• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೇಖಕಿ ಸಂಕಮ್ಮ ಸಂಕಣ್ಣನವರಗೆ ಕರ್ನಾಟಕ ಸಂಭ್ರಮ-50 ಸುವರ್ಣ ಮಹೋತ್ಸವ ಪ್ರಶಸ್ತಿ

Oct 31 2024, 12:46 AM IST
ಅತ್ಯುತ್ತಮ ಲೇಖಕಿ ಸಂಕಮ್ಮ ಸಂಕಣ್ಣನವರ ಅವರಿಗೆ ಕರ್ನಾಟಕ ಸಂಭ್ರಮ-50 ಸುವರ್ಣ ಮಹೋತ್ಸವ ಪ್ರಶಸ್ತಿ-2024 ಪ್ರಶಸ್ತಿ ಲಭಿಸಿದೆ.

ರಾಯಚೂರು ಜಿಲ್ಲೆಯ ಸಾಧಕರಿಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ

Oct 31 2024, 12:46 AM IST
ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಸರ್ಕಾರ ಬುಧವಾರ ಪ್ರಕಟಿಸಿದ್ದು ಅದರಲ್ಲಿ ರಾಯಚೂರು ಜಿಲ್ಲೆಯ ಇಬ್ಬರು ಸಾಧಕರಿಗೆ ಈ ಬಾರಿಯ ಪ್ರಶಸ್ತಿ ಒಲಿದಿರು ವುದು ವಿಶೇಷವಾಗಿದೆ.

ಗೋವಿಂದದ್ವಯರಿಗೆ ಸರ್ಪಂಗಳ ಪ್ರಶಸ್ತಿ ಪ್ರದಾನ

Oct 28 2024, 01:25 AM IST
ಕಟೀಲು ಮೇಳದ ಹಿರಿಯ ಭಾಗವತರಾದ ಪದ್ಯಾಣ ಗೋವಿಂದ ಭಟ್ ಅವರನ್ನು ಸರ್ಪಂಗಳ ಸುಬ್ರಮಣ್ಯ ಭಟ್ ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಚೌಕಿ ಸಹಾಯಕ ಕಾಟುಕುಕ್ಕೆ ಗೋವಿಂದ ನಾಯ್ಕ ಅವರಿಗೆ ಸರ್ಪಂಗಳ ಕಲಾ ಸೇವಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಪದ್ಮಶ್ರೀ ಪಂಡಿತ್‌ ಎಂ. ವೆಂಕಟೇಶ್‌ ಕುಮಾರ್‌ಗೆ ಆಳ್ವಾಸ್‌ ವಿರಾಸತ್ ಪ್ರಶಸ್ತಿ

Oct 28 2024, 01:11 AM IST
ಪದ್ಮಶ್ರೀ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜೋತ್ಸವ ಪ್ರಶಸ್ತಿ, ಕರ್ನಾಟಕ ಸಂಗೀತ ನಾಟ್ಯ ಅಕಾಡೆಮಿ ಪ್ರಶಸ್ತಿ, ಭೀಮಸೇನ ಜೋಶಿ ಪ್ರಶಸ್ತಿ, ಕಾಳಿದಾಸ ಪ್ರಶಸ್ತಿ ಸಹಿತ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಆದರ್ಶ ತಾಯಿ ಅಪ್ಪಿ ಕೊರಗಗೆ ಸಂಜೀವಿನಿ ಪ್ರಶಸ್ತಿ

Oct 28 2024, 12:56 AM IST
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅಪ್ಪಿ ಕೊರಗ, ನಾನು ಮಗನಿಗಾಗಿ ಏನನ್ನೂ ಮಾಡಿಲ್ಲ. ಆತ ಸ್ವಂತ ಬುದ್ಧಿಯಿಂದ ಓದಿದ್ದಾನೆ. ಅವನಿಂದಾಗಿ ಇಂದು ನನಗೆ ಈ ಗೌರವ ಪ್ರಾಪ್ತಿಯಾಗಿದೆ ಎಂದು ಗದ್ಗಿತರಾದರು.

ಐವರಿಗೆ ವಾರ್ಷಿಕ ಕಲೆಮನೆ ಕಲಾಶ್ರೀ ಪ್ರಶಸ್ತಿ ಪ್ರದಾನ

Oct 28 2024, 12:45 AM IST
ಕಲೆಮನೆ ಕಲಾಶ್ರೀ ಪ್ರಶಸ್ತಿ ನೀಡಲಾಯಿತು.

ಕನ್ನಡಪ್ರಭದ ಪ್ರಿಯಾ, ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಶೋಭಾಗೆ ಪ್ರಶಸ್ತಿ ಕಬ್ಬನ್‌ ಪಾರ್ಕ್‌ ವಾಕರ್ಸ್‌ ಸಂಘ, ಫೋರಂನಿಂದ ಪ್ರದಾನ

Oct 27 2024, 10:24 AM IST

ಏಷ್ಯಾನೆಟ್‌ ಸುವರ್ಣ ನ್ಯೂಸ್‌’ ಔಟ್‌ಪುಟ್‌ ಎಡಿಟರ್‌ ಎಂ.ಸಿ.ಶೋಭಾ, ‘ಕನ್ನಡಪ್ರಭ’ದ ಮುಖ್ಯ ಉಪಸಂಪಾದಕಿ ಪ್ರಿಯಾ ಕೆರ್ವಾಶೆ ಸೇರಿದಂತೆ ಹನ್ನೆರಡು ಸಾಧಕಿಯರಿಗೆ ಇಂಟರ್‌ನ್ಯಾಷನಲ್ ವುಮೆನ್ಸ್‌ ಅಚೀವರ್ಸ್‌ ಅವಾರ್ಡ್ಸ್‌, ಯಂಗ್‌ ಅಚೀವರ್ಸ್‌ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಶ್ರೀ ಬೀರೇಶ್ವರ ಸೊಸೈಟಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ಗರಿ

Oct 26 2024, 01:07 AM IST
ಚಿಕ್ಕೋಡಿ: ಉತ್ತರ ಪ್ರದೇಶ ರಾಜಧಾನಿ ಲಖನೌ ದಲ್ಲಿ ಈಚೆಗೆ ಜರುಗಿದ ರಾಷ್ಟ್ರಮಟ್ಟದ ಸಹಕಾರ ಬ್ಯಾಂಕಗಳ ಸಂಯೋಜನೆ (ಎನ್‌ಸಿಬಿಎಸ್‌) ಹಾಗೂ ಫ್ರಂಟಿಯರ್ಸ್‌ ಕೋ ಆಪರೇಟಿವ್‌ ಬ್ಯಾಂಕಿಂಗ್‌ ಅವಾರ್ಡ್‌-2024ನಲ್ಲಿ ಬೆಳಗಾವಿ ಜಿಲ್ಲೆಯ ಪ್ರತಿಷ್ಠಿತ ಜೊಲ್ಲೆ ಗ್ರೂಪ್‌ನ ಅಂಗ ಸಂಸ್ಥೆಯಾದ ಶ್ರೀ ಬೀರೇಶ್ವರ ಸಂಸ್ಥೆಗೆ ಐಟಿ ವಿಭಾಗದಲ್ಲಿ ರಾಷ್ಟ್ರಮಟ್ಟದ ಬೆಸ್ಟ್ ಐಟಿ ಅವಾರ್ಡ್‌-2024 ಪ್ರಶಸ್ತಿ ಲಭಿಸಿದೆ.

ಪೂರ್ಣಿಮಾ ಸುರೇಶ್, ಕಾವ್ಯಶ್ರೀ ಕಲಬುರ್ಗಿಗೆ ಮುದ್ದಣ ಕಾವ್ಯ ಪ್ರಶಸ್ತಿ

Oct 26 2024, 01:03 AM IST
೧೯೭೯ರಲ್ಲಿ ನಂದಳಿಕೆಯ ವರಕವಿ ಮುದ್ದಣನ ಹೆಸರಿನಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಯು ತಲಾ 10 ಸಾವಿರ ರುಪಾಯಿ ಗೌರವ ಸಂಭಾವನೆ, ತಾಮ್ರಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ೨೦೨೫ರ ಫೆಬ್ರವರಿ ತಿಂಗಳಲ್ಲಿ ಕಾಂತಾವರದ ಕನ್ನಡ ಭವನದಲ್ಲಿ ನಡೆಯಲಿದೆ.

ಟಿ. ನರಸೀಪುರ ಸರ್ಕಾರಿ ಆಸ್ಪತ್ರೆಯ ಹೆರಿಗೆ ವಿಭಾಗಕ್ಕೆ ಲಕ್ಷ್ಯಾ ಪ್ರಶಸ್ತಿ

Oct 26 2024, 01:01 AM IST
ಗುಣಮಟ್ಟದ ಸೇವೆಗೆ ಲಕ್ಷ್ಯಾ ಪ್ರಶಸ್ತಿ ಲಭಿಸಿರುವುದು ವೈದ್ಯರು, ದಾದಿಯರು ಹಾಗೂ ಆಯಮ್ಮಗಳ ಸೇವೆಯಿಂದಾಗಿದೆಜಿಲ್ಲೆಯ ಐದು ಆಸ್ಪತ್ರೆಗಳು ಪ್ರಶಸ್ತಿಗೆ ಭಾಜನವಾಗಿವೆ.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 106
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved