ವಿಎಸ್ಕೆ ಕರ್ನಾಟಕ ಘಟಕವು ಭಾನುವಾರ ಬಸವನಗುಡಿಯ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ‘ವಿಎಸ್ಕೆ ಮಾಧ್ಯಮ ಪ್ರಶಸ್ತಿ-2025’ ಪ್ರದಾನ ಸಮಾರಂಭದಲ್ಲಿ ‘ಕನ್ನಡಪ್ರಭ’ದ ಪ್ರಧಾನ ಸಂಪಾದಕ ರವಿ ಹೆಗಡೆ ಸೇರಿದಂತೆ ಆರು ಮಂದಿ ಪತ್ರಕರ್ತರು, ಅಂಕಣಕಾರರಿಗೆ ಪತ್ರಿಕೋದ್ಯಮ ಪ್ರಶಸ್ತಿ