ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬಾಗೇವಾಡಿ ಪಪೂ ಮಹಾವಿದ್ಯಾಲಯಕ್ಕೆ ಸಮಗ್ರ ವೀರಾಗ್ರಣಿ ಪ್ರಶಸ್ತಿ
Oct 25 2024, 01:47 AM IST
2024-25ನೇ ಸಾಲಿನ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಸ್ಥಳೀಯ ವಿಎಸ್ಎಂ ಜಿ.ಐ.ಬಾಗೇವಾಡಿ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ವೈಯಕ್ತಿಕ ಹಾಗೂ ಸಾಂಘಿಕ ಕ್ರೀಡೆಗಳಲ್ಲಿ ಅತ್ಯುತ್ತಮ ಪ್ರದರ್ಶನ ತೋರುವುದೊಂದಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಶೈಲಜಾ ರೈಗೆ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ
Oct 25 2024, 01:02 AM IST
ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಕೊಡಮಾಡುವ ಬಂಟ್ವಾಳ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪಾಣೆಮಂಗಳೂರು ಎಸ್ಎಲ್ಎನ್ಪಿ ವಿದ್ಯಾಲಯದ ಶಿಕ್ಷಕಿ ಶೈಲಜಾ ಬಿ. ರೈ ಆಯ್ಕೆಯಾಗಿದ್ದಾರೆ.ಇವರು 18 ವರ್ಷಗಳಿಂದ ಈ ಸಂಸ್ಥೆಯಲ್ಲಿ ಸಮಾಜ ವಿಜ್ಞಾನ ಹಾಗೂ ಇಂಗ್ಲೀಷ್ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಕಲಾವಿದ ಮಾಡಾವು ಕೊರಗಪ್ಪ ರೈಗೆ ಮಂಡೆಚ್ಚ ಪ್ರಶಸ್ತಿ
Oct 24 2024, 12:45 AM IST
ಪ್ರಖರ ಪುಂಡುವೇಷಧಾರಿಯಾಗಿ ಬೆಳೆದ ರೈಗಳು ಬಬ್ರುವಾಹನ, ಅಭಿಮನ್ಯು, ತರಣಿಸೇನ, ಲಕ್ಷ್ಮಣ, ಕೃಷ್ಣ, ಭಂಡಾಸುರ, ಚಂಡಮುಂಡರು, ಹುಂಡಪುಂಡರು, ಚಂಡಪ್ರಚಂಡರು ಮೊದಲಾದ ಪಾತ್ರಗಳಲ್ಲಿ ವಿಜೃಂಭಿಸಿದವರು.
ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮುಖ್ಯಶಿಕ್ಷಕಿ ಸುಪ್ರಿಯಾಗೆ ‘ವಿದ್ಯಾರತ್ನ’ ಪ್ರಶಸ್ತಿ
Oct 23 2024, 12:50 AM IST
ಸೋಮವಾರ ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಉಪಸ್ಥಿತಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದರು.
ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ತಂಡಗಳಿಗೆ ಪ್ರಶಸ್ತಿ
Oct 23 2024, 12:34 AM IST
ಮೈಸೂರು ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ, ಶ್ರೀ ರಾಮಕೃಷ್ಣ ವಿದ್ಯಾಶಾಲೆ ವತಿಯಿಂದ ನಗರದ ಮಾನಸ ಗಂಗೋತ್ರಿಯ ಒಳಾಂಗಣ ಕ್ರೀಡಾಂಗಣದಲ್ಲಿ ಪಂದ್ಯಾವಳಿ
ಕನ್ನಡ ನಾಡು, ನುಡಿಗೆ ಸೇವೆ ಸಲ್ಲಿಸಿದವರಿಗೆ ರಾಜ್ಯೋತ್ಸವ ಪ್ರಶಸ್ತಿ
Oct 22 2024, 12:05 AM IST
ಕನ್ನಡ ನಾಡು, ನುಡಿ, ಸಂಸ್ಕೃತಿಗೆ ಸೇವೆ ಸಲ್ಲಿಸಿದ ಒಬ್ಬರಿಗೆ ತಾಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.
ಆನಂದ ಭಾಟೆಗೆ ಹಮೀದ್ ಖಾನ್ ಸಂಗೀತ ಸಾಧಕ ಪ್ರಶಸ್ತಿ
Oct 19 2024, 12:22 AM IST
ಉಸ್ತಾದ್ ಹಮೀದ್ ಖಾನ್ ಅವರ ಸ್ಮರಣಾರ್ಥ ಪ್ರತಿ ವರ್ಷ ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದು ಇದು 4ನೇ ವರ್ಷದ ಸಂಗೀತೋತ್ಸವವಾಗಿದೆ.
ಮಹಂತೇಶ್ ಎಂ. ಗಜೇಂದ್ರಗಡ ಅವರಿಗೆ ಶಿವಕುಮಾರ ಪ್ರಶಸ್ತಿ
Oct 19 2024, 12:15 AM IST
ಹೊಸದುರ್ಗ: ರಂಗಭೂಮಿಗೆ ಸಲ್ಲಿಸಿದ ಕೊಡುಗೆಯನ್ನು ಆಧರಿಸಿ ಸಾಣೇಹಳ್ಳಿಯ ಶಿವಕುಮಾರ ಕಲಾಸಂಘವು ನೀಡುವ ಪ್ರತಿಷ್ಠಿತಿ ಶಿವಕುಮಾರ ಪ್ರಶಸ್ತಿಯು ಈ ಬಾರಿ ಇಳಕಲ್ಲಿನ ಹಿರಿಯ ರಂಗಕರ್ಮಿ ಮಹಾಂತೇಶ್ ಎಂ.ಗಜೇಂದ್ರಗಡ ಅವರಿಗೆ ಒಲಿದಿದೆ.
ಬಂಟ್ವಾಳ ಜಯರಾಮ ಆಚಾರ್ಯಗೆ‘ಕಡಬದ್ವಯ ಸಂಸ್ಮರಣಾ ಯಕ್ಷಗಾನ ಪ್ರಶಸ್ತಿ’
Oct 18 2024, 12:00 AM IST
ಬಂಟ್ವಾಳ ಜಯರಾಮ ಆಚಾರ್ಯ ಅವರು ಕಳೆದ 50 ವರ್ಷಗಳಿಂದ ಪಾತ್ರಗಳಿಗೆ ಹಾಸ್ಯರಸದ ಸ್ಪರ್ಶ ನೀಡಿ ಸಾವಿರಾರು ಸನ್ನಿವೇಶಗಳನ್ನು ರಂಜನೀಯವನ್ನಾಗಿಸಿ ಯಕ್ಷ ಪ್ರೇಕ್ಷಕರ ಮನಗೆದ್ದವರು. ಹಾಸ್ಯಪಾತ್ರಗಳೊಂದಿಗೆ ಗಂಭೀರ ಪಾತ್ರಗಳನ್ನೂ ಮಾಡಬಲ್ಲ ಇವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ದುಬೈ ಹಾಗೂ ಇನ್ನಿತರ ಹಲವಾರು ಕಡೆಯ ಸಂಘ ಸಂಸ್ಥೆಗಳಲ್ಲಿ ಪ್ರಶಸ್ತಿ ಸನ್ಮಾನಗಳಿಗೆ ಪಾತ್ರರಾಗಿದ್ದಾರೆ
ಶಂಕರರಾವ ದೇಶಮುಖಗೆ ಅಪ್ಪಾ ಶಕ್ತಿಶ್ರೀ ಪ್ರಶಸ್ತಿ
Oct 17 2024, 12:46 AM IST
ನಾಲತವಾಡ: ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿಯ ಮಹಾಲಕ್ಷ್ಮೀ ಶಕ್ತಿ ಪೀಠದಲ್ಲಿ ಶ್ರೀಮಠದ ಪೀಠಾಧಿಪತಿ ಡಾ.ಅಪ್ಪಾರಾವ್ ದೇವಿ ಮುತ್ತ್ಯಾ ಮಹಾರಾಜರ ಸಾನ್ನಿಧ್ಯದಲ್ಲಿ ಮೈಸೂರು ದರ್ಬಾರ್ ಮಾದರಿಯಲ್ಲಿ ದಸರಾ ದರ್ಬಾರ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ನಾಲತವಾಡ ಪಟ್ಟಣದ ನವದೆಹಲಿ ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಶಂಕರರಾವ ದೇಶಮುಖ ಅವರು ಕಳೆದ ವರ್ಷ ಬರಗಾಲದಲ್ಲಿ ಕೂಡ ಭರಪೂರ ತೊಗರಿ ಬೆಳೆದ ಕಾರಣ ಕೃಷಿ ಕ್ಷೇತ್ರದ ಅಪ್ಪಾ ಶಕ್ತಿಶ್ರೀ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.
< previous
1
...
56
57
58
59
60
61
62
63
64
...
106
next >
More Trending News
Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್
ನಿತಿನ್ ಶಿವಾಂಶ್ ಜೊತೆ ಗಾಯಕಿ ಸುಹಾನಾ ಸಯ್ಯದ್ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು