• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಂಪೇಗೌಡ ಪ್ರಶಸ್ತಿ ಪ್ರಕಟ, ಏಷ್ಯಾನೆಟ್ ಸುವರ್ಣ ನ್ಯೂಸ್ ನಿರೂಪಕಿ ಭಾವನಾ ಸೇರಿ 52 ಸಾಧಕರಿಗೆ ಪ್ರಶಸ್ತಿ

Jun 27 2025, 07:47 AM IST

ಏಷ್ಯಾನೆಟ್ ಸುವರ್ಣ ನ್ಯೂಸ್ ಹಿರಿಯ ನಿರೂಪಕಿ ಭಾವನ ನಾಗಯ್ಯ ಸೇರಿದಂತೆ 52 ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಘೋಷಿಸಲಾಗಿದೆ

 

29 ರಂದು ಬೂಕರ್ ಪ್ರಶಸ್ತಿ ವಿಜೇತೆ ದೀಪಾಭಾಸ್ತಿಗೆ ಅಭಿವಂದನಾ ಗೌರವ ಸಮಪ೯ಣೆ

Jun 27 2025, 12:49 AM IST
ಅಂತಾರಾಷ್ಟ್ರೀಯ ಬೂಕರ್‌ ಪ್ರಶಸ್ತಿ ಪಡೆದ ಕೊಡಗಿನ ಹೆಮ್ಮೆಯ ಲೇಖಕಿ ದೀಪಾ ಭಾಸ್ತಿಯವರಿಗೆ ಭಾನುವಾರ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ.

ಐಐಟಿ ಪಿಎಎಲ್‌ಎಸ್‌ ವಾರ್ಷಿಕ ಸಮ್ಮೇಳನದಲ್ಲಿ ಎಂಐಟಿ ಗೆ ಪ್ರಶಸ್ತಿ

Jun 27 2025, 12:49 AM IST
ಮಹಾರಾಜ ತಾಂತ್ರಿಕ ಮಹಾವಿದ್ಯಾಲಯ ತಾಂಡವಪುರ ಕಾಲೇಜು ಮಹಾರಾಜ ಎಜುಕೇಷನ್ ಟ್ರಸ್ಟ್ ನ ಎರಡನೇ ತಾಂತ್ರಿಕ ಮಹಾವಿದ್ಯಾಲಯವಾಗಿದೆ. ಗ್ರಾಮೀಣ ಹಾಗೂ ನಗರ ಪ್ರದೇಶದ ಪ್ರತಿಭಾನ್ವಿತ, ಬಡ ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವ ಮೂಲಕ ದೇಶದ ತಾಂತ್ರಿಕ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡುವುದು, ನಮ್ಮ ಕಾಲೇಜಿನ ಮುಖ್ಯ ಧೈಯ ಎಂದು ಕಾಲೇಜು ತಿಳಿಸಿದೆ.

ಬಸವ ಜಯಂತಿ ನಿಮಿತ್ತ ‘ಬಸವ ಭೂಷಣ’ ಪ್ರಶಸ್ತಿ ಪ್ರದಾನ

Jun 27 2025, 12:48 AM IST
ಮಾಧ್ಯಮ ಕ್ಷೇತ್ರ ಕೆ. ದೀಪಕ್, ಕೃಷಿ ಕ್ಷೇತ್ರ ಬಂದಿಗೆಗೌಡ, ಶಿಕ್ಷಣ ಕ್ಷೇತ್ರ ಪ್ರಸನ್ನ ಮೋಹನ ಮಡಿವಾಳ, ಸಾರ್ವಜನಿಕ ಕ್ಷೇತ್ರ ಗೋಪಾಲ್, ಜಾನಪದ ಕ್ಷೇತ್ರ ಆರ್.ಕೆ. ಸ್ವಾಮಿ ಹಾಗೂ ಯೋಗ ಮತ್ತು ಶಿಕ್ಷಣ ಕ್ಷೇತ್ರ ಮಲ್ಲರಾಜೇ ಅರಸ್ ಅವರಿಗೆ ಬಸವ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕೃಷ್ಣ ಸಹಕಾರಿಗೆ ಅತ್ಯುತ್ತಮ ತಾಂತ್ರಿಕ ದಕ್ಷತೆ ಪ್ರಶಸ್ತಿ

Jun 26 2025, 01:32 AM IST
ರಾಜ್ಯದಲ್ಲಿ 2023-24ರ ಕ್ರಷಿಂಗ್ ಸೀಸನ್‌ಗಾಗಿ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯು ಅತ್ಯುತ್ತಮ ತಾಂತ್ರಿಕ ದಕ್ಷತೆ ಪ್ರಶಸ್ತಿ (ಸಹಕಾರಿ ಸಕ್ಕರೆ ಕಾರ್ಖಾನೆ)ಯನ್ನು ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಗೆ ನೀಡಿರುವುದು ಸಂತೋಷದ ಸಂಗತಿ ಎಂದು ಕಾರ್ಖಾನೆ ಅಧ್ಯಕ್ಷ ಪರಪ್ಪ ಸವದಿ ಹೇಳಿದರು.

ಮಂಗಳೂರು: ವಿಜಯ ಕೋಟ್ಯಾನ್‌ ಪಡುಗೆ ‘ಬ್ರ್ಯಾಂಡ್‌ ಮಂಗಳೂರು’ ಪ್ರಶಸ್ತಿ ಪ್ರದಾನ

Jun 25 2025, 11:47 PM IST
ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬುಧವಾರ ವಿಜಯ ಕರ್ನಾಟಕದ ಹಿರಿಯ ವರದಿಗಾರ ವಿಜಯ ಕೋಟ್ಯಾನ್‌ ಪಡು ಅವರಿಗೆ ‘ಬ್ರ್ಯಾಂಡ್‌ ಮಂಗಳೂರು’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಅಣ್ಣೂರು ಗ್ರಾಮ ಪಂಚಾಯ್ತಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನ ಪ್ರಶಸ್ತಿ ಪ್ರದಾನ

Jun 25 2025, 11:47 PM IST
ಗ್ರಾಪಂ ವ್ಯಾಪ್ತಿಯ ಅಧಿಕ ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಕುಮಾರ್ ಪೆರ್ನಾಜೆ- ಸೌಮ್ಯ ದಂಪತಿಗೆ ಕೃಷಿ ರತ್ನ ಪ್ರಶಸ್ತಿ

Jun 25 2025, 01:18 AM IST
ಆರ್‌ಪಿ ಕಲಾ ಸೇವಾ ಟ್ರಸ್ಟ್ ಪಾಂಬಾರ್ ವತಿಯಿಂದ ಅಂತಾರಾಜ್ಯ ಮಟ್ಟದ ಗಾನ ಶಾರದೆ ಗಾಯನ ಸ್ಪರ್ಧೆ ಸೀಸನ್ 4 ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮವು ಲಯನ್ಸ್ ಸೇವಾ ಮಂದಿರ ಪುತ್ತೂರಲ್ಲಿ ಜೂನ್ 15ರಂದು ನಡೆಯಿತು.

ಮೂಲಸೌಲಭ್ಯ: ಜವಾಹರ ನವೋದಯ ವಿದ್ಯಾಲಯಕ್ಕೆ 5 ಸ್ವಾರ್ ಪ್ರಶಸ್ತಿ ಪ್ರದಾನ

Jun 25 2025, 12:32 AM IST
ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿರುವ ಕೇಂದ್ರ ಸರ್ಕಾರದ ಜಿಲ್ಲಾ ಜವಾಹರ್ ನವೋದಯ ವಿದ್ಯಾಲಯಕ್ಕೆ 5 ಸ್ವಾರ್ ಮಾನ್ಯತೆಗೆ ಪಾತ್ರವಾಗಿ, ಪ್ರಶಸ್ತಿ ಪಡೆದಿದೆ.

ಸುವರ್ಣ ಸಾಧಕಿ-2025 ಪ್ರಶಸ್ತಿ ಪುರಸ್ಕೃತೆ ಸುನಿತಾ ಐಹೊಳೆಗೆ ಸನ್ಮಾನ

Jun 23 2025, 11:53 PM IST
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಎಐಸಿಸಿ ವೀಕ್ಷಕರು ಹಾಗೂ ಕೆಪಿಸಿಸಿ ಸಂಯೋಜಕಿ, ಸುವರ್ಣ ನ್ಯೂಸ್‌ ಹಾಗೂ ಕನ್ನಡಪ್ರಭ ನೀಡಿರುವ ಸುವರ್ಣ ಸಾಧಕಿ-2025 ಪ್ರಶಸ್ತಿ ಪುರಸ್ಕೃತೆ ಸುನಿತಾ ಸೋಮಲಿಂಗ ಐಹೊಳೆ ಅವರಿಗೆ ಚಂದುಕಾಕಾ ಸರಾಫ್‌ ಜ್ಯುವೆಲ್ಸ್‌ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 95
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved