• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನವೆಂಬರ್‌ 23 ರಂದು ಚಾಮರಾಜನಗರದಲ್ಲಿ ಅಭ್ಯಾಸಿ ಶ್ರೇಷ್ಠ ಕನ್ನಡಿಗ ಪ್ರಶಸ್ತಿ ಪ್ರದಾನ

Nov 23 2024, 12:31 AM IST
ಅಭ್ಯಾಸಿ ಟ್ರಸ್ಟ್ ಸಂಸ್ಥೆಯು ಅಭ್ಯಾಸಿ ಕನ್ನಡ ಹಬ್ಬ ಮತ್ತು ಅಭ್ಯಾಸಿ ಶ್ರೇಷ್ಠ ಕನ್ನಡಿಗ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನ. 23ರಂದು ಶನಿವಾರ ಸಂಜೆ 4 ಗಂಟೆಗೆ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಅಭ್ಯಾಸಿ ಟ್ರಸ್ಟ್‌ ಅಧ್ಯಕ್ಷ ಕಿರಣ್‌ ಗಿರ್ಗಿ ತಿಳಿಸಿದರು. ಚಾಮರಾಜನಗರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಜಾನಪದ ಚಕ್ರವರ್ತಿ ಗುರುರಾಜ ಹೊಸಕೋಟೆಗೆ ರಾಜ್ಯ‘ಬಿದರಿ ದತ್ತಿ ಪ್ರಶಸ್ತಿ’

Nov 22 2024, 01:19 AM IST
ಬೀದರ್‌ನಲ್ಲಿ ಡಿ.14ರಂದು ಬಿದರಿ ಉತ್ಸವ 2024ರ ಮೊದಲ ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಡಿ.15ರಂದು ಬಿದರಿ ಶಹನಾಯಿ, ಬಿದರಿ ಸಂಗೀತೋತ್ಸವ ಹಾಗೂ ಬಿದರಿ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

25ಕ್ಕೆ ಜಾನಪದ ಸಂಭ್ರಮ, ಪ್ರಶಸ್ತಿ ಪ್ರದಾನ: ಡಾ.ಶರಣಪ್ಪ ಗೋನಾಳ

Nov 22 2024, 01:18 AM IST
ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ, ಜಾನಪದ ಸಂಭ್ರಮ-2024 ಜಾನಪದ ಹಾಡು,ನೃತ್ಯ, ಭರತನಾಟ್ಯ ಹಾಗೂ ಸಂಗೀತ ಮತ್ತು ರಸಮಂಜರಿ ಕಾರ್ಯಕ್ರಮವನ್ನು ಇದೇ ನ.25 ರಂದು ನಗರದ ಪಂಡಿತ್‌ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆ ಅಧ್ಯಕ್ಷ ಡಾ.ಶರಣಪ್ಪ ಗೋನಾಳ ತಿಳಿಸಿದರು.

ರವಿ ಖಾರ್ವಿಗೆ ದೇಶದ ಅತ್ಯುತ್ತಮ ಸಮುದ್ರ ಮೀನು ಕೃಷಿಕ ಪ್ರಶಸ್ತಿ

Nov 22 2024, 01:15 AM IST
ತಲ್ಲೂರು ಗ್ರಾಮದ ಪ್ರಗತಿಪರ ಕೃಷಿಕ ರವಿ ಖಾರ್ವಿ ಸಮುದ್ರ ಮೀನು ಕೃಷಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. 1 ಲಕ್ಷ ರು. ನಗದಿನೊಂದಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.

ತಾಲೂಕು ಯುವ ರೈತ, ರೈತ ಮಹಿಳೆ, ಜಿಲ್ಲಾ ಮಟ್ಟದ ಪ್ರಗತಿಪರ ರೈತ, ರೈತ ಮಹಿಳೆ ಪ್ರಶಸ್ತಿ ಪ್ರದಾನ

Nov 21 2024, 01:05 AM IST
ಟಿ. ನರಸೀಪುರ ತಾಲೂಕಿನ ಜಿ.ಆರ್. ಉಮೇಶ್ ಮತ್ತು ವೀಣಾ,

ಐವರು ಬಾಲಪ್ರತಿಭೆಗಳಿಗೆ ಪ್ರಮಾ ಪ್ರಶಸ್ತಿ ಪ್ರದಾನ

Nov 21 2024, 01:03 AM IST
ಬಾಲಪ್ರತಿಭೆಗಳಾದ ಪಾದೆಕಲ್ಲು ವಿಭು ಭಟ್ (ಸಂಸ್ಕೃತ), ತನುಶ್ರೀ ಪಿತ್ರೋಡಿ (ಯೋಗ), ಪ್ರಚೇತ್ ರಾಮ್ ಕಜೆ (ಗಮಕ ವಾಚನ), ಪ್ರದ್ಯುಮ್ನ ಭಾಗವತ್ ಕೆ. (ಕೊಳಲು), ಗಾರ್ಗಿ ದೇವಿ (ಶಾಸ್ತ್ರೀಯ ನೃತ್ಯ) ಅವರಿಗೆ ಪ್ರಮಾ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

22 ಸಾಧಕರಿಗೆ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

Nov 20 2024, 12:36 AM IST
2023ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಯನ್ನು ಬನ್ನಂಜೆ ಸಂಜೀವ ಸುವರ್ಣ ಅವರಿಗೆ ಪ್ರದಾನ ಮಾಡಿದರೆ, ಭಾಗವತ ದಿನೇಶ್‌ ಅಮ್ಮಣ್ಣಾಯ, ಹಿರಿಯ ಕಲಾವಿದರಾದ ನಾರಾಯಣಪ್ಪ ಎ.ಆರ್‌., ಜಬ್ಬಾರ್‌ ಸಮೋ, ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ, ಚೆನ್ನಪ್ಪ ಗೌಡ ಸಜಿಪ ಅವರು ಗೌರವ ಪ್ರಶಸ್ತಿ ಸ್ವೀಕರಿಸಿದರು.

ಡಾ.ಎಂ.ಎನ್. ರಾಜೇಂದ್ರ ಕುಮಾರ್‌ಗೆ ವಿಶ್ವದ ಹೆಮ್ಮೆಯ ‘ಕನ್ನಡಿಗ ಪ್ರಶಸ್ತಿ -2024’

Nov 20 2024, 12:34 AM IST
ಸಹಕಾರ, ಸಾಮಾಜಿಕ, ಬ್ಯಾಂಕಿಂಗ್ , ಧಾರ್ಮಿಕ ಹೀಗೆ ಹತ್ತು ಹಲವಾರು ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧಕರಾಗಿ, ನವೋದಯ ಸ್ವ ಸಹಾಯ ಸಂಘಗಳ ಹರಿಕಾರರಾಗಿ ಅಪೂರ್ವ ಪರಂಪರೆಯನ್ನು ರೂಪಿಸಿದ ರಾಜೇಂದ್ರ ಕುಮಾರ್ ರಾಜ್ಯದ ಧೀಮಂತ ಸಹಕಾರಿ ನಾಯಕರಲ್ಲಿ ಒಬ್ಬರು.

ನವೀನ್‌ ಭಂಡಾರಿಗೆ ಸಹಕಾರ ರತ್ನ ಪ್ರಶಸ್ತಿ

Nov 20 2024, 12:32 AM IST
ಡಾ.ಅಗರಿ ನವೀನ್ ಅವರು ಮೂಲ್ಕಿ ಸುಂದರರಾಮ್ ಶೆಟ್ಟಿ ನಗರ ಸೌಹಾರ್ದ ಸಹಕಾರಿ ಸಂಘದಲ್ಲಿ 19 ವರ್ಷಗಳಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮೂಲ್ಕಿ ಸುಂದರರಾಮ್‌ ಶೆಟ್ಟಿ ನಗರದ ವಿಜಯಾ ಬ್ಯಾಂಕ್ ಎಂಪ್ಲಾಯೀಸ್ ಲೇಔಟ್‌ನ ಅಯ್ಯಪ್ಪ ದೇವಾಲಯದಲ್ಲಿ ಶಿವನ ಗುಡಿ ಸ್ಥಾಪನೆಯ ಕಾರ್ಯದಲ್ಲಿ ಕೊಡುಗೆ ನೀಡಿದ್ದಾರೆ.

ಕಟ್ಟೆಮಾಡುವಿನ ಬ್ಲ್ಯಾಕ್‌ ಈಗಲ್‌ ತಂಡಕ್ಕೆ ಪ್ರಶಸ್ತಿ

Nov 19 2024, 12:47 AM IST
ಮೂರನೇ ವರ್ಷದ ಮುಕ್ತ ಟೆನ್ನಿಸ್‌ಬಾಲ್‌ ಕ್ರಿಕೆಟ್‌ ಪಂದ್ಯಾಟದಲ್ಲಿ ಕಟ್ಟೆಮಾಡುವಿನ ಬ್ಲ್ಯಾಕ್‌ ಈಗಲ್ಸ್‌ ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಮೂರ್ನಾಡಿನ ಎನ್‌ಸಿಡಿ ತಂಡ ರನ್ನರ್‌ ಅಪ್‌ ಸ್ಥಾನ ಪಡೆಯಿತು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 106
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved