• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಮೆರಿಕದ ರಿಚರ್ಡ್ ಹ್ಯಾನ್ಸೆಸ್‌ಗೆ ಸೆಲ್ಕೋ ‘ಸೂರ್ಯಮಿತ್ರ’ ಪ್ರಶಸ್ತಿ

May 14 2024, 01:06 AM IST
ಸೂರ್ಯಮಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು, ಬೆಂಗಳೂರಿನ ವೈಯಾಲಿ ಕಾವಲ್‌ನಲ್ಲಿರುವ ಚೌಡಯ್ಯ ಸ್ಮಾರಕ ಭವನದಲ್ಲಿ ಮೇ ೨೭ರಂದು ನಡೆಯಲಿದೆ

ಮುಖ್ಯ) ಇಸ್ಮಾಯಿಲ್‌ ಕಂಡಕೆರೆಗೆ ಪ.ಗೋ. ಪ್ರಶಸ್ತಿ ಪ್ರದಾನ

May 12 2024, 01:15 AM IST
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಇಸ್ಮಾಯಿಲ್ ಕಂಡಕೆರೆ, ಪತ್ರಿಕೆಗಳು ಗ್ರಾಮೀಣ ಪ್ರದೇಶದ ಸಮಸ್ಯೆಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.

ಡಾ. ಲಕ್ಷ್ಮಣ ಪ್ರಭುಗೆ ರಾಷ್ಟ್ರಪತಿಗಳಿಂದ ಮರಣೋತ್ತರ ಪ್ರಶಸ್ತಿ ಪ್ರದಾನ

May 11 2024, 12:04 AM IST
ದಿ.ಡಾ. ಲಕ್ಷ್ಮಣ ಪ್ರಭು ಅವರ ಪತ್ನಿ ಕವಿತಾ ಪ್ರಭು ಅವರು ಪ್ರೆಸಿಡೆಂಟ್ಸ್ ಅವಾರ್ಡ್ ಆ- ಮೆರಿಟ್ ದ್ಯೋತಕವಾಗಿ ಚಿನ್ನದ ಪದಕ, ಪ್ರಮಾಣಪತ್ರವನ್ನು ರಾಷ್ಟ್ರಪತಿಗಳಿಂದ ಸ್ವೀಕರಿಸಿದರು.

ನಿರಂಜನ ಪ್ರಶಸ್ತಿ, ಶಂಕರ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ

May 11 2024, 12:02 AM IST
ನಿರಂಜನ ಪ್ರಶಸ್ತಿಯನ್ನು ವಿಶ್ರಾಂತ ಪ್ರಾಧ್ಯಾಪಕ ಪ್ರೊ. ವಿ.ಬಿ. ಅರ್ತಿಕಜೆ ಹಾಗೂ ಶಂಕರ ಸಾಹಿತ್ಯ ಪ್ರಶಸ್ತಿಯನ್ನು ಬ್ರಹ್ಮ ಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ಟ ಸಂಪ್ರತಿಷ್ಠಾನ ಸಂಸ್ಥೆಯ ಅಧ್ಯಕ್ಷ ರಮೇಶ್ ಭಟ್ ಬೈಪದವು ಅವರಿಗೆ ಪ್ರದಾನ ಮಾಡಲಾಯಿತು.

ಲೀಲಾದೇವಿಗೆ ಬಸವಶ್ರೀ, ಅಂಬಯ್ಯ ನುಲಿ ಅವರಿಗೆ ವಚನ ಸಾಹಿತ್ಯ ಪ್ರಶಸ್ತಿ

May 09 2024, 01:15 AM IST
ಬಸವ ವೇದಿಕೆ ವತಿಯಿಂದ ಕುಮಾರಕೃಪಾ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಮೇ 12ರಂದು ಸಂಜೆ 5.30ಕ್ಕೆ ರಾಜ್ಯಮಟ್ಟದ ಬಸವ ಜಯಂತಿ ಮತ್ತು ಬಸವಶ್ರೀ ಹಾಗೂ ವಚನ ಸಾಹಿತ್ಯಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ನಾದಬ್ರಹ್ಮಾನಂದ ಸ್ವಾಮಿ ಹೆಸರಲ್ಲಿ ಸರ್ಕಾರ ಪ್ರಶಸ್ತಿ ನೀಡಲಿ

May 09 2024, 01:11 AM IST
ಸಮಸ್ತ ಕನ್ನಡಿಗರ ಧ್ವನಿಯಾಗಿ ಕರ್ನಾಟಕ ನೆಲ, ಜಲ, ಭಾಷೆಯನ್ನು ರಕ್ಷಿಸುವ ಸಲುವಾಗಿ ಸ್ಥಾಪನೆಯಾದ ಕನ್ನಡ ಸಾಹಿತ್ಯ ಪರಿಷತ್ತು ಕರುನಾಡಿನ ಅಸ್ಮಿತೆ ಮತ್ತು ಏಕತೆಯ ಸಂಕೇತ

ತುಳುನಾಡ ಸಿರಿ ಮದಿಪು: ಮೂಡುಬಿದಿರೆ ಶ್ರೀ ಧವಳಾ ಕಾಲೇಜಿಗೆ ಸಮಗ್ರ ಪ್ರಶಸ್ತಿ

May 09 2024, 01:04 AM IST
ಮಂಗಳೂರು ವಿ.ವಿ. ವ್ಯಾಪ್ತಿಯ ೧೧ ಕಾಲೇಜುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಸಾಮೂಹಿಕ ಸ್ಪರ್ಧೆಯ ತೀರ್ಪುಗಾರರಾಗಿ ಮುದ್ದು ಮೂಡುಬೆಳ್ಳೆ, ಕೆ.ಕೆ. ಪೇಜಾವರ ಹಾಗೂ ಅಕ್ಷತಾ ಸಹಕರಿಸಿದರು.

ದಾವಣಗೆರೆ ಪಿ.ಕೃತಿ ಮಿಸ್ ಕರ್ನಾಟಕ-2024 ಪ್ರಶಸ್ತಿ

May 09 2024, 01:03 AM IST
ತುಮಕೂರಿನ ಎಸ್‌ ಮಾಲ್‌ನಲ್ಲಿ ಮೇ 5ರಂದು ನಡೆದ ಮಿಸ್ ಕರ್ನಾಟಕ ಮಾಡೆಲ್-2024 ಆಗಿ ದಾವಣಗೆರೆ ಸರಸ್ವತಿ ನಗರದ ಎ ಬ್ಲಾಕ್‌ ನಿವಾಸಿ ಪಿ.ಕೃತಿ ಹೊರಹೊಮ್ಮಿದ್ದಾರೆ.

ಸಿಟಿಆರ್ ಐ ಮುಖ್ಯಸ್ಥರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

May 06 2024, 12:30 AM IST
ಮೂಲತಃ ತಮಿಳುನಾಡಿನ ಪುದುಚೇರಿಯ ಡಾ. ರಾಮಕೃಷ್ಣನ್ 1997ರಲ್ಲಿ ಹುಣಸೂರಿನ ಸಿಟಿಆರ್ಐ ಕೇಂದ್ರದಲ್ಲಿ ಕರ್ತವ್ಯ ಆರಂಭಿಸಿ ವಿವಿಧ ಹಂತಗಳಲ್ಲಿ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿ 2013ರಲ್ಲಿ ಕೇಂದ್ರದ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದರು.

ಕಂಬಳ ಕ್ಷೇತ್ರದಲ್ಲೂ ಕಾಣಲಿದೆ ವಾರ್ಷಿಕ ಪ್ರಶಸ್ತಿ ಪ್ರದಾನ ಪರಿಕಲ್ಪನೆ

May 05 2024, 02:08 AM IST
ಈಗಾಗಲೇ ಯಾರಿಗೆಲ್ಲ ಪ್ರಶಸ್ತಿ ನೀಡಬೇಕು ಎಂಬ ಆಯ್ಕೆಯನ್ನೂ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ದಿನಾಂಕ ನಿಗದಿಯಷ್ಟೆ ಬಾಕಿಯುಳಿದಿದೆ.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 83
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved