• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಾ.ಹುನಗುಂಟಿಗೆ ಐಎಂಎ ರಾಜ್ಯ ಪ್ರಶಸ್ತಿ

Jul 02 2024, 01:34 AM IST
ಯಾದಗಿರಿಯ ಡಾ.ಜಿ.ಡಿ. ಹುನಗುಂಟಿ ಅವರಿಗೆ ಐಎಂಎ ರಾಜ್ಯ ಪ್ರಶಸ್ತಿ-24 ಪ್ರದಾನ ಮಾಡಲಾಯಿತು

ಮಿಥುನ್ ಕೊಡೆತ್ತೂರುಗೆ ‘ಬ್ರಾಂಡ್ ಮಂಗಳೂರು’ ಪ್ರಶಸ್ತಿ ಪ್ರದಾನ

Jun 28 2024, 12:48 AM IST
ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿ, ಕೋಮು ಸೌಹಾರ್ದ ಸ್ಥಾಪಿಸುವ ನಿಟ್ಟಿನಲ್ಲಿ ಬ್ರಾಂಡ್ ಮಂಗಳೂರು ಪ್ರಶಸ್ತಿ ಕೊಡುತ್ತಿರುವುದು ಒಳ್ಳೆಯ ವಿಚಾರ ಎಂದರು.

ಮಿಥುನ ಕೊಡೆತ್ತೂರ್‌ಗೆ ‘ಬ್ರ‍್ಯಾಂಡ್ ಮಂಗಳೂರು’ ಪ್ರಶಸ್ತಿ

Jun 26 2024, 12:38 AM IST
ಪ್ರಶಸ್ತಿ ಪ್ರದಾನ ಸಮಾರಂಭ ಜೂ.27ರಂದು ಬೆಳಗ್ಗೆ 11 ಗಂಟೆಗೆ ಪತ್ರಿಕಾಭವನದಲ್ಲಿ ನಡೆಯಲಿದ್ದು, ಮಂಗಳೂರು ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್ವಾಲ್‌ ಪ್ರಶಸ್ತಿ ಪ್ರದಾನ ಮಾಡುವರು.

ಖಾಸ್ಗತೇಶ್ವರ ಸಂಗೀತ ಪಾಠಶಾಲೆ: ಮಕ್ಕಳಿಗೆ ಪ್ರಶಸ್ತಿ ಪ್ರದಾನ

Jun 26 2024, 12:33 AM IST
ಖಾಸ್ಗತೇಶ್ವರ ಸಂಗೀತ ಪಾಠ ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಬೆಳಕು ಸಾಹಿತ್ಯಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಜೂ.24 ರಂದು ಸೋಮವಾರ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.

ಜೂ.೩೦ರಂದು ನಾದಬ್ರಹ್ಮ ಹಂಸಲೇಖರಿಗೆ ನಾಲ್ವಡಿ ಪ್ರಶಸ್ತಿ ಪ್ರದಾನ

Jun 26 2024, 12:33 AM IST
ರಂಗಭೂಮಿ ಚಟುವಟಿಕೆಗಳಿಗೆ ಬೆಂಬಲವಾಗಿ ನಿಂತು ಅವುಗಳಿಗೆ ಹೊಸತನವನ್ನು ತುಂಬುವುದಕ್ಕೆ ಸರ್ಕಾರಗಳು ಮತ್ತು ಜನಪ್ರತಿನಿಧಿಗಳು ನಿರಾಸಕ್ತಿ ವಹಿಸಿರುವುದು ಬೇಸರದ ಸಂಗತಿ. ಮಂಡ್ಯ ನಗರದಲ್ಲೊಂದು ಗುಣಮಟ್ಟದ ರಂಗಮಂದಿರ ಇಲ್ಲ. ಇರುವ ರಂಗ ಮಂದಿರಗಳಲ್ಲೂ ಬೆಳಕಿನ ವ್ಯವಸ್ಥೆ, ಧ್ವನಿವರ್ಧಕ, ವೇದಿಕೆ ಪೀಠೋಪಕರಣಗಳು, ಆಸನಗಳ ವ್ಯವಸ್ಥೆ, ಹವಾನಿಯಂತ್ರಿತ ವ್ಯವಸ್ಥೆ ಸಮರ್ಪಕವಾಗಿಲ್ಲ.

ಶಿವಾಚಾರ್ಯ ಶ್ರೀಗಳಿಗೆ ಫ.ಗು ಹಳಕಟ್ಟಿ ರಾಷ್ಟ್ರೀಯ ಪ್ರಶಸ್ತಿ

Jun 25 2024, 12:34 AM IST
ಫ.ಗು ಹಳಕಟ್ಟಿಯವರು ವಚನ ಸಾಹಿತ್ಯ ಸಂರಕ್ಷಣೆಗಾಗಿ ತಮ್ಮ ತನು, ಮನ, ಧನ ಸಮರ್ಪಿಸಿಕೊಂಡವರು. ಅವರ ಪ್ರಯತ್ನ ಪರಿಶ್ರಮ ಇಲ್ಲದಿದ್ದರೆ ಅಮೂಲ್ಯ ವಚನ ಸಾಹಿತ್ಯ ಬೆಳಕು ಕಾಣುವುದು ಕಷ್ಟಸಾಧ್ಯವಾಗಿತ್ತು. ವಚನ ಸಾಹಿತ್ಯ, ಸಂಶೋಧನೆ, ಸಂರಕ್ಷಣೆ, ಪ್ರಕಟಣೆಗಾಗಿ ಅವರು ತಮ್ಮ ಮನೆಯನ್ನೇ ಮಾರಿದರು.

ರಾಜ್ಯ ಮಟ್ಟದ ಯೋಗ ಸಮ್ಮೇಳನಕ್ಕೆ ತೆರೆ- ಸಾಧಕರಿಗೆ ಪ್ರಶಸ್ತಿ ಪ್ರದಾನ

Jun 24 2024, 01:39 AM IST
ಮಹಿಳಾ ಸಬಲೀಕರಣಕ್ಕಾಗಿ ಯೋಗ, ಯೋಗದ ಪ್ರಾಚೀನತೆ, ಯೋಗದ ವೈಜ್ಞಾನಿಕ ಸಂಶೋಧನೆಗಳ ಪಕ್ಷಿನೋಟ, ಭಾನುವಾರ ಭಗವದ್ಗೀತೆಯಲ್ಲಿ ಯೋಗದ ಅನಾವರಣ,

27ರ ಒಳಗೆ ನಾಡಪ್ರಭು ಜಯಂತಿ, ಪ್ರಶಸ್ತಿ ಪ್ರದಾನ: ಉಮಾಶಂಕರ್‌

Jun 22 2024, 01:33 AM IST
ಬಿಬಿಎಂಪಿಯಿಂದ ಆಯೋಜಿಸುವ ‘ಕೆಂಪೇಗೌಡ ಜಯಂತಿ’ ಮತ್ತು ‘ನಾಡಪ್ರಭು ಕೆಂಪೇಗೌಡ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ಜುಲೈ 27ರೊಳಗಾಗಿ ಆಚರಣೆಗೆ ತೀರ್ಮಾನಿಸಲಾಗಿದೆ ಎಂದು ಬಿಬಿಎಂಪಿ ಆಡಳಿತಾಧಿಕಾರಿ ಉಮಾಶಂಕರ್‌ ತಿಳಿಸಿದ್ದಾರೆ.

ಅಟೆಲ್‌ ಪೆನ್ಶನ್‌ ಅನುಷ್ಠಾನ: ಕೆವಿಜಿ ಬ್ಯಾಂಕ್‌ಗೆ ರಾಷ್ಟ್ರಮಟ್ಟದ ಪ್ರಶಸ್ತಿ

Jun 22 2024, 12:45 AM IST
ಅಟಲ್ ಪೆನ್ಶನ್ ಯೋಜನೆ ಅಸಂಘಟಿತ ಕಾರ್ಮಿಕ ವರ್ಗಕ್ಕೆ ವರದಾನ. ನಿರ್ದಿಷ್ಟಪಡಿಸಿದ ಕಂತನ್ನು ಪಾವತಿಸಿ 61ನೇ ವರ್ಷದಿಂದ ₹1ರಿಂದ ₹ 5 ಸಾವಿರ ಮಿತಿಯಲ್ಲಿ ಪಿಂಚಣಿ ಪಡೆಯಬಹುದಾಗಿದೆ.

ಅಭಯಹಸ್ತ ಉಡುಪಿಗೆ‌ ಡಾ.ಸತೀಶ್ ಶೆಟ್ಟಿ ಚಾರಿಟೇಬಲ್ ‌ಟ್ರಸ್ಟ್‌ ಪ್ರಶಸ್ತಿ

Jun 17 2024, 01:41 AM IST
ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಕಸ್ತೂರ್ಬಾ ಆಸ್ಪತ್ರೆ ‌ಮಣಿಪಾಲ ಆಯೋಜಿಸಿದ ರಕ್ತದಾನಿಗಳಿಗೆ ಹಾಗೂ ರಕ್ತದಾನ ಶಿಬಿರದ ಆಯೋಜಕರಿಗೆ ಗೌರವ ಪ್ರದಾನ‌‌ ಕಾರ್ಯಕ್ರಮದಲ್ಲಿ ಅತೀ‌ ಹೆಚ್ಚು ರಕ್ತದಾನ ಶಿಬಿರ ಆಯೋಜಿಸಿದಕ್ಕಾಗಿ ಅಭಯಹಸ್ತಗೆ ಪ್ರಶಸ್ತಿ ಪ್ರದಾನಿಸಲಾಯಿತು.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 83
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved