• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿರೂಪಾಪುರ ರಂಗನಟಿ ಗಂಗಮ್ಮಗೆ ಬಯಲಾಟ ಅಕಾಡೆಮಿ ಪ್ರಶಸ್ತಿ

Dec 04 2024, 12:33 AM IST
ವಿರೂಪಾಪುರ ಗಂಗಮ್ಮ ಅವರಿಗೆ 2024- 25ನೇ ಸಾಲಿನ ಬಯಲಾಟ ಅಕಾಡೆಮಿ ಗೌರವ ವಾರ್ಷಿಕ ಪ್ರಶಸ್ತಿ ಲಭಿಸಿದೆ.

ಡಿ.6ರಂದು ನೊಬೆಲ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ, ಬಹುಮಾನ ವಿತರಣೆ: ಎಂ.ಜಿ.ದಿವ್ಯಶ್ರೀ

Dec 04 2024, 12:32 AM IST
ಬೆಂಗಳೂರಿನಲ್ಲಿ ಇಸ್ರೋ ಸಂಸ್ಥೆಯಿಂದ 8 ಮತ್ತು 9 ನೇ ತರಗತಿ ಮಕ್ಕಳಿಗೆ ಎರಡು ವಾರಗಳ ಎಂಗೆಸ್ಟ್ ಸೈಂಟಿಸ್ಟ್ ಪ್ರೋಗ್ರಾಮ್ ನಡೆಸಲಾಗುತ್ತಿದೆ. ವಿಜ್ಞಾನೋತ್ಸವದಲ್ಲಿ ಪಾಲ್ಗೊಂಡು ವಿಜೇತರಾದ 9ನೇ ತರಗತಿ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಕಳುಹಿಸಿಕೊಡಲಾಗುವುದು. ಮಕ್ಕಳ ಪ್ರಯಾಣ ಸೇರಿದಂತೆ ಮತ್ತಿತರ ವೆಚ್ಚವನ್ನು ಟ್ರಸ್ಟ್ ವಹಿಸಲಿದೆ.

ಸ್ಮಾರ್ಟ್‌ ಸಿಟಿ ಸಾಧನೆಗೆ ಒಂದೇ ವರ್ಷದಲ್ಲಿ 4 ಪ್ರಶಸ್ತಿ

Dec 04 2024, 12:30 AM IST
ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆಗಳ ಯಶಸ್ಸಿನ ಫಲಶೃತಿಗೆ ಈವರೆಗೆ 10 ಪ್ರಶಸ್ತಿ ಲಭಿಸಿದ್ದು, ಕಳೆದೊಂದು ವರ್ಷದಲ್ಲಿ ನಾಲ್ಕು ಪ್ರಶಸ್ತಿ ಸ್ಮಾರ್ಟ್‌ ಸಿಟಿ ಮುಡಿಗೇರಿದ್ದು ಸಂತೋಷ ತಂದಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹೇಳಿದ್ದಾರೆ.

50ಪ್ಲಸ್‌ ವಯೋಮಾನದ ಪುರುಷರ ಫುಟ್ಬಾಲ್‌: ಟೀಂ ಶಿವಾಜಿ ತಂಡಕ್ಕೆ ಪ್ರಶಸ್ತಿ

Dec 04 2024, 12:30 AM IST
ಕೊಡಗುಮಾಸ್ಟರ್ಸ್‌ ಫುಟ್ಬಾಲ್ ಕಪ್ 2024 ವತಿಯಿಂದ ನಗರದ ತಾಲೂಕು ಮೈದಾನದಲ್ಲಿ ಹೊನಲುಬೆಳಕಿನ 50ಪ್ಲಸ್‌ ಪುರುಷರ 5 2 ಫುಟ್ಬಾಲ್ ಪಂದ್ಯಾಟ ನಡೆಯಿತು. ಟಾಸ್ ಮೂಲಕ ಟೀಮ್ ಶಿವಾಜಿ ತಂಡ ಚಾಂಪಿಯನ್ ಅಗಿಹೊರಹೊಮ್ಮಿತು. ವಿರಾಜಪೇಟೆನಗರ ಮತ್ತು 6 ಕಿ.ಮೀ. ಸರಹದ್ದಿನಲಿರುವ 1970, 80, 90ರ ದಶಕದಲ್ಲಿ ಫುಟ್ಬಾಲ್ ಆಟದ ಮೂಲಕ ಚಿರಪರಿಚಿತ ಕ್ರೀಡಾಕಲಿಗಳಿಗಾಗಿ ಪಂದ್ಯಾಟ ಆಯೋಜಿಸಲಾಗಿತ್ತು.

ಕರ್ನಾಟಕ ಬಯಲಾಟ ಅಕಾಡೆಮಿಯ 2023-24 ಹಾಗೂ 2024-25ನೇ ಸಾಲಿನ ಗೌರವ ಪ್ರಶಸ್ತಿ ಪ್ರಕಟ

Dec 03 2024, 12:35 AM IST
ಬಯಲಾಟ ಗೌರವ ಹಾಗೂ ವಾರ್ಷಿಕ ಪ್ರಶಸ್ತಿಗಳನ್ನು ಬಯಲಾಟ ಕಲಾ ಪ್ರಕಾರಗಳಿಗೆ ನೀಡಿರುವ ಅಮೂಲ್ಯ ಹಾಗೂ ಅನನ್ಯ ಸೇವೆಯನ್ನು ಪರಿಗಣಿಸಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ

ಬಳ್ಳಾರಿಯ ಮೂವರು ಕಲಾವಿದರಿಗೆ ಬಯಲಾಟ ಅಕಾಡೆಮಿ ಪ್ರಶಸ್ತಿ

Dec 03 2024, 12:32 AM IST
ಆಂಧ್ರಪ್ರದೇಶದಲ್ಲಿ 1500ಕ್ಕೂ ಹೆಚ್ಚು ಬಯಲಾಟಗಳಿಗೆ ಸ್ತ್ರೀಪಾತ್ರಧಾರಿಯಾಗಿ ಅಭಿನಯಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲಾ ಪಂಚಾಯತಿಗೆ ಪ್ರತಿಷ್ಠಿತ ಸ್ಕೋಚ್‌ ಪ್ರಶಸ್ತಿ

Dec 03 2024, 12:32 AM IST
ನವದೆಹಲಿಯಲ್ಲಿ ಪಿಎಚ್‌ಡಿ ಚೆಂಬರ್ ಆಫ್‌ ಕಾಮರ್ಸ್‌ನಲ್ಲಿ ನಡೆದ ಸಮಾರಂಭದಲ್ಲಿ ಡಮಾಮಿ ಸಿದ್ದಿ ಸಮುದಾಯ ಪ್ರವಾಸೋದ್ಯಮ ಯೋಜನೆಗೆ ಪ್ರತಿಷ್ಠಿತ ಸ್ಕೋಚ್ (SKOCH) ಪ್ರಶಸ್ತಿಯು ದೊರಕಿದೆ.

‘ಯುವವಾಹಿನಿ ಡೆನ್ನಾನ - ಡೆನ್ನಾನ 2024 ರಂಗಸಮ್ಮಾನ್’ ಪ್ರಶಸ್ತಿ ಪ್ರದಾನ

Dec 03 2024, 12:31 AM IST
ಕಲೆ ಸಂಸ್ಕೃತಿಗೆ ಯುವವಾಹಿನಿ ಹಲವಾರು ವರ್ಷಗಳಿಂದ ಪ್ರೋತ್ಸಾಹ ನೀಡುತ್ತಾ ಬಂದಿದ್ದು ಕಲಾವಿದರನ್ನು ಗುರುತಿಸುವ ಕಾರ್ಯ ಮಾಡುತ್ತಿದೆ. ಹಿಂದಿನಿಂದ ಬಂದ ಕಲೆ, ಸಂಸ್ಕೃತಿಯಲ್ಲಿ ಹಲವಾರು ನೈಜ ಘಟನೆಗಳು ಇದ್ದು ಇದನ್ನು ಪ್ರದರ್ಶಿಸುವುದರಿಂದ ಜನರಲ್ಲಿ ಪ್ರಜ್ಞೆ ಮೂಡಲು ಸಹಕಾರಿಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.

ನಾಲ್ವರು ಸಾಧಕರಿಗೆ ಮಡಿಕೇರಿ ರೋಟರಿ ವುಡ್ಸ್‌ ಪ್ರಶಸ್ತಿ ಪ್ರದಾನ

Dec 02 2024, 01:16 AM IST
ಮಾನಸಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರೋಟರಿ ಸಂಸ್ಥೆಯು ಮಾನಸಿಕ ಚಿಕಿತ್ಸೆ ಸಂಬಂಧಿತ ಯೋಜನೆ ರೂಪಿಸಿದೆ ಎಂದು ಗವರ್ನರ್‌ ವಿಕ್ರಂ ದತ್ತ ಹೇಳಿದರು.

ಜೀವನ್ ರಾಂ ಸುಳ್ಯಗೆ ‘ಶಾರದಾ ಕೃಷ್ಣ ಪ್ರಶಸ್ತಿ’

Dec 02 2024, 01:16 AM IST
25 ಸಾವಿರ ರು. ನಗದಿನೊಂದಿಗೆ ಪ್ರಶಸ್ತಿಯನ್ನು ಜನವರಿಯಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಪ್ರದಾನ ಮಾಡಲಾಗುವುದು ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 106
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved