• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರಯೂ ಬನದಲ್ಲಿ ಇಂದು ಕೃಷಿ ಹಬ್ಬ, ಪ್ರಶಸ್ತಿ ಪ್ರದಾನ

Aug 11 2024, 01:31 AM IST
ಕೃಷಿಯಿಂದ ಯುವಜನತೆ ವಿಮುಖರಾಗುತ್ತಿರುವ ಕೂಗಿನ ನಡುವೆ ಇಲ್ಲಿ ಜನರನ್ನು ಕೃಷಿಯತ್ತ ಸೆಳೆಯುವ ಕೃಷಿ ಹಬ್ಬ ವರ್ಷದಿಂದ ವರ್ಷಕ್ಕೆ ಹೆಚ್ಚು ಹೆಚ್ಚು ಜನರನ್ನು ಆಕರ್ಷಿಸುತ್ತಿದೆ.

ಸುರೇಶ ಸಿದ್ದಿ, ಗಿರಿಜಾ ಸಿದ್ದಿಗೆ ನಾಟಕ ಅಕಾಡೆಮಿ ಪ್ರಶಸ್ತಿ

Aug 10 2024, 01:37 AM IST
ಆರ್ಥಿಕ ಸಮಸ್ಯೆಯ ಕಾರಣದಿಂದ ಶಿಕ್ಷಣ ವಂಚಿತರಾದ ಸುರೇಶ, ಕೃಷಿಯೊಂದಿಗೆ ಸಂಗ್ಯಾ ಬಾಳ್ಯಾ ಸಣ್ಣಾಟದ ನಟರಾಗಿ, ಭಾಗವತರಾಗಿ ತೊಡಗಿಸಿಕೊಂಡರು. ತಾಲೂಕಿನ ನೂರಾರು ಕಡೆಗಳಲ್ಲಿ ಸಣ್ಣಾಟದ ಕಲಾವಿದರಾಗಿ, ಭಾಗವತರಾಗಿ ಪ್ರದರ್ಶನ ನೀಡಿದ್ದಾರೆ.

ರಾಕೇಶ ಚೌರಾಸಿಯಾ: ಡಾ. ಗಂಗೂಬಾಯಿ ಹಾನಗಲ್‌ ಪ್ರಶಸ್ತಿ ಪ್ರದಾನ ಆಗಸ್ಟ್‌ 11ರಂದು

Aug 09 2024, 12:51 AM IST
ಕೊಳಲು ವಾದಕ ರಾಕೇಶ ಚೌರಾಸಿಯಾಗೆ ಡಾ. ಗಂಗೂಬಾಯಿ ಹಾನಗಲ್ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ₹ 65 ಸಾವಿರ ನಗದು ಹಾಗೂ ಫಲಕಗಳನ್ನು ಒಳಗೊಂಡಿದೆ. ಪದ್ಮಶ್ರೀ ಡಾ. ಎಂ.ಎಂ. ಜೋಶಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ರಂಗಭೂಮಿ ಕಲಾವಿದೆ ರೇಣುಕಾ ಬಾವಳ್ಳಿಗೆ ನಾಟಕ ಅಕಾಡೆಮಿ ಪ್ರಶಸ್ತಿ

Aug 09 2024, 12:48 AM IST
ಎಂಟನೇ ವಯಸ್ಸಿನಲ್ಲಿಯೇ ನಾಟಕವೊಂದರಲ್ಲಿ ನಾಟ್ಯ ಮಾಡುವ ಮೂಲಕ ರಂಗಭೂಮಿ ಪ್ರವೇಶ ಪಡೆದರು.

ಎಚ್ ಎಸ್ ದ್ಯಾಮೇಶ್‌ಗೆ ಕರ್ನಾಟಕ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ

Aug 09 2024, 12:31 AM IST
ಈ ಬಾರಿ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ಅಧ್ಯಾಪಕ, ರಂಗಕರ್ಮಿ ಎಚ್ ಎಸ್ ದ್ಯಾಮೇಶ್ ಭಾಜನರಾಗಿದ್ದಾರೆ. ಇವರು ಕಳೆದ ಮೂರು ದಶಕಗಳಿಂದ ಸಾಣೇಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘ, ಶಿವಸಂಚಾರ, ಭಾರತ ಸಂಚಾರ, ಶಿವದೇಶ ಸಂಚಾರ, ವಚನ ಸಂಚಾರ, ರಂಗಪ್ರಯೋಗಶಾಲೆ ಸೇರಿದಂತೆ ವಿವಿಧ ರಂಗ ಸಂಸ್ಥೆಗಳೊಂದಿಗೆ ಸಂಚಾಲಕರಾಗಿ, ನಟರಾಗಿ, ನಿರ್ದೇಶಕರಾಗಿ, ಸಂಘಟಕರಾಗಿ, ಲೇಖಕರಾಗಿ, ಅಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ.

ಹಿಂಸಾಪೀಡಿತ ಬಾಂಗ್ಲಾದೇಶದಲ್ಲಿ, ನೊಬೆಲ್ ಪ್ರಶಸ್ತಿ ಪುರಸ್ಕೃತ ಪ್ರೊ.ಮುಹಮ್ಮದ್ ಯೂನುಸ್ ನೇತೃತ್ವದ ಮಧ್ಯಂತರ ಸರ್ಕಾರ ಪ್ರಮಾಣ

Aug 08 2024, 01:36 AM IST
ಹಿಂಸಾಪೀಡಿತ ಬಾಂಗ್ಲಾದೇಶದಲ್ಲಿ, ನೊಬೆಲ್ ಪ್ರಶಸ್ತಿ ಪುರಸ್ಕೃತ ಪ್ರೊ.ಮುಹಮ್ಮದ್ ಯೂನುಸ್ ನೇತೃತ್ವದ ಮಧ್ಯಂತರ ಸರ್ಕಾರ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ವಖಾರ್-ಉಜ್-ಝಮಾನ್ ಹೇಳಿದ್ದಾರೆ.

ಫಿಜಿ ಪ್ರವಾಸದಲ್ಲಿರುವ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಫಿಜಿ ಸರ್ಕಾರ ತನ್ನ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ

Aug 07 2024, 01:06 AM IST

ರಡು ದಿನಗಳ ಕಾಲ ಫಿಜಿ ಪ್ರವಾಸದಲ್ಲಿರುವ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಫಿಜಿ ಸರ್ಕಾರ ತನ್ನ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಿದೆ. 

ಉಡುಪಿ ಸೀರೆ ನೇಕಾರರಿಬ್ಬರಿಗೆ ಕದಿಕೆ ಟ್ರಸ್ಟ್‌ನಿಂದ ನೇಕಾರ ರತ್ನ ಪ್ರಶಸ್ತಿ

Aug 07 2024, 01:05 AM IST
ಆಗಸ್ಟ್ ತಿಂಗಳಲ್ಲಿ ಉಡುಪಿಯಲ್ಲಿ ಜಿಲ್ಲಾಧಿಕಾರಿ ಸಮ್ಮುಖ ಪ್ರಶಸ್ತಿ ನೀಡಲಾಗುವುದು ಎಂದು ಕದಿಕೆ ಟ್ರಸ್ಟ್ ತಿಳಿಸಿದೆ.

ಉಡುಪಿ ಸೀರೆ ಉಳಿಸಿದ ಸಂಜೀವ ಶೆಟ್ಟಿಗಾರ್, ಸೋಮಪ್ಪ ಜತ್ತನ್ನರಿಗೆ ‘ನೇಕಾರ ರತ್ನ’ ಪ್ರಶಸ್ತಿ

Aug 07 2024, 01:02 AM IST
ಇವರಿಬ್ಬರು ಅವಿಭಜಿತ ದ.ಕ. ಜಿಲ್ಲೆಯ ಅತ್ಯಂತ ಹಿರಿಯ ಮತ್ತು ಸಕ್ರಿಯ ನೇಕಾರರು. ಸಂಜೀವ ಶೆಟ್ಟಿಗಾರ್ ಅವರು ಸುಮಾರು 74 ವರ್ಷಗಳಿಂದ ನಿರಂತರ ನೇಯ್ಗೆ ಮಾಡುತ್ತಿರುವುದು ಒಂದು ದಾಖಲೆಯಾಗಿದೆ. ಸೋಮಪ್ಪ ಜತ್ತನ್ನ ಅವರು ಕಳೆದ 66 ವರ್ಷಗಳಿಂದ ನೇಕಾರಿಕೆಯ ಕಾಯಕದಲ್ಲಿ ನಿರತರಾಗಿದ್ದಾರೆ.

ಪ್ರಶಸ್ತಿ ಜವಾಬ್ದಾರಿ ಹೆಚ್ಚಿಸಿದೆ: ಡಾ. ಪ್ರಸನ್ನ ಕಟ್ಟಿ

Aug 07 2024, 01:01 AM IST
ಅಫಜಲ್ಪುರ ತಾಲೂಕಿನ ರೇವೂರ (ಬಿ) ಸರ್ಕಾರಿ ಆಸ್ಪತ್ರೆಗೆ ವೈದ್ಯನಾಗಿ ಸೇವೆ ಸಲ್ಲಿಸುತ್ತಿರುವುದು ನನ್ನ ಬದುಕಿನಲ್ಲಿ ಬಹಳ ಶ್ರೇಷ್ಠ ಕ್ಷಣವಾಗಿದೆ. ಇಲ್ಲಿನ ಜನ ನನ್ನ ಕುಟುಂಬದವರೆಂದು ಭಾಸವಾಗುತ್ತದೆ. ಇದರ ನಡುವೆ ನನ್ನ ಸೇವೆ ಗುರುತಿಸಿ ರಾಜ್ಯ ಸರ್ಕಾರ ವೈದ್ಯಶ್ರೀ ಪ್ರಶಸ್ತಿ ನೀಡಿದ್ದು ಇನ್ನಷ್ಟು ಜವಾಬ್ದಾರಿ ಹೆಚ್ಚಿಸಿದೆ.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 96
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved