• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಸನಾಳ ಸಂಘಕ್ಕೆ ರಾಷ್ಟ್ರೀಯ ಗೋಪಾಲ ರತ್ನ ಪ್ರಶಸ್ತಿ

Nov 28 2024, 12:36 AM IST
ಕೇಂದ್ರ ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ ನೀಡುವ 2024ರ ರಾಷ್ಟ್ರೀಯ ಗೋಪಾಲ ರತ್ನ ಪ್ರಶಸ್ತಿಯು ಸಮೀಪದ ಬಿಸನಾಳ ಗ್ರಾಮದ ಬಿಸನಾಳ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ದೊರೆತಿದೆ

ಡಾ. ರಾಜೇಂದ್ರ ಕುಮಾರ್‌ಗೆ ‘ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿ’ ಪ್ರದಾನ

Nov 28 2024, 12:34 AM IST
ಡಾ.ಎಂ.ಎನ್. ರಾಜೇಂದ್ರ ಕುಮಾರ್ ಸಹಕಾರ ಕ್ಷೇತ್ರದಲ್ಲಿ 4 ದಶಕಗಳ ಕಾಲ ನಿರಂತರವಾಗಿ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡು ಸರ್ವ ಧರ್ಮೀಯರ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ. ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಸಾರ್ಥಕ, ಪ್ರಾಮಾಣಿಕ ಸೇವೆಯನ್ನು ಕಳೆದ 30 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಗೈಯುತ್ತಿರುವ ಅವರು ಈ ಬ್ಯಾಂಕ್‌ನ್ನು ಅತ್ಯುನ್ನತ ಮಟ್ಟಕ್ಕೇರಿಸಿದ್ದಾರೆ.

29 ಕ್ಕೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ

Nov 28 2024, 12:32 AM IST
ನವೆಂಬರ್ 29 ರಂದು ಹೆಗ್ಗೆರೆಯ ಹೆಚ್.ಎಂ.ಗಂಗಾಧರಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಸ್ವಯಂ ಚಾಲಿತ ಹಾಲು ಶೇಖರಣ ಘಟಕಗಳ ತಂತ್ರಾಂಶ ಅನುಷ್ಠಾನ ಮತ್ತು ಕಾರ್ಯದರ್ಶಿಗಳಿಗೆ ತರಬೇತಿ ಮತ್ತು ಸಹಕಾರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಸಹಕಾರ ಯೂನಿಯನ್ ಅಧ್ಯಕ್ಷ ಟಿ.ಜಿ.ವೆಂಕಟೇಗೌಡ ತಿಳಿಸಿದ್ದಾರೆ.

ನಾಳೆ ಎಸ್ಸಿ-ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ಪ್ರಶಸ್ತಿ ಪ್ರದಾನ

Nov 28 2024, 12:32 AM IST
ಕರ್ನಾಟಕ ರಾಜ್ಯ ಎಸ್ಸಿ-ಎಸ್ಟಿ ಪತ್ರಿಕಾ ಸಂಪಾದಕರ ಸಂಘದಿಂದ ಬೆಂಗಳೂರಿನ ಕುಮಾರ ಕೃಪ ರಸ್ತೆಯ ಗಾಂಧಿ ಭವನದ ಮಹಾದೇವ ದೇಸಾಯಿ ಸಭಾಂಗಣದಲ್ಲಿ ವಾರ್ಷಿಕ ದತ್ತಿ ಪ್ರಶಸ್ತಿ ಹಾಗೂ ಸಂಪಾದಕರಿಗೆ ಸಂಘದ ಗೌರವ ಪ್ರಶಸ್ತಿ ಪ್ರದಾನ ಸಮಾರಂಭ ನ.29ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ ಎಂದು ಸಂಘದ ರಾಜ್ಯ ಸಹ ಕಾರ್ಯದರ್ಶಿ ಆರ್.ರವಿ ತಿಳಿಸಿದರು.

ಗೋಕಾಕದ ಸಿದ್ದಪ್ಪ ಪಾಟೀಲಗೆ ಹಾಲಭಾವಿ ರಾಷ್ಟ್ರೀಯ ಪ್ರಶಸ್ತಿ

Nov 27 2024, 01:00 AM IST
ಚಿತ್ರಕಲಾ ಶಿಲ್ಪಿ ಡಿ.ವಿ ಹಾಲಭಾವಿ ಸ್ಮಾರಕ ಟ್ರಸ್ಟ್ ವತಿಯಿಂದ ಪ್ರಶಸ್ತಿಗೆ ಸಿದ್ದಪ್ಪ ಪಾಟೀಲ ಆಯ್ಕೆಯಾಗಿದ್ದರೆ, ಕುಂಚ ಕಲಾವಿದ ರಾಷ್ಟ್ರೀಯ ಪ್ರಶಸ್ತ್ರಿಗೆ ಕಮಲ್ ಅಹ್ಮದ್‌ ಎಂ ಹಾಗೂ ಯುವ ಕುಂಚ ಕಲಾಶ್ರೀ ರಾಷ್ಟ್ರೀಯ ಪ್ರಶಸ್ತಿಯನ್ನು ನಿಲೇಶ ಭಾರ್ತಿ-ನಿಲಾಶ ಫಾಡ್‌ ಹಂಚಿಕೊಂಡಿದ್ದಾರೆ.

28ಕ್ಕೆ ಸಾಹಿತಿ ಕಡಕೋಳಗೆ ಮಹಲಿಂಗ ರಂಗ ಪ್ರಶಸ್ತಿ ಪ್ರದಾನಲ್

Nov 26 2024, 12:46 AM IST
ದಾವಣಗೆರೆ: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಹಾಗೂ ಶ್ರೀಮತಿ ಗೌರಮ್ಮ ಮೋತಿ ಪಿ.ರಾಮರಾವ್‌ ಚಾರಿಟಬಲ್ ಟ್ರಸ್ಟ್‌ನಿಂದ ನ.28ರಂದು ನಗರದ ಕುವೆಂಪು ಕನ್ನಡ ಭವನದಲ್ಲಿ 2024ನೇ ಸಾಲಿನ ಮಹಲಿಂಗ ರಂಗ ಜಿಲ್ಲಾ ಸಾಹಿತ್ಯ ಪ್ರಶಸ್ತಿ, ಜಿಲ್ಲಾ ಮಟ್ಟದ ಗ್ರಾಮೀಣ ಸಿರಿ ಹಾಗೂ ನಗರ ಸಿರಿ ಪ್ರಶಸ್ತಿ ಪ್ರದಾನ ಮತ್ತು 13ನೇ ಕನ್ನಡ ಸಾಹಿತ್ಯ ಸಮ್ಮೇಳನದ ನವೀಕೃತ ಸ್ಮರಣ ಸಂಚಿಕೆ ಸಂಗಮ ಸಿರಿ ಲೋಕಾರ್ಪಣೆ ಸಮಾರಂಭ ನಡೆಯಲಿದೆ.

ಮಹಾವೀರ ಪಾಂಡಿಗೆ ಶ್ರೀಧರ ಪಾಂಡಿ ಸಂಸ್ಮರಣಾ ಪ್ರಶಸ್ತಿ

Nov 26 2024, 12:45 AM IST
ಮೂಡಬಿದಿರೆಯ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮೀಜಿ, ಶ್ರೀಧರ ಪಾಂಡಿಯವರ ಕಲಾಜೀವನದ ಆದರ್ಶಗಳನ್ನು ನೆನಪಿಸಿ ಆಶೀರ್ವಚನ ನೀಡಿದರು.

ವೈದ್ಯಾಧಿಕಾರಿ ಡಾ.ಸಿ.ಎ.ಅರವಿಂದ್‌ಗೆ ರೆಬೆಲ್ ಪ್ರಶಸ್ತಿ ಪ್ರದಾನ

Nov 25 2024, 01:06 AM IST
ಅಂಬರೀಶ್ ಅವರು ಚಲನಚಿತ್ರ ನಟರಾಗಿ ಹಾಗೂ ರಾಜಕೀಯ ವ್ಯಕ್ತಿಯಾಗಿದ್ದರೂ ಅಜಾತಶತೃ ಆಗಿದ್ದರು. ವಿವಿಧ ದೇಶಗಳಲ್ಲೂ ಅಂಬರೀಶ್ ಅವರಿಗೆ ಆತ್ಮೀಯ ಸ್ನೇಹಿತರಿದ್ದರು. ಜೊತೆಗೆ ದೇಶದಲ್ಲಿ ಮಂಡ್ಯದ ಗಂಡು ಎಂಬ ಬಿರುದು ಪಡೆದುಕೊಂಡಿದ್ದರು.

ಜೀವನ್ ರಾಂ ಸುಳ್ಯಗೆ ‘ಶಾರದಾ ಕೃಷ್ಣ ಪ್ರಶಸ್ತಿ’

Nov 24 2024, 01:47 AM IST
ಜೀವನ್ ರಾಂ ಸುಳ್ಯ

ನಮ್ರತಾ ಹೆಗಡೆಗೆ ಪಿಎಚ್‌ಡಿ, ಪ್ರಶಸ್ತಿ

Nov 23 2024, 12:36 AM IST
ಬೆಂಗಳೂರಿನ ಶಂಕರ ಕಾಲೇಜು ಆಫ್ ಓಪ್ಟೋಮೆಟ್ರಿಯಲ್ಲಿ ಸಹಪ್ರಾಧ್ಯಾಪಕಿ ಹಾಗೂ ವಿಭಾಗದ ಮುಖ್ಯಸ್ಥರಾಗಿರುವ, ಉಡುಪಿಯ ನಮ್ರತಾ ಹೆಗಡೆ ಅವರಿಗೆ ಚಂಡೀಗಢದ ಚಿತ್ಕಾರಾ ಯೂನಿವರ್ಸಿಟಿ ಪಿಎಚ್‌ಡಿ ಪದವಿ ನೀಡಿದೆ.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 106
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved