• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದಗಂಗಪ್ಪಗೆ ಪುಟ್ಟರಾಜ ಹೆಸರಿನ ರಾಜ್ಯ ಪ್ರಶಸ್ತಿ

Oct 05 2024, 01:34 AM IST
ಪ್ರಶಸ್ತಿಯು ₹ 5 ಸಾವಿರ ನಗದು ಬಹುಮಾನ, ಪ್ರಮಾಣಪತ್ರ, ನೆನಪಿನ ಕಾಣಿಕೆ ಸತ್ಕಾರ ಒಳಗೊಂಡಿದೆ. ಅ. 20ರಂದು ಸೇವಾ ಸಮಿತಿಯು ಹಮ್ಮಿಕೊಳ್ಳುವ ಪಂ. ಪುಟ್ಟರಾಜ ಸಾಹಿತ್ಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಆಗುಂಬೆ ಎಸ್. ನಟರಾಜ್, ಶ್ರೀಧರ ಬನವಾಸಿಗೆ ವರ್ಧಮಾನ ಪ್ರಶಸ್ತಿ ಪ್ರದಾನ

Oct 05 2024, 01:33 AM IST
ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿಯನ್ನು 15 ಸಾವಿರ ರು. ನಗದು ಪುರಸ್ಕಾರ ಸಹಿತ ಸ್ವೀಕರಿಸಿ ಮಾತನಾಡಿದ ಶ್ರೀಧರ ಬನವಾಸಿ, ಸಾಹಿತ್ಯ ಚಟುವಟಿಕೆಯಲ್ಲಿ ಈ ಪ್ರಶಸ್ತಿ ಪ್ರೋತ್ಸಾಹಕ ಮಾತ್ರವಲ್ಲ ಮುಂದಿನ ದಾರಿಗೆ ಬೆಳಕಾಗಲಿದೆ ಎಂದರು.

ದಿ. ಡಿ ದೇವರಾಜ ಅರಸ್ ಪ್ರಶಸ್ತಿ ಲಭಿಸಿರುವುದು ಸಂತಸವನ್ನುಂಟು ಮಾಡಿದೆ

Oct 05 2024, 01:31 AM IST
ಕರ್ನಾಟಕ ಮೊದಲ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ಅವರಂತ ಪ್ರಶ್ನಾತೀತ ರಾಜಕಾರಣಿ, ಅಂತವರ ಹೆಸರಿನಲ್ಲಿ ಪ್ರಿಯದರ್ಶಿನಿ ವಿದ್ಯಾಸಂಸ್ಥೆಯವರು ಕೊಡಮಾಡುವ ಪ್ರಶಸ್ತಿಯನ್ನು ಪ್ರಸ್ತುತ ವರ್ಷ ನನಗೆ ನೀಡಿರುವುದು ಅತ್ಯಂತ ಸಂತಸವನ್ನುಂಟು ಮಾಡಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಡಿ. ಬಸನಗೌಡ್ರ ಸಂತಸ ವ್ಯಕ್ತಪಡಿಸಿದರು.

ನಟ ರಾಮಕೃಷ್ಣ, ಅಣ್ಣಾರಾಯರಿಗೆ ನಮ್ಮನೆ ಪ್ರಶಸ್ತಿ

Oct 04 2024, 01:07 AM IST
ಡಿ. ೮ರಂದು ಶಿರಸಿ ತಾಲೂಕಿನ ಬೆಟ್ಟಕೊಪ್ಪದಲ್ಲಿ ನಡೆಯುವ ೧೩ನೇ ವರ್ಷದ ನಮ್ಮನೆ ಹಬ್ಬದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಪ್ರಶಸ್ತಿ ನೆಪದಲ್ಲಿ ಕನ್ನಡಿಗರಿಗೆ ಅವ ಮರ್ಯಾದೆ ಯಾಕೆ : ನಿರ್ದೇಶಕ ಹೇಮಂತ್‌ ರಾವ್‌

Oct 04 2024, 01:03 AM IST
ಇಫಾ ಅವಾರ್ಡ್‌ ಫಂಕ್ಷನ್‌ನಲ್ಲಿ ನಡೆದದ್ದೇನು ಅಂತ ನಿರ್ದೇಶಕ ಹೇಮಂತ್‌ ರಾವ್‌ ವಿವರಿಸಿದ್ದಾರೆ.

9ನೇ ಆವೃತ್ತಿಯ ಐಸಿಸಿ ಮಹಿಳಾ ಟಿ20 ವಿಶ್ವಕಪ್ : ಚೊಚ್ಚಲ ಪ್ರಶಸ್ತಿ ಬೇಟೆಗೆ ಭಾರತ ನಿರೀಕ್ಷೆ

Oct 03 2024, 01:25 AM IST
9ನೇ ಆವೃತ್ತಿಯ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ ಯುಎಇಯಲ್ಲಿ ಗುರುವಾರದಿಂದ ಆರಂಭವಾಗಲಿದ್ದು, ಭಾರತ ತಂಡ ಚೊಚ್ಚಲ ಪ್ರಶಸ್ತಿ ಗೆಲ್ಲುವ ಗುರಿ ಹೊಂದಿದೆ. ಒಟ್ಟು 10 ತಂಡಗಳು ಪ್ರಶಸ್ತಿಗಾಗಿ ಸೆಣಸಲಿದ್ದು, ಭಾರತ ತಂಡ ತನ್ನ ಮೊದಲ ಪಂದ್ಯದಲ್ಲಿ ಶುಕ್ರವಾರ ನ್ಯೂಜಿಲೆಂಡ್‌ ವಿರುದ್ಧ ಆಡಲಿದೆ.

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ; ಆಳ್ವಾಸ್ ಕಾಲೇಜಿಗೆ ಪ್ರಶಸ್ತಿ

Oct 03 2024, 01:24 AM IST
ಮಂಗಳೂರು, ಉಡುಪಿ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ನಡೆಯುವ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಳ್ವಾಸ್ ಕಾಲೇಜಿನ ೧೨೦ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ.

ಜುಗೂಳ ಸಿದ್ದಿ ಹೂಮ್ಯಾನಿಟಿ ಫೌಂಡೇಶನ್‌ಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಕಿರೀಟ

Oct 03 2024, 01:24 AM IST
ಬೆಳಗಾವಿಯ ಅಣ್ಣಪೂರ್ಣೆಶ್ವರಿ ಹೂಮ್ಯಾನಿಟಿ ಫೌಂಡೇಶನ್‌ವರು ಕೊಡಮಾಡುವ ರಾಜ್ಯಮಟ್ಟದ ಸಂಗೊಳ್ಳಿ ರಾಯಣ್ಣ ಪ್ರಶಸ್ತಿಯು ಕಾಗವಾಡ ತಾಲೂಕಿನ ಜುಗೂಳ ಗ್ರಾಮದ ಅನ್ನ-ಶಿಕ್ಷಣ-ಆರೋಗ್ಯ ಸೇವೆಯ ಧೇಯದೊಂದಿಗೆ ಸಮಾಜಮುಖಿ ಕಾರ್ಯ ನಿರ್ವಹಿಸುತ್ತಿರುವ ಸಿದ್ದಿ ಹೂಮ್ಯಾನಿಟಿ ಫೌಂಡೇಶನ್‌ಗೆ ಲಭಿಸಿದೆ.

ರಾಷ್ಟ್ರ ಪ್ರಶಸ್ತಿ ಪ್ರಶಸ್ತಿ ವಿಜೇತ ಮಧ್ಯಂತರ ಕಿರುಚಿತ್ರ ಫೀಚರ್‌ ಸಿನಿಮಾ ಆಗಲಿದೆ : ದಿನೇಶ್‌ ಶೆಣೈ

Oct 03 2024, 01:18 AM IST
ರಾಷ್ಟ್ರಪ್ರಶಸ್ತಿ ವಿಜೇತ ಮಧ್ಯಂತರ ಕಿರುಚಿತ್ರ ಫುಲ್‌ ಲೆನ್ತ್‌ ಫೀಚರ್‌ ಫಿಲಂ ಆಗಲಿದೆ.

ತೇಜೋಮಯಿ ಗದ್ದಿಗೆ ನಾಟ್ಯ ಸರಸ್ವತಿ ಪ್ರಶಸ್ತಿ ಪ್ರದಾನ

Oct 03 2024, 01:15 AM IST
ದೈಹಿಕ ಶಿಕ್ಷಕ ರಾಮಪ್ಪ ಗದ್ದಿ ಹಾಗೂ ನೇತ್ರಾವತಿ ಗದ್ದಿ ದಂಪತಿಯ ಹಿರಿಯ ಸುಪುತ್ರಿ ತೇಜೋಮಯಿ ಗದ್ದಿಗೆ ನಾಟ್ಯ ಸರಸ್ವತಿ ಪ್ರಶಸ್ತಿಯನ್ನು ವೈಷ್ಣವಿ ಲಯನ್‌ ಹಾಸ್ಪಿಟಲ್‌ನ ಮೆಡಿಕಲ್‌ ಡೈರೆಕ್ಟರ್‌, ನೇತ್ರ ತಜ್ಞರಾದ ಡಾ.ಅನಿತಾ ಪ್ರಸಾದ ಪ್ರದಾನ ಮಾಡಿದರು.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 96
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved