• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟಿ.ಪಿ.ರಮೇಶ್ ಗೆ ‘ಧ್ವನಿ ಕೊಟ್ಟ ಧಣಿ’ ಪ್ರಶಸ್ತಿ ಪ್ರದಾನ

Oct 02 2024, 01:14 AM IST
ಮೈಸೂರಿನ ಸೇವಾ ಟ್ರಸ್ಟ್‌ ವತಿಯಿಂದ ಧ್ವನಿ ಕೊಟ್ಟ ಧಣಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಾಜಿ ಗೃಹ ಸಚಿವ ಪಿ.ಜಿ. ಆರ್‌ ಸಿಂಧ್ಯಾ ಮತ್ತಿತರ ಪ್ರಮುಖರ ಸಮ್ಮುಖದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ತೊಂಡೇಭಾವಿ ಗ್ರಾಪಂಗೆ ಗಾಂಧಿ ಗ್ರಾಮ ಪ್ರಶಸ್ತಿ: ಇಂದು ಪ್ರದಾನ

Oct 02 2024, 01:07 AM IST
ಗೌರಿಬಿದನೂರು ತಾಲೂಕಿನಿಂದ ತೊಂಡೇಬಾವಿ ಪಂಚಾಯಿತಿಗೆ ಆ ಪ್ರಶಸ್ತಿ ದೊರೆತಿದೆ. 150 ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಗ್ರಾಮ ಪಂಚಾಯತಿ ತೋರಿದ ಪ್ರಗತಿಯನ್ನು ಆಧರಿಸಿ ಪಂಚಾಯಿತಿಯನ್ನು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ

ಆಪತ್ಬಾಂದವ ಈಶ್ವರ್ ಮಲ್ಪೆಗೆ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿಲಿ: ಯಶ್ಪಾಲ್ ಸುವರ್ಣ

Sep 30 2024, 01:29 AM IST
ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುವಂತೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

ಕಾರವಾರದಲ್ಲಿ ನಾಲ್ವರು ಪತ್ರಕರ್ತರಿಗೆ ಟಾಗೋರ್ ಪ್ರಶಸ್ತಿ ಪ್ರದಾನ

Sep 30 2024, 01:19 AM IST
ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ತಾವು ಉತ್ತರ ಕನ್ನಡ ಜಿಲ್ಲೆಗೆ ಬಂದ ಕೆಲವೇ ದಿನಗಳಲ್ಲಿ ಶಿರೂರು ಗುಡ್ಡ ಕುಸಿತ, ಕಾಳಿ ಸೇತುವೆ ಕುಸಿತದಂತಹ ಘಟನೆಗಳು ನಡೆದವು. ಪತ್ರಕರ್ತರು ಉತ್ತಮ ಸಹಕಾರ ನೀಡಿದ್ದಾರೆ ಎಂದು ಶ್ಲಾಘಿಸಿದರು.

ರೋಟರಿ ನೇಷನ್ ಬಿಲ್ಡರ್ಸ್ ಪ್ರಶಸ್ತಿ ಪ್ರದಾನ

Sep 30 2024, 01:18 AM IST
ಹಾಕಿ ಕ್ರೀಡೆಯಲ್ಲಿ ಸಾಧನೆ ತೋರಿದ ಕೊಡಗು ವಿದ್ಯಾಲಯದ ವಿದ್ಯಾರ್ಥಿನಿ ಎ.ಜಿ. ಪರ್ಲಿನ್‌ ಪೊನ್ನಮ್ಮ ಅವರನ್ನು ಸನ್ಮಾನಿಸಲಾಯಿತು.

ಹೊಸರಿತ್ತಿ ಗಾಂಧಿ ಗ್ರಾಮೀಣ ಗುರುಕುಲಕ್ಕೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ

Sep 30 2024, 01:17 AM IST
ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಪ್ರತಿವರ್ಷ ನೀಡುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಹೊಸರಿತ್ತಿ ಗ್ರಾಮದ ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನದ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆ ಆಯ್ಕೆಯಾಗಿವೆ.

ಸಮಾಜ ಸೇವಕ ಇಕ್ಬಾಲ್ ಮನ್ನಾಗೆ ‘ಸ್ವಾಮಿ ವಿವೇಕಾನಂದ’ ರಾಜ್ಯ ಪ್ರಶಸ್ತಿ

Sep 30 2024, 01:16 AM IST
ವಿಶ್ವ ಮಾನವಾಧಿಕಾರ ಹಕ್ಕು ಲೋಕ ಪರಿಷತ್ ವತಿಯಿಂದ ಭಾನುವಾರ ಉಡುಪಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ ನಡೆಯಿತು.

ಈ ಬಾರಿ 169 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ! ಜೊತೆಗೆ ಕರ್ನಾಟಕ ನಾಮಕರಣ ಸ್ಮರಣೆಗೆ 100 ಪ್ರಶಸ್ತಿ

Sep 29 2024, 11:24 AM IST

ವಿಧಾನಸೌಧದ ಮಹಾದ್ವಾರದ ಮೆಟ್ಟಿಲುಗಳ ಮೇಲೆ ನ.1ರಂದು ನಡೆಯಲಿರುವ 69ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಕರ್ನಾಟಕ ಸಂಭ್ರಮ 50ರ ಸಮಾರೋಪದಲ್ಲಿ ಬರೋಬ್ಬರಿ 169 ಸಾಧಕರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ.

ಸೆಪ್ಟೆಂಬರ್ 30 ರಂದು ಗಡಿನಾಡಿನಲ್ಲಿ ಕರ್ನಾಟಕ ಸಂಭ್ರಮ : ಗಡಿ ಚೇತನ ಪ್ರಶಸ್ತಿ ಪ್ರದಾನ

Sep 29 2024, 02:01 AM IST

ಸೆಪ್ಟೆಂಬರ್ 30 ರಂದು ಜತ್ತ ತಾಲೂಕಿನ ಗುಡ್ಡಾಪುರದಲ್ಲಿ ಕರ್ನಾಟಕ ಸಂಭ್ರಮ ಕಾರ್ಯಕ್ರಮ ನಡೆಯಲಿದ್ದು, ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಡಾ.ಜಯದೇವಿ ತಾಯಿ ಲಿಗಾಡೆ, ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈ ಮತ್ತು ಡಾ.ಚನ್ನಬಸವ ಪಟ್ಟದೇವರು ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುವುದು.  

ಅಲಂಗಾರು ಈಶ್ವರ ಭಟ್ಟರಿಗೆ ‘ಶಾರದಾನುಗ್ರಹ ಪ್ರಶಸ್ತಿ’

Sep 29 2024, 01:56 AM IST
ಅ.10 ರಂದು ನಡೆಯುವ ಶಾರದಾ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಶೋಕ್ ಕಾಮತ್ ಮತ್ತು ಶಾರದ ಮಹೋತ್ಸವ ಸಮಿತಿಯ ಸಾಂಸ್ಕೃತಿಕ ಸ್ಪರ್ಧಾ ಸಂಚಾಲಕ ಡಾ. ರಾಮಕೃಷ್ಣ ಶಿರೂರು ತಿಳಿಸಿದ್ದಾರೆ.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 96
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved