• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ಸೀರೆ ಉಳಿಸಿದ ಸಂಜೀವ ಶೆಟ್ಟಿಗಾರ್, ಸೋಮಪ್ಪ ಜತ್ತನ್ನರಿಗೆ ‘ನೇಕಾರ ರತ್ನ’ ಪ್ರಶಸ್ತಿ

Aug 07 2024, 01:02 AM IST
ಇವರಿಬ್ಬರು ಅವಿಭಜಿತ ದ.ಕ. ಜಿಲ್ಲೆಯ ಅತ್ಯಂತ ಹಿರಿಯ ಮತ್ತು ಸಕ್ರಿಯ ನೇಕಾರರು. ಸಂಜೀವ ಶೆಟ್ಟಿಗಾರ್ ಅವರು ಸುಮಾರು 74 ವರ್ಷಗಳಿಂದ ನಿರಂತರ ನೇಯ್ಗೆ ಮಾಡುತ್ತಿರುವುದು ಒಂದು ದಾಖಲೆಯಾಗಿದೆ. ಸೋಮಪ್ಪ ಜತ್ತನ್ನ ಅವರು ಕಳೆದ 66 ವರ್ಷಗಳಿಂದ ನೇಕಾರಿಕೆಯ ಕಾಯಕದಲ್ಲಿ ನಿರತರಾಗಿದ್ದಾರೆ.

ಪ್ರಶಸ್ತಿ ಜವಾಬ್ದಾರಿ ಹೆಚ್ಚಿಸಿದೆ: ಡಾ. ಪ್ರಸನ್ನ ಕಟ್ಟಿ

Aug 07 2024, 01:01 AM IST
ಅಫಜಲ್ಪುರ ತಾಲೂಕಿನ ರೇವೂರ (ಬಿ) ಸರ್ಕಾರಿ ಆಸ್ಪತ್ರೆಗೆ ವೈದ್ಯನಾಗಿ ಸೇವೆ ಸಲ್ಲಿಸುತ್ತಿರುವುದು ನನ್ನ ಬದುಕಿನಲ್ಲಿ ಬಹಳ ಶ್ರೇಷ್ಠ ಕ್ಷಣವಾಗಿದೆ. ಇಲ್ಲಿನ ಜನ ನನ್ನ ಕುಟುಂಬದವರೆಂದು ಭಾಸವಾಗುತ್ತದೆ. ಇದರ ನಡುವೆ ನನ್ನ ಸೇವೆ ಗುರುತಿಸಿ ರಾಜ್ಯ ಸರ್ಕಾರ ವೈದ್ಯಶ್ರೀ ಪ್ರಶಸ್ತಿ ನೀಡಿದ್ದು ಇನ್ನಷ್ಟು ಜವಾಬ್ದಾರಿ ಹೆಚ್ಚಿಸಿದೆ.

ರಾಜೇಂದ್ರ ಕಾರಂತ, ಕೋನೇಟಿ ಸುಬ್ಬರಾಜುಗೆ ರಾಜ್ಯಮಟ್ಟದ ಬಳ್ಳಾರಿ ರಾಘವ ಪ್ರಶಸ್ತಿ ಪ್ರದಾನ

Aug 05 2024, 12:40 AM IST
ವೃತ್ತಿಯಲ್ಲಿ ವಕೀಲರಾಗಿದ್ದು, ಪ್ರವೃತ್ತಿಯಲ್ಲಿ ರಂಗಕರ್ಮಿಯಾಗಿ ಅನನ್ಯ ಸಾಧನೆ ಮಾಡಿ, ಬಳ್ಳಾರಿಯ ಕೀರ್ತಿಯನ್ನು ವಿಶ್ವಮಟ್ಟದಲ್ಲಿ ರಾರಾಜಿಸುವಂತೆ ಮಾಡಿದ್ದಾರೆ.

ಖ್ಯಾತ ಭರತನಾತ್ಯ ಕಲಾವಿದೆ ಹಾಗೂ ಪದ್ಮ ಪ್ರಶಸ್ತಿ ಪುರಷ್ಕೃತೆ ಯಾಮಿನಿ ಕೃಷ್ಣಮೂರ್ತಿ ನಿಧನ

Aug 04 2024, 01:25 AM IST
ಖ್ಯಾತ ಭರತನಾತ್ಯ ಕಲಾವಿದೆ ಹಾಗೂ ಪದ್ಮ ಪ್ರಶಸ್ತಿ ಪುರಷ್ಕೃತೆ ಯಾಮಿನಿ ಕೃಷ್ಣಮೂರ್ತಿ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಶನಿವಾರ ಕೊನೆಯುಸಿರೆಳೆದಿದ್ದಾರೆ.

ಸೀಟು ಕೆಳದರ್ಜೆಗೆ ಇಳಿಕೆ: ಏರಿಂಡಿಯಾ ವಿರುದ್ಧ 3 ಬಾರಿ ಗ್ರಾಮಿ ಪ್ರಶಸ್ತಿ ವಿಜೇತ, ಕನ್ನಡಿಗ ರಿಕಿ ಕೇಜ್ ಕಿಡಿ

Aug 04 2024, 01:20 AM IST
‘ಏರಿಂಡಿಯಾ ವಿಮಾನವು ಗುರುತರ ಬ್ರಾಂಡ್‌ ಆಗಲು ಯೋಗ್ಯವಲ್ಲ. ಏಕೆಂದರೆ ಹೇಳದೇ ಕೇಳದೇ ನನ್ನ ಬಿಸಿನೆಸ್‌ ಕ್ಲಾಸ್ ಸೀಟನ್ನು ಸೀಟ್‌ ಡೀಗ್ರೇಡ್‌ ಮಾಡಲಾಗಿದೆ’ ಎಂದು 3 ಬಾರಿ ಗ್ರಾಮಿ ಪ್ರಶಸ್ತಿ ವಿಜೇತ, ಕನ್ನಡಿಗ ರಿಕ್ಕಿ ಕೇಜ್‌ ಅಸಮಾಧಾನ ಹೊರಹಾಕಿದ್ದಾರೆ.

ರೈತರಿಗೆ ಬಿತ್ತನೆ ರಾಗಿ ವಿತರಣೆ, ರೈತರ ರತ್ನ ಪ್ರಶಸ್ತಿ ಪ್ರದಾನ

Aug 03 2024, 12:41 AM IST
ವೇದಿಕೆಯಲ್ಲಿ ಅರ್ಹ ರೈತ ಫಲಾನುಭವಿಗಳಿಗೆ ಉಚಿತವಾಗಿ ಬಿತ್ತನೆ ರಾಗಿ ವಿತರಿಸಲಾಯಿತು. ತಾಲೂಕಿನ ಹುರಳಿಗಂಗನಹಳ್ಳಿ ರಮೇಶ್ ಮತ್ತು ಎ.ನಾಗತಿಹಳ್ಳಿ ರಾಧಾಮಣಿ ಅವರಿಗೆ ರೈತ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ನಂತರ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದ ತಾಲೂಕಿನ ಸುಖಧರೆ ಗ್ರಾಮದ ರೈತ ರಾಮೇಗೌಡರ ಪತ್ನಿ ರಾಧ ಅವರಿಗೆ ಸರ್ಕಾರದ ವತಿಯಂದ 5 ಲಕ್ಷ ರು. ಪರಿಹಾರ ಮಂಜೂರಾತಿ ಪತ್ರ ನೀಡಲಾಯಿತು.

21ಕ್ಕೆ ಪತ್ರಿಕಾ ದಿನಾಚರಣೆ, ವಿವಿಧ ಪ್ರಶಸ್ತಿ ಪ್ರದಾನ

Aug 03 2024, 12:37 AM IST
ಕರ್ನಾಟಕ ಮಾಧ್ಯಮ ಒಕ್ಕೂಟ(ರಿ) ಬೆಂಗಳೂರು, ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕು ಹಾಗೂ ವಿಜಯಪುರ ಜಿಲ್ಲಾ ಘಟಕಗಳ ಸಂಯುಕ್ತಾಶ್ರಯದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಹಾಗೂ ವಿವಿಧ ಪ್ರಶಸ್ತಿ ಪ್ರದಾನ, ಸಾಧಕರಿಗೆ ಸನ್ಮಾನ ಸಮಾರಂಭವು ಪಟ್ಟಣದ ಹುಡ್ಕೋ ಬಡಾವಣೆ ಹತ್ತಿರವಿರುವ ಟಾಪ್ ಇನ್ ಟೌನ್ ಮಂಗಲ ಭವನದಲ್ಲಿ ಆ.೨೧ ರಂದು ಜರುಗಲಿದೆ ಎಂದು ಕರ್ನಾಟಕ ಮಾಧ್ಯಮ ಒಕ್ಕೂಟದ ರಾಜ್ಯಾಧ್ಯಕ್ಷ ನಾರಾಯಣ ಮಾಯಾಚಾರಿ ಹೇಳಿದರು.

ಚನ್ನಪಟ್ಟಣದ ಎಚ್.ಬ್ಯಾಡರಹಳ್ಳಿ ಶಾಲೆಗೆ ಹಸಿರು ನೈರ್ಮಲ್ಯ ಪ್ರಶಸ್ತಿ

Aug 03 2024, 12:34 AM IST
ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಕೊಡಮಾಡುವ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿಗೆ ತಾಲೂಕಿನ ಎಚ್.ಬ್ಯಾಡರಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಭಾಜನವಾಗಿದೆ.

ಇಂದು ವ್ಯಸನ ಮುಕ್ತ ದಿನ; ಮಹಾಂತ ಮಂದಾರ ಪ್ರಶಸ್ತಿ ಪ್ರದಾನ

Aug 03 2024, 12:30 AM IST
ಶರಣ ಸಂಸ್ಕೃತಿಯ ಹರಿಕಾರ, ಮಹಾಂತ ಜೋಳಿಗೆಯ ಶಿವಶಿಲ್ಪಿಗಳಾದ ಇಳಕಲ್ಲಿನ ಲಿಂ.ಮಹಾಂತಪ್ಪಗಳವರ ಜಯಂತಿ ಮಹೋತ್ಸವ ನಿಮಿತ್ತ ವ್ಯಸನ ಮುಕ್ತ ದಿನಾಚರಣೆ ಮತ್ತು ಮಹಾಂತ ಮಂದಾರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ತಾಲೂಕಿನ ವಿಮೋಚನ ಶಿಕ್ಷಣ ಸಂಘವು ಆ.3 ರಂದು ಬೆಳಗ್ಗೆ 10.30 ಗಂಟೆಗೆ ಮಲಾಬಾದನ ವಿಮೋಚನಾ ಶಾಲೆಯಲ್ಲಿ ಆಯೋಜಿಸಲಾಗಿದೆ ಎಂದು ವಿಮೋಚನಾ ಸಂಸ್ಥೆಯ ಅಧ್ಯಕ್ಷ, ಹಿರಿಯ ನ್ಯಾಯವಾದಿ ಬಿ.ಎಲ್.ಪಾಟೀಲ ಹೇಳಿದರು.

ಡಾ.ರೊನಾಲ್ಡ್ ಕೊಲಾಸೋಗೆ ಡಿಸ್ಟಿಂಗ್ವಿಶ್ಡ್‌ ಫೆಲೋಶಿಪ್ ಪ್ರಶಸ್ತಿ

Aug 02 2024, 12:46 AM IST
ವಿವಿಧ ಕ್ಷೇತ್ರಗಳಲ್ಲಿ ಸಮಾಜಮುಖಿ ಸೇವೆಗಳನ್ನು ಗುರುತಿಸಿ ಅನಿವಾಸಿ ಕುಂದಾಣದ ಭಾರತೀಯ ರೊನಾಲ್ಡ್ ಕೊಲಾಸೋ ಅವರಿಗೆ ವಿಶ್ವಖ್ಯಾತಿಯ " ಡಿಸ್ಟಿಂಗ್ವಿಶ್ಡ್ " ಫೆಲೋಶಿಪ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ವಿಶ್ವಖ್ಯಾತಿಯ " ಡಿಸ್ಟಿಂಗ್ವಿಶ್ಡ್ " ಫೆಲೋಶಿಪ್ ಪ್ರಶಸ್ತಿ ಫಲಕವನ್ನು ಲಂಡನ್ ಲಾರ್ಡ್ ಮೇಯರ್ ಲಂಡನ್ ಡಿಜಿಟಲ್ ಆರ್ಥಿಕ ಮಂತ್ರಿ ಹಾಗೂ ಲೆಫ್ಟಿನೆಂಟ್ ಜನರಲ್ ಸುರೇಂದ್ರನಾಥ್ಡಾ ಅವರು ರೋನಾಲ್ಡ್ ಕೊಲಾಸೋ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 83
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved