• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಳಿಯಾಳ ಕುಸ್ತಿಪಟುಗಳಿಗೆ ಸಮಗ್ರ ಪ್ರಶಸ್ತಿ

Nov 16 2024, 12:32 AM IST
ಬಾಲಕಿಯರ ವಿಭಾಗದಲ್ಲಿ ಮೂರು ಚಿನ್ನ, ಎರಡು ಬೆಳ್ಳಿ ಹಾಗೂ ಎರಡು ಕಂಚಿನ ಪದಕಗಳು ಬಂದಿವೆ. ಅದೇ ರೀತಿ ಬಾಲಕರ ವಿಭಾಗದಲ್ಲಿ ಒಂದು ಬೆಳ್ಳಿ ಮತ್ತು ಎರಡು ಕಂಚಿನ ಪದಕಗಳನ್ನು ಗಳಿಸಿದ್ದಾರೆ.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೀತಾರಾಮ ತೋಳ್ಪಾಡಿತ್ತಾಯಗೆ ಅಭಿನಂದನಾ ಕಾರ್ಯಕ್ರಮ

Nov 15 2024, 12:36 AM IST
ಯಕ್ಷಗಾನ ಕಲಾವಿದ ಉಜಿರೆ ಅಶೋಕ್ ಭಟ್ ಮಾತನಾಡಿ ತೋಳ್ಪಾಡಿತ್ತಾಯರ ಕಲಾ ಸೇವೆಯ ಗುಣಮಟ್ಟ ಅತ್ಯುತ್ತಮವಾದದ್ದು. ಅವರು ಸರ್ವಶ್ರೇಷ್ಠ ಕಲಾವಿದರ ಗರಡಿಯಲ್ಲಿ ಪಳಗಿದವರು ಎಂದು ಅಭಿನಂದಿಸಿದರು.

17ರಂದು ಉಡುಪಿ ಯಕ್ಷಗಾನ ಕಲಾರಂಗದ ಪ್ರಶಸ್ತಿ ಪ್ರದಾನ

Nov 15 2024, 12:34 AM IST
ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಿ ಅನುಗ್ರಹ ಸಂದೇಶ ನೀಡಲಿದ್ದಾರೆ. ಕಲಾರಂಗದ ಆರ್.ಎಲ್. ಭಟ್ - ವಾರಿಜಾಕ್ಷಿ ಆರ್. ಭಟ್ ಪ್ರಸಾದನ ಕೊಠಡಿಯನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ನ.16ರಂದು ಸಹಕಾರಿ ಸಪ್ತಾಹದ ‘ಸಹಕಾರ ಮಾಣಿಕ್ಯ ಪ್ರಶಸ್ತಿ’ ಮತ್ತು ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರಕಟ

Nov 15 2024, 12:33 AM IST
ಮೂಡುಬಿದಿರೆ ಸಹಕಾರ ತರಬೇತಿ ಕೇಂದ್ರದಲ್ಲಿ ರಾಂಕ್‌ ವಿಜೇತರಾದ ಚೈತ್ರಾ ಮೂಡುಬಿದಿರೆ ಹಾಗೂ ದಿವ್ಯರಾಣಿ ಕುಳಾಯಿ ಇವರನ್ನು ಪುರಸ್ಕರಿಸಲಾಗುವುದು ಎಂದು ಡಾ. ಎಂ. ಎನ್. ರಾಜೇಂದ್ರ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಟಿಯು ರಾಜ್ಯ ಮಟ್ಟದ ವೇಯ್ಟ್ ಲಿಫ್ಟಿಂಗ್, ದೇಹದಾಢ್ಯ ಸ್ಪರ್ಧೆ: ಆಳ್ವಾಸ್‌ಗೆ ಅವಳಿ ಪ್ರಶಸ್ತಿ

Nov 14 2024, 12:48 AM IST
ಬೆಸ್ಟ್ ಲಿಫ್ಟರ್ ಬಾಲಕರ ವಿಭಾಗದಲ್ಲಿ ಆಕಾಶ್ ಎಜೆಇಐಟಿ ಮಂಗಳೂರು, ಬೆಸ್ಟ್ ಲಿಫ್ಟರ್ ಬಾಲಕಿಯರ ವಿಭಾಗದಲ್ಲಿ ರಿಕ್ತಕಿರಣ್ ಶ್ರೀನಿವಾಸ ಕಾಲೇಜು ಮಂಗಳೂರು. ಮಿಸ್ಟರ್ ವಿಟಿಯು ಆಳ್ವಾಸ್‌ನ ಭರತ್ ಪ್ರಶಸ್ತಿಯನ್ನು ಪಡೆದರು.

ಪ್ರಶಸ್ತಿ ಎನ್ನುವುದು ವ್ಯಕ್ತಿಗಲ್ಲ ವ್ಯಕ್ತಿತ್ವಕ್ಕೆ : ಡಾ.ಕುಮಾರ

Nov 13 2024, 12:45 AM IST
ಕರ್ನಾಟಕ ಸಂಘದಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವಿದ್ಯಾ ಸರಸ್ವತಿ ಮಡಿಲಿಗೆ ‘ಫ್ಯಾಷನ್ ಕ್ಯಾಟಲಿಸ್ಟ್ ಆಫ್ ದ ಇಯರ್’ ಪ್ರಶಸ್ತಿ

Nov 13 2024, 12:08 AM IST
ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದವರಿಗೆ ಮಂಗಳೂರಿನ ಮೋತಿ ಮಹಲ್ ಹೋಟೆಲ್‌ನಲ್ಲಿ ಪ್ರತಿಷ್ಠಿತ ಪಬ್ಲಿಕ್ ರಿಲೇಷನ್ಸ್ ಕೌನ್ಸಿಲ್ ಆಫ್ ಇಂಡಿಯಾ (ಪಿಆರ್‌ಸಿಐ) ಇದರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಕಲಾವಿದ ಕೆ. ಗುಡ್ಡಪ್ಪ ಜೋಗಿಗೆ ನಾಗೇಗೌಡ ಪ್ರಶಸ್ತಿ

Nov 13 2024, 12:07 AM IST
ಆನಂದಪುರ ಸಮೀಪದ ಹೊಸೂರು ಗ್ರಾಮದ ಹಿರಿಯ ಕಿನ್ನೂರಿ ಜಾನಪದ ಕಲಾವಿದ ಕೆ. ಗುಡ್ಡಪ್ಪ ಜೋಗಿಗೆ ಕರ್ನಾಟಕ ಜಾನಪದ ಪರಿಷತ್ ರಾಜ್ಯ ಮತ್ತು ರಾಷ್ಟ್ರಮಟ್ಟದ ಅತ್ಯುತ್ತಮ ನಾಡೋಜ ಎಚ್.ಎಲ್. ನಾಗೇಗೌಡ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಇವರು ಮೂಲತಃ ಹಾನಗಲ್ ತಾಲೂಕಿನ ತಿಳುವಳ್ಳಿ ಗ್ರಾಮದವರು.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ 93 ಜನರಿಗೆ ಧೀಮಂತ ಪ್ರಶಸ್ತಿ

Nov 11 2024, 11:51 PM IST
ಶಾಸಕರು, ಪಾಲಿಕೆ ಸದಸ್ಯರು, ಗಣ್ಯರು ಸೇರಿದಂತೆ ನಾನಾ ವಲಯಗಳ ಲಾಬಿ ಒತ್ತಡಗಳಿಂದ ಬರೋಬ್ಬರಿ 93 ಜನರಿಗೆ ಪ್ರಶಸ್ತಿ ಲಭಿಸಿದಂತಾಗಿದೆ. ಕಳೆದ ವರ್ಷ 68 ಜನರಿಗೆ ಸಾಧಕರಿಗೆ ಪ್ರಶಸ್ತಿ ನೀಡಲಾಗಿತ್ತು. ಈ ವರ್ಷ 69 ಜನರಿಗೆ ಕೊಡಲಾಗುತ್ತಿದೆ.

ರಂಗಚಾವಡಿ ವರ್ಷದ ಹಬ್ಬ ಉದ್ಘಾಟನೆ: ಕಿಶೋರ್‌ ಶೆಟ್ಟಿಗೆ ಪ್ರಶಸ್ತಿ ಪ್ರದಾನ

Nov 11 2024, 11:50 PM IST
ರಂಗ ಚಾವಡಿ ಮಂಗಳೂರು ಆಶ್ರಯದಲ್ಲಿ ಸುರತ್ಕಲ್‌ ಸುಭಾಷಿತನಗರ ರೆಸಿಡೆಂಟ್ಸ್ ವೆಲ್‌ಫೇರ್ ಅಸೋಸಿಯೇಶನ್ ನ ಸಹಯೋಗದಲ್ಲಿ ಸುರತ್ಕಲ್ ಬಂಟರ ಭವನದಲ್ಲಿ ರಂಗಚಾವಡಿ ವರ್ಷದ ಹಬ್ಬ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 106
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved