• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆ.11ರಂದು ಟಿ. ದಾಮೋದರ ಶೆಟ್ಟಿಗಾರ್ ಸಂಸ್ಮರಣೆ, ಯಕ್ಷದಾಮೋದರ ಪ್ರಶಸ್ತಿ ಪ್ರದಾನ

Aug 01 2024, 12:27 AM IST
ಸೇರಾಜೆ ಸೀತಾರಾಮ ಭಟ್ ದಾಮೋದರ ಶೆಟ್ಟಿಗಾರರ ಕುರಿತಾಗಿ ಸಂಸ್ಮರಣೆ ಮಾತುಗಳನ್ನಾಡಲಿದ್ದಾರೆ.

ರಂಗಕರ್ಮಿ ರಾಜೇಂದ್ರ ಕಾರಂತ, ತಿರುಪತಿಯ ಕೋನೇಟಿ ಸುಬ್ಬರಾಜುಗೆ ಬಳ್ಳಾರಿ ರಾಘವ ಪ್ರಶಸ್ತಿ

Aug 01 2024, 12:16 AM IST
ಬಳ್ಳಾರಿ ಜಿಲ್ಲಾ ಪ್ರಧಾನ ನ್ಯಾಯಾಧೀಶೆ ಕೆ.ಜಿ. ಶಾಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡುವರು.

ಕಾವೇರಿ ಬಾಗಿನ ವೇಳೆ ಐವರಿಗೆ ಪ್ರಶಸ್ತಿ: ಡಿ.ಕೆ. ಶಿವಕುಮಾರ್

Jul 30 2024, 12:35 AM IST
ಮುಂಬರುವ ವರ್ಷದಿಂದ ಕಾವೇರಿಗೆ ಬಾಗಿನ ಸಲ್ಲಿಸುವ ಕಾರ್ಯಕ್ರಮದಲ್ಲಿ ಐವರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಹೊಂಗಹಳ್ಳಿ ಶಾಲೆಗೆ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ

Jul 30 2024, 12:32 AM IST
ತಾಲೂಕಿನ ಹೊಂಗಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ ಪಡೆದುಕೊಂಡಿದೆ.

ವಿದ್ಯಾರ್ಥಿನಿ ಸಾಯಿ ಲೇಖನಳಿಗೆ ಕನ್ನಡ ಕೌಸ್ತುಭ ಪ್ರಶಸ್ತಿ

Jul 30 2024, 12:31 AM IST
ನಮ್ಮ ಮಾತೃಭಾಷೆ ದರ್ಜಿಯಾಗಿದ್ದರೂ ಬಹುತೇಕ ನಾವು ಮನೆಯಲ್ಲಿ ಕನ್ನಡದಲ್ಲೇ ಮಾತನಾಡುತ್ತೇವೆ. ಅದರಲ್ಲೂ ನನಗಂತೂ ಕನ್ನಡ ಓದುವುದು, ಬರೆಯುವುದು, ಮಾತನಾಡುವುದೆಂದರೆ ವೈಯಕ್ತಿಕವಾಗಿ ಹೆಮ್ಮೆ ಅನಿಸುತ್ತದೆ.

ಈ ವರ್ಷದಿಂದ ಪುಸ್ತಕ ಪ್ರಾಧಿಕಾರದಿಂದ ಅತ್ಯುತ್ತಮ ಮುದ್ರಣಕಾರರಿಗೂ ಪ್ರಶಸ್ತಿ

Jul 29 2024, 12:56 AM IST
ಎಲ್ಲವನ್ನು ಸಂಯೋಜಿಸಿ, ಸುಂದರವಾಗಿ ಮುದ್ರಿಸುವ ಮುದ್ರಣಕಾರನಿಗೆ ಯಾವುದೇ ಪ್ರಶಸ್ತಿ ಇಲ್ಲದಿರುವುದನ್ನು ಗಮನಿಸಿ, ಈ ತೀರ್ಮಾನಕ್ಕೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕನ್ನಡಪ್ರಭದ ಮೂವರಿಗೆ ವಾರ್ಷಿಕ ಪ್ರಶಸ್ತಿ

Jul 29 2024, 12:54 AM IST

 ವಿಜಯಪುರ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡುವ ವಾರ್ಷಿಕ ಪ್ರಶಸ್ತಿಯನ್ನು ಕನ್ನಡ ಪ್ರಭ ಪತ್ರಿಕೆ ಮೂರು ಪತ್ರಕರ್ತರು ಸೇರಿದಂತೆ 31 ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕನ್ನಡಪ್ರಭ ರೈತ ರತ್ನ ಪ್ರಶಸ್ತಿ ಪಡೆದ ಪ್ರಗತಿಪರ ರೈತ ಧನಪಾಲಗೆ ರಾಷ್ಟ್ರ ಪ್ರಶಸ್ತಿ

Jul 28 2024, 11:37 AM IST

ಕನ್ನಡಪ್ರಭ 2023ನೇ ಸಾಲಿನ ಸಮಗ್ರ ಕೃಷಿಯಲ್ಲಿ ರೈತ ರತ್ನ ಪ್ರಶಸ್ತಿ ವಿಜೇತರಾದ ಹಾಗೂ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹಳಿಂಗಳಿ ಗ್ರಾಮದ ಪ್ರಗತಿಪರ ರೈತ ಧನಪಾಲ ಯಲ್ಲಟ್ಟಿ ಅವರು ಭಾರತೀಯ ಸಕ್ಕರೆ ತಂತ್ರಜ್ಞಾನ ಸಂಸ್ಥೆ ಕೊಡಮಾಡುವ ರೈತ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಎಳ್ಳಂಪಳ್ಳಿ ಜಗನ್ನಾಥ ಆಚಾರ್ಯರಿಗೆ ಗುರು ಮಟಪಾಡಿ ವೀರಭದ್ರ ನಾಯಕ್ ಪ್ರಶಸ್ತಿ

Jul 28 2024, 02:09 AM IST
ವರ್ಷದಲ್ಲಿ ಖ್ಯಾತ ಯಕ್ಷಗಾನ ಬಣ್ಣದ ವೇಷಧಾರಿ ಎಳ್ಳಂಪಳ್ಳಿ ಜಗನ್ನಾಥ ಆಚಾರ್ಯ ಅವರಿಗೆ ಗುರು ಮಟಪಾಡಿ ವೀರಭದ್ರ ನಾಯಕ್ ಪ್ರಶಸ್ತಿ ಘೋಷಣೆಯಾಗಿದೆ. ಪ್ರಶಸ್ತಿಯನ್ನು ನವೆಂಬರ್‌ನಲ್ಲಿ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನೀಡಿ ಗೌರವಿಸಲಾಗುವುದು.

ಪಟ್ಟದ್ದೇವರಿಗೆ ನೀಡಿದ ಪ್ರಶಸ್ತಿ ಇಡೀ ರಾಜ್ಯಕ್ಕೆ ಹೆಮ್ಮೆ

Jul 28 2024, 02:07 AM IST
The award given to Pattadevar is the pride of the entire state
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 83
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved