• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾವಣಗೆರೆ ಪತ್ರಕರ್ತರಿಗೆ ರಾಜ್ಯೋತ್ಸವ ಪ್ರಶಸ್ತಿ ಮರೀಚಿಕೆ

Oct 31 2024, 12:55 AM IST
ಇಲ್ಲಿನ ಪತ್ರಕರ್ತರ ಪಾಲಿಗೆ ಪ್ರಶಸ್ತಿ ಕನ್ನಡಿಯೊಳಗಿನ ಗಂಟು

ಸಂತೋಷಕುಮಾರ್ ಮೆಹೆಂದಳೆ, ಡಾ. ಶಾಂತಲಾರಿಗೆ ‘ಚಡಗ ಕಾದಂಬರಿ ಪ್ರಶಸ್ತಿ’

Oct 31 2024, 12:54 AM IST
ವೈಜಯಂತಿಪುರ ಮತ್ತು ದೇವರಾಗಲು ಮೂರೇ ಕಣ್ಣು ಕಾದಂಬರಿಗಳು ಚಡಗ ಕಾದಂಬರಿ ಪ್ರಶಸ್ತಿಗೆ ಆಯ್ಕೆಯಾಗಿದೆ. ಡಿಸೆಂಬರ್‌ನಲ್ಲಿ ಆಯೋಜಿಸುವ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಗಡಿ ಜಿಲ್ಲೆ ಬೆಳಗಾವಿಗೆ ಒಂದೇ ರಾಜ್ಯೋತ್ಸವ ಪ್ರಶಸ್ತಿ

Oct 31 2024, 12:53 AM IST
ಗಡಿಜಿಲ್ಲೆ ಬೆಳಗಾವಿಗೆ ಈ ಬಾರಿ ಒಂದೇ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಅಥಣಿಯ ಹಿರಿಯ ಸಾಹಿತಿ ಬಾಳಾಸಾಹೇಬ ಲೋಕಾಪುರ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ದ.ಕ.: ಐವರಿಗೆ ರಾಜ್ಯೋತ್ಸವ ಪ್ರಶಸ್ತಿ, ಮೂವರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿ

Oct 31 2024, 12:50 AM IST
ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ವಿಶ್ವನಾಥ ಸುವರ್ಣ(ಮಾಧ್ಯಮ), ಸದಾಶಿವ ಶೆಟ್ಟಿ(ಹೊರನಾಡು) ಹಾಗೂ ರೀಟಾ ನರೋನ್ಹಾ(ಸಮಾಜಸೇವೆ)ಇವರಿಗೆ ಲಭಿಸಿದೆ.

ಉಡುಪಿ ಜಿಲ್ಲೆಯ ಮೂವರಿಗೆ ರಾಜ್ಯೋತ್ಸವ- ಸುವರ್ಣ ಕರ್ನಾಟಕ ಪ್ರಶಸ್ತಿ

Oct 31 2024, 12:49 AM IST
ಉಡುಪಿ ಜಿಲ್ಲೆಗೆ ಒಂದು ರಾಜ್ಯೋತ್ಸವ ಪ್ರಶಸ್ತಿ ಮತ್ತು ಎರಡು ಸುವರ್ಣ ಕರ್ನಾಟಕ ಪ್ರಶಸ್ತಿಗಳು ಒಲಿದಿವೆ. ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿ, ಕಲಾವಿದ ಚೇರ್ಕಾಡಿ ಮಂಜುನಾಥ ಪ್ರಭು, ಕಲಾವಿದೆ ಮಿನಾಲ್‌ ಪ್ರಭು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಲೇಖಕಿ ಸಂಕಮ್ಮ ಸಂಕಣ್ಣನವರಗೆ ಕರ್ನಾಟಕ ಸಂಭ್ರಮ-50 ಸುವರ್ಣ ಮಹೋತ್ಸವ ಪ್ರಶಸ್ತಿ

Oct 31 2024, 12:46 AM IST
ಅತ್ಯುತ್ತಮ ಲೇಖಕಿ ಸಂಕಮ್ಮ ಸಂಕಣ್ಣನವರ ಅವರಿಗೆ ಕರ್ನಾಟಕ ಸಂಭ್ರಮ-50 ಸುವರ್ಣ ಮಹೋತ್ಸವ ಪ್ರಶಸ್ತಿ-2024 ಪ್ರಶಸ್ತಿ ಲಭಿಸಿದೆ.

ರಾಯಚೂರು ಜಿಲ್ಲೆಯ ಸಾಧಕರಿಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ

Oct 31 2024, 12:46 AM IST
ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಸರ್ಕಾರ ಬುಧವಾರ ಪ್ರಕಟಿಸಿದ್ದು ಅದರಲ್ಲಿ ರಾಯಚೂರು ಜಿಲ್ಲೆಯ ಇಬ್ಬರು ಸಾಧಕರಿಗೆ ಈ ಬಾರಿಯ ಪ್ರಶಸ್ತಿ ಒಲಿದಿರು ವುದು ವಿಶೇಷವಾಗಿದೆ.

ಗೋವಿಂದದ್ವಯರಿಗೆ ಸರ್ಪಂಗಳ ಪ್ರಶಸ್ತಿ ಪ್ರದಾನ

Oct 28 2024, 01:25 AM IST
ಕಟೀಲು ಮೇಳದ ಹಿರಿಯ ಭಾಗವತರಾದ ಪದ್ಯಾಣ ಗೋವಿಂದ ಭಟ್ ಅವರನ್ನು ಸರ್ಪಂಗಳ ಸುಬ್ರಮಣ್ಯ ಭಟ್ ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಚೌಕಿ ಸಹಾಯಕ ಕಾಟುಕುಕ್ಕೆ ಗೋವಿಂದ ನಾಯ್ಕ ಅವರಿಗೆ ಸರ್ಪಂಗಳ ಕಲಾ ಸೇವಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಪದ್ಮಶ್ರೀ ಪಂಡಿತ್‌ ಎಂ. ವೆಂಕಟೇಶ್‌ ಕುಮಾರ್‌ಗೆ ಆಳ್ವಾಸ್‌ ವಿರಾಸತ್ ಪ್ರಶಸ್ತಿ

Oct 28 2024, 01:11 AM IST
ಪದ್ಮಶ್ರೀ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜೋತ್ಸವ ಪ್ರಶಸ್ತಿ, ಕರ್ನಾಟಕ ಸಂಗೀತ ನಾಟ್ಯ ಅಕಾಡೆಮಿ ಪ್ರಶಸ್ತಿ, ಭೀಮಸೇನ ಜೋಶಿ ಪ್ರಶಸ್ತಿ, ಕಾಳಿದಾಸ ಪ್ರಶಸ್ತಿ ಸಹಿತ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಆದರ್ಶ ತಾಯಿ ಅಪ್ಪಿ ಕೊರಗಗೆ ಸಂಜೀವಿನಿ ಪ್ರಶಸ್ತಿ

Oct 28 2024, 12:56 AM IST
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅಪ್ಪಿ ಕೊರಗ, ನಾನು ಮಗನಿಗಾಗಿ ಏನನ್ನೂ ಮಾಡಿಲ್ಲ. ಆತ ಸ್ವಂತ ಬುದ್ಧಿಯಿಂದ ಓದಿದ್ದಾನೆ. ಅವನಿಂದಾಗಿ ಇಂದು ನನಗೆ ಈ ಗೌರವ ಪ್ರಾಪ್ತಿಯಾಗಿದೆ ಎಂದು ಗದ್ಗಿತರಾದರು.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 96
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved