• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ನಾಡು, ನುಡಿಗೆ ಸೇವೆ ಸಲ್ಲಿಸಿದವರಿಗೆ ರಾಜ್ಯೋತ್ಸವ ಪ್ರಶಸ್ತಿ

Oct 22 2024, 12:05 AM IST
ಕನ್ನಡ ನಾಡು, ನುಡಿ, ಸಂಸ್ಕೃತಿಗೆ ಸೇವೆ ಸಲ್ಲಿಸಿದ ಒಬ್ಬರಿಗೆ ತಾಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.

ಆನಂದ ಭಾಟೆಗೆ ಹಮೀದ್ ಖಾನ್ ಸಂಗೀತ ಸಾಧಕ‌‌ ಪ್ರಶಸ್ತಿ

Oct 19 2024, 12:22 AM IST
ಉಸ್ತಾದ್ ಹಮೀದ್ ಖಾನ್ ಅವರ ಸ್ಮರಣಾರ್ಥ ಪ್ರತಿ ವರ್ಷ ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದು ಇದು 4ನೇ ವರ್ಷದ ಸಂಗೀತೋತ್ಸವವಾಗಿದೆ.

ಮಹಂತೇಶ್‌ ಎಂ. ಗಜೇಂದ್ರಗಡ ಅವರಿಗೆ ಶಿವಕುಮಾರ ಪ್ರಶಸ್ತಿ

Oct 19 2024, 12:15 AM IST
ಹೊಸದುರ್ಗ: ರಂಗಭೂಮಿಗೆ ಸಲ್ಲಿಸಿದ ಕೊಡುಗೆಯನ್ನು ಆಧರಿಸಿ ಸಾಣೇಹಳ್ಳಿಯ ಶಿವಕುಮಾರ ಕಲಾಸಂಘವು ನೀಡುವ ಪ್ರತಿಷ್ಠಿತಿ ಶಿವಕುಮಾರ ಪ್ರಶಸ್ತಿಯು ಈ ಬಾರಿ ಇಳಕಲ್ಲಿನ ಹಿರಿಯ ರಂಗಕರ್ಮಿ ಮಹಾಂತೇಶ್‌ ಎಂ.ಗಜೇಂದ್ರಗಡ ಅವರಿಗೆ ಒಲಿದಿದೆ.

ಬಂಟ್ವಾಳ ಜಯರಾಮ ಆಚಾರ್ಯಗೆ‘ಕಡಬದ್ವಯ ಸಂಸ್ಮರಣಾ ಯಕ್ಷಗಾನ ಪ್ರಶಸ್ತಿ’

Oct 18 2024, 12:00 AM IST
ಬಂಟ್ವಾಳ ಜಯರಾಮ ಆಚಾರ್ಯ ಅವರು ಕಳೆದ 50 ವರ್ಷಗಳಿಂದ ಪಾತ್ರಗಳಿಗೆ ಹಾಸ್ಯರಸದ ಸ್ಪರ್ಶ ನೀಡಿ ಸಾವಿರಾರು ಸನ್ನಿವೇಶಗಳನ್ನು ರಂಜನೀಯವನ್ನಾಗಿಸಿ ಯಕ್ಷ ಪ್ರೇಕ್ಷಕರ ಮನಗೆದ್ದವರು. ಹಾಸ್ಯಪಾತ್ರಗಳೊಂದಿಗೆ ಗಂಭೀರ ಪಾತ್ರಗಳನ್ನೂ ಮಾಡಬಲ್ಲ ಇವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ದುಬೈ ಹಾಗೂ ಇನ್ನಿತರ ಹಲವಾರು ಕಡೆಯ ಸಂಘ ಸಂಸ್ಥೆಗಳಲ್ಲಿ ಪ್ರಶಸ್ತಿ ಸನ್ಮಾನಗಳಿಗೆ ಪಾತ್ರರಾಗಿದ್ದಾರೆ

ಶಂಕರರಾವ ದೇಶಮುಖಗೆ ಅಪ್ಪಾ ಶಕ್ತಿಶ್ರೀ ಪ್ರಶಸ್ತಿ

Oct 17 2024, 12:46 AM IST
ನಾಲತವಾಡ: ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿಯ ಮಹಾಲಕ್ಷ್ಮೀ ಶಕ್ತಿ ಪೀಠದಲ್ಲಿ ಶ್ರೀಮಠದ ಪೀಠಾಧಿಪತಿ ಡಾ.ಅಪ್ಪಾರಾವ್ ದೇವಿ ಮುತ್ತ್ಯಾ ಮಹಾರಾಜರ ಸಾನ್ನಿಧ್ಯದಲ್ಲಿ ಮೈಸೂರು ದರ್ಬಾರ್ ಮಾದರಿಯಲ್ಲಿ ದಸರಾ ದರ್ಬಾರ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ನಾಲತವಾಡ ಪಟ್ಟಣದ ನವದೆಹಲಿ ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಶಂಕರರಾವ ದೇಶಮುಖ ಅವರು ಕಳೆದ ವರ್ಷ ಬರಗಾಲದಲ್ಲಿ ಕೂಡ ಭರಪೂರ ತೊಗರಿ ಬೆಳೆದ ಕಾರಣ ಕೃಷಿ ಕ್ಷೇತ್ರದ ಅಪ್ಪಾ ಶಕ್ತಿಶ್ರೀ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.

ಉದ್ಯಮಿ ಡಾ.ವಿಜಯ ಸಂಕೇಶ್ವರಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ

Oct 17 2024, 12:11 AM IST
ಪಂಚ ವರ್ಣ ರಾಜ್ಯೋತ್ಸವ ಪ್ರಶಸ್ತಿಗೆ ಉದ್ಯಮಿ ಡಾ. ವಿಜಯ ಸಂಕೇಶ್ವರ ಅವರನ್ನು ಆರಿಸಲಾಗಿದೆ. ನವೆಂಬರ್‌ನಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ ಸದ್ಭಾವನಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಗುತ್ತದೆ.

ಮಾರ್ಸೆಲ್‌ ಡಿಸೋಜ್‌ಗೆ ಕೊಂಕಣಿ ಅಕಾಡೆಮಿ ಸಾಹಿತ್ಯ ಗೌರವ ಪ್ರಶಸ್ತಿ

Oct 16 2024, 12:36 AM IST
ಕಲೆ ವಿಭಾಗದಲ್ಲಿ ಮುಂಬೈನ ಹ್ಯಾರಿ ಫರ್ನಾಂಡಿಸ್‌, ಜಾನಪದ ವಿಭಾಗದಲ್ಲಿ ಆಶೋಕ್‌ ದಾಮು ಕಾಸರಕೋಡ್ ಅವರಿಗೆ ನೀಡಲಾಗುವುದು.

ಕರುಣಾಕರ ಶೆಟ್ಟಿಗೆ ಮೂಲ್ಕಿ ಸುಂದರರಾಮ ಶೆಟ್ಟಿ ಪ್ರಶಸ್ತಿ ಪ್ರದಾನ

Oct 14 2024, 01:20 AM IST
2024ನೇ ಸಾಲಿನ ಮೂಲ್ಕಿ ಸುಂದರರಾಮ ಶೆಟ್ಟಿ ಪ್ರಶಸ್ತಿ ಯನ್ನು ವಿಕೆ ಗ್ರೂಪ್ ಚೇರ್ಮನ್ ಕರುಣಾಕರ ಎಂ. ಶೆಟ್ಟಿ ಮಧ್ಯಗುತ್ತು ಅವರಿಗೆ ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಪ್ರದಾನ ಮಾಡಿದರು.

ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ಆಳ್ವಾಸ್ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

Oct 13 2024, 01:08 AM IST
ಬಾಲಕರ ವೈಯಕ್ತಿಕ ಪ್ರಶಸ್ತಿಯನ್ನು ಆಳ್ವಾಸಿನ ದಯಾನಂದ ಮತ್ತು ಶಿವಾನಂದ ಪಡೆದುಕೊಂಡರು. ಬಾಲಕಿಯರ ವೈಯಕ್ತಿಕ ವಿಭಾಗದಲ್ಲಿ ಆಳ್ವಾಸಿನ ಚರಿಷ್ಮಾ ಪಡೆದುಕೊಂಡರು.

ಡಾ.ಕೆ. ಕುಮಾರ್ ಗೆ ಕಾಂಬೋಡಿಯಾಸ್ ಕಲ್ಚರಲ್ ಅಂಬಾಸಿಡರ್ ಪ್ರಶಸ್ತಿ

Oct 11 2024, 11:55 PM IST
ವಿಶೇಷ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಮೈಸೂರು ವಿವಿ ಲಲಿತಕಲಾ ಕಾಲೇಜು ಪ್ರಾಧ್ಯಾಪಕ ಹಾಗೂ ಮಂಚೇಗೌಡನ ಕೊಪ್ಪಲು ಕಲೆಮನೆ ಕೇಂದ್ರದ ಸಂಸ್ಥಾಪಕ ಡಾ.ಕೆ. ಕುಮಾರ್ ಅವರು ನೃತ್ಯ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 96
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved