• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿಂತಕ ಡಾ. ಗುರುಲಿಂಗ ಕಾಪಸೆ ಹೆಸರಿನಲ್ಲಿ ಪ್ರಶಸ್ತಿ

Aug 27 2024, 01:31 AM IST
ಪ್ರತಿ ವರ್ಷ ಡಾ. ಗುರುಲಿಂಗ ಕಾಪಸೆ ಜನಿಸಿದ ಏ. 2ರಂದು ಧಾರವಾಡದಲ್ಲಿ ಕಾಪಸೆ ಸಾಹಿತ್ಯ ಪ್ರಶಸ್ತಿ, ವಿದ್ಯಾರ್ಥಿ ಬಹುಮಾನ ನೀಡಲಾಗುವುದು. ಸಾಹಿತ್ಯ ಪ್ರಶಸ್ತಿ (₹ 25000), ವಿದ್ಯಾರ್ಥಿ ಬಹುಮಾನ (₹ 5000) ಒಳಗೊಂಡಿದೆ.

ನಟರಾಜ್ ಜೋಯಿಸ್, ಶರತ್ ಕುಮಾರ್ ಗೆ ವಾಸುದೇವ ಮಹಾರಾಜ್ ಸದ್ಭಾವನಾ ಪ್ರಶಸ್ತಿ ಪ್ರದಾನ

Aug 27 2024, 01:30 AM IST
ದೇಶದಲ್ಲಿ ಜನಸಂಖ್ಯೆಯಲ್ಲಿ ಯುವಶಕ್ತಿಯ ಪ್ರಮಾಣವನ್ನು ಕಡಿಮೆಗೊಳಿಸುವ, ಅಸಮಾನತೆ ಸೃಷ್ಟಿಸುವ ಸನ್ನಿವೇಶ ಉಂಟಾಗುತ್ತಿದೆ. ಒಂದೇ ಮಗು ಸಾಕು ಎನ್ನುವ ಆಲೋಚನೆಯೂ ಈ ಸಮಸ್ಯೆಯ ತೀವ್ರತೆಯನ್ನು ಹೆಚ್ಚಿಸುತ್ತಿದೆ.

ಮಡಬಲಿನ ಶಿಕ್ಷಕ ಪರಮೇಶ್‌ಗೆ ಆದರ್ಶ ಶಿಕ್ಷಕ ಪ್ರಶಸ್ತಿ

Aug 26 2024, 01:40 AM IST
ಪರಮೇಶ್ ವೃತ್ತಿಯಲ್ಲಿ ಶಿಕ್ಷಕರಾಗಿ ತಮ್ಮ ಬಿಡುವಿನ ವೇಳೆಯಲ್ಲಿ ಸಾಹಿತ್ಯದ ಹವ್ಯಾಸವನ್ನು ಮೈಗೂಡಿಸಿಕೊಂಡಿದ್ದು,, ವಿದ್ಯಾರ್ಥಿಗಳಿಗಾಗಿ ಶೈಕ್ಷಣಿಕ ಲೇಖನಗಳು, ವೈಜ್ಞಾನಿಕ ಲೇಖನಗಳು, ವಿಮರ್ಶಾ ಲೇಖನಗಳು, ಕಥೆ, ಕವಿತೆಗಳನ್ನು ಬರೆದಿದ್ದಾರೆ. ಈಗಾಗಲೇ ಎಂಟು ಮೌಲ್ಯಯುತ ಕೃತಿಗಳನ್ನು ಹೊರತಂದಿದ್ದಾರೆ. ಶಿಕ್ಷಣ ಇಲಾಖೆಯ ಹಲವು ತರಬೇತಿಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಇವರ ಶೈಕ್ಷಣಿಕ ಹಾಗೂ ಸಾಹಿತ್ಯಾತ್ಮಕ ಕಾರ್ಯವನ್ನು ಪರಿಗಣಿಸಿ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ರಂಗಚಂದ್ರ ಪ್ರಶಸ್ತಿ ರಾಷ್ಟ್ರಮಟ್ಟದಲ್ಲಿ ನೀಡುವಂತಾಗಲಿ: ಪ್ರಕಾಶ ಉಡಿಕೇರಿ

Aug 26 2024, 01:36 AM IST
ಖ್ಯಾತ ರಂಗ ನಿರ್ದೇಶಕ ದಿ. ಕೆ ಜಗುಜಂದ್ರ ಹೆಸರಿನಲ್ಲಿ ಪಂ. ಪುಟ್ಟರಾಜ ಗವಾಯಿಗಳ ಕಲಾ ಪ್ರತಿಷ್ಠಾನದಿಂದ ಕೊಡಮಾಡಲಾಗುತ್ತಿರುವ ಈ ಪ್ರಶಸ್ತಿ ರಾಷ್ಟ್ರಮಟ್ಟದಲ್ಲಿ ನೀಡುವಂತಾಗಲಿ ಎಂದು ಹಿರಿಯ ನ್ಯಾಯವಾದಿ ಪ್ರಕಾಶ ಉಡಿಕೇರಿ ಹೇಳಿದರು.

ಇಂದಿನಿಂದ ಯುಎಸ್‌ ಓಪನ್‌: ದಾಖಲೆಯ 25ನೇ ಗ್ರ್ಯಾನ್‌ಸ್ಲಾಂ ಪ್ರಶಸ್ತಿ ಮೇಲೆ ಜೋಕೋ ಕಣ್ಣು

Aug 26 2024, 01:34 AM IST
ಆಲ್ಕರಜ್‌, ಇಗಾ, ಗಾಫ್‌ ಆಕರ್ಷಣೆ. ಸರ್ಬಿಯಾದ ಜೋಕೋ ಕಳೆದ ವರ್ಷ ಯುಎಸ್‌ ಓಪನ್‌ನಲ್ಲಿ ಚಾಂಪಿಯನ್‌ ಆಗಿದ್ದರು. ಆಲ್ಕರಜ್‌ ಟೂರ್ನಿಯ ಪ್ರಮುಖ ಆಕರ್ಷಣೆ ಎನಿಸಿಕೊಂಡಿದ್ದಾರೆ.

ತಿಪಟೂರು: ನಗರಸಭೆ ಉತ್ತಮ ಕಾರ್ಯ ನಿರ್ವಹಿಸಿದ್ಧಕ್ಕಾಗಿ ಕೇಂದ್ರ ಮಟ್ಟದ ಪಿಎಂ ಸ್ವನಿಧಿ ಪ್ರಶಸ್ತಿ

Aug 25 2024, 02:05 AM IST

ತಿಪಟೂರು  ನಗರಸಭೆ ಉತ್ತಮ ಕಾರ್ಯ ನಿರ್ವಹಿಸಿದ್ಧಕ್ಕಾಗಿ ಕೇಂದ್ರ ಮಟ್ಟದ ಪಿಎಂ ಸ್ವನಿಧಿ ಪ್ರಶಸ್ತಿಯನ್ನು ಪಡೆದುಕೊಂಡಿತು.

ಕ್ರೀಡಾಕೂಟದಲ್ಲಿ ಮಹಾಲಕ್ಷ್ಮಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Aug 25 2024, 01:54 AM IST
ಪಟ್ಟಣದ ಶಾಲಾ ಮೈದಾನದಲ್ಲಿ ಕೋಳಾಲ ಹೋಬಳಿ ಮಟ್ಟದ ಕ್ರೀಡಾಕೂಟ ನಡೆಯಿತು.

ಆತ್ಮ ಯೋಜನೆಯಡಿ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ

Aug 25 2024, 01:51 AM IST
District Level Best Farmer Award under Atma Yojana

ಸಾಧಕರಿಗೆ ಲಕ್ಷ್ಮೀ ಭಾಸ್ಕರ ಪ್ರಶಸ್ತಿ ಪ್ರದಾನ

Aug 23 2024, 01:07 AM IST
ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿ ವೇತನಕ್ಕೆ ಪದಾಧಿಕಾರಿಗಳಿಂದ ದೇಣಿಗೆ ಸಂಗ್ರಹಕ್ಕೆ ಚಾಲನೆ ನೀಡಿದರು.

ಪಿಎಂ ಸ್ವನಿಧಿ: ಮಹಾನಗರ ಪಾಲಿಕೆಗೆ ಮೂರು ಪ್ರಶಸ್ತಿ

Aug 23 2024, 01:05 AM IST
ಬೀದಿಬದಿ ವ್ಯಾಪಾರಿಗಳು, ಚಿಂದಿ ಆಯುವವರು, ಹಾಲು, ಪತ್ರಿಕೆ ವಿತರಕರು ಸೇರಿದಂತೆ ಅತಿ ಹೆಚ್ಚು ಜನರಿಗೆ ಸಾಲ ವಿತರಣೆಯಲ್ಲಿ ರಾಷ್ಟ್ರಮಟ್ಟದಲ್ಲಿ 2ನೇ ಹಾಗೂ ರಾಜ್ಯಮಟ್ಟದಲ್ಲಿ ಮೊದಲ ಸ್ಥಾನವನ್ನು ಹು-ಧಾ ಮಹಾನಗರ ಪಾಲಿಕೆ ಪಡೆದಿದೆ.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 83
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved