ ಸಪ್ತಾಹ ಕಾರ್ಯಕ್ರಮದಲ್ಲಿ ಯಕ್ಷಗಾನ ಪ್ರಾಚಾರ್ಯ ನಾರಾಯಣಪ್ಪ ಉಪ್ಪೂರ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಗೆಜ್ಜೆಗಿರಿಯ ಹಿರಿಯ ನಾಟಿ ವೈದ್ಯೆಗೆ ಒಲಿದ ಜಾನಪದ ಅಕಾಡಮಿ ಪ್ರಶಸ್ತಿ

Nov 06 2024, 12:32 AM IST
ಪುತ್ತೂರು ತಾಲೂಕಿನ ಗೆಜ್ಜೆಗಿರಿ ನಂದನ ಬಿತ್ತ್ಲ್ ಕ್ಷೇತ್ರದ ಆನುವಂಶಿಕ ಮೊಕ್ತೇಸರ, ಹಿರಿಯ ನಾಟಿ ವೈದ್ಯೆ ಲೀಲಾವತಿ ಪೂಜಾರಿ (೭೭) ಕರ್ನಾಟಕ ಸರ್ಕಾರದ ಜಾನಪದ ಅಕಾಡೆಮಿ ನೀಡುವ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅವರು ಕಳೆದ ೫೫ ವರ್ಷಗಳಿಂದ ನಾಟಿ ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ

ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪುರಸ್ಕೃತ ಮೂರ್ತಿಗೆ ಸನ್ಮಾನ

Nov 06 2024, 12:31 AM IST
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಹಾಗೂ ಚಾಮರಾಜನಗರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಜೆ.ಮೂರ್ತಿ ಮುಡಿಗುಂಡ ಅವರಿಗೆ ಈಶ್ವರಿ ಸೋಷಿಯಲ್ ಟ್ರಸ್ಟ್ ವತಿಯಿಂದ ಗೌರವ ಸಮರ್ಪಣೆಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ ಪ್ರಸನ್ನ ನೆರವೇರಿಸಿದರು.

ದೇವಕಿಗೆ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ

Nov 06 2024, 12:31 AM IST
ಮಲೆಕುಡಿಯ ಸಮುದಾಯಕ್ಕೆ ಸೇರಿದ ಉರ್ಟಿಕೊಟ್ಟು ಎಂಬ ಸಂಪ್ರದಾಯಿಕ ನೃತ್ಯದಲ್ಲಿ ದೇವಕಿ ಮಾಡಿದ ಸಾಧನೆ ಗಮನಿಸಿ ಈ ಪ್ರಶಸ್ತಿ ಲಭಿಸಿದೆ.

ರಾಜ್ಯೋತ್ಸವ ಪ್ರಶಸ್ತಿ ಕಲಾವಿದ ಸಿದ್ದಪ್ಪಗೆ ಸನ್ಮಾನ

Nov 05 2024, 01:37 AM IST
ಯಾವುದೇ ಕಲಾಪ್ರಕಾರವು ಯಾವುದೇ ವ್ಯಕ್ತಿಯನ್ನಾಗಲಿ, ಜಾತಿಯನ್ನಾಗಲಿ, ಮತ ಧರ್ಮವನ್ನಾಗಲಿ, ವ್ಯಕ್ತಿಯಲ್ಲಿನ ನಿಜವಾದ ಶ್ರದ್ಧೆ ಮತ್ತು ಪ್ರತಿಭೆಯನ್ನು ಮಾತ್ರ ಹೊರಹೊಮ್ಮುತ್ತದೆ. ಹೀಗೆ ಪಾರಿಜಾತ ದೇವಕಲೆಯನ್ನು ಮುಂದುವರಿಸಿಕೊಂಡು ಬಂದಿದ್ದು ಅದನ್ನು ಉಳಿಸಿ ಬೆಳೆಸುವ ಕಾರ್ಯವಾಗಬೇಕಾಗಿದೆ ಎಂದು ನಿವೃತ್ತ ಪ್ರಾಚಾರ್ಯ ಎಸ್.ಬಿ.ಕೃಷ್ಣಗೌಡರ ಹೇಳಿದರು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 96
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved