ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರಾಹುಲ್ ಗಾಂಧಿ, ಸಿದ್ದರಾಮಯ್ಯಗೆ ನೊಬೆಲ್ ಪ್ರಶಸ್ತಿ ನೀಡಲಿ: ಕೆ.ಎಸ್.ಈಶ್ವರಪ್ಪ
Feb 20 2024, 01:50 AM IST
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಹುಲ್ ಗಾಂಧಿಗೆ ನೊಬೆಲ್ ಪ್ರಶಸ್ತಿ ಕೊಡಬೇಕೆಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು.
ಇಸ್ರೋ ಸಂಸ್ಥೆ ಮುಖ್ಯಸ್ಥ ಎಸ್.ಸೋಮನಾಥ್ಗೆ ಪ್ರತಿಷ್ಠಿತ ‘ವಿಜ್ಞಾತಂ ಪ್ರಶಸ್ತಿ’
Feb 20 2024, 01:45 AM IST
ಇಡೀ ಜಗತ್ತು ಭಾರತದತ್ತ ಚಿತ್ತ ಹರಿಸುವಂತೆ ಚಂದ್ರನ ಅಂಗಳದಲ್ಲಿ ಚಂದ್ರಯಾನ-೩ರ ಯಶಸ್ಸಿನೊಂದಿಗೆ ಚರಿತ್ರೆ ಸೃಷ್ಟಿಸಿದ ಇಸ್ರೋ ಸಂಸ್ಥೆ ಮುಖ್ಯಸ್ಥ ಎಸ್.ಸೋಮನಾಥ್ ಅವರಿಗೆ 5 ಲಕ್ಷ ರು.ನಗದು ಹಾಗೂ ಪ್ರಶಸ್ತಿ ಪದಕವನ್ನೊಳಗೊಂಡ ಜೆವಿಟಿ ರಾಷ್ಟ್ರೀಯ ಪ್ರತಿಷ್ಠಿತ ವಿಜ್ಞಾತಂ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಭಾಗೀರಥಿ ದೋರನಹಳ್ಳಿಗೆ ಜಾನಪದ ಲೋಕ ಪ್ರಶಸ್ತಿ ಪ್ರದಾನ
Feb 20 2024, 01:45 AM IST
ರಾಮನಗರದ ಜಾನಪದ ಲೋಕದಲ್ಲಿ ನಡೆದ ಜಾನಪದ ಲೋಕೋತ್ಸವ ಕಾರ್ಯಕ್ರಮದಲ್ಲಿ ಶಹಾಪುರದ ದೋರನಹಳ್ಳಿಯ ಕೌದಿ ಕಲೆಯ ಕಲಾವಿದರಾದ ಭಾಗೀರಥಿ ಸಂಗಣ್ಣ ಮಲಗೊಂಡ ಅವರಿಗೆ ಲಕ್ಷಮ್ಮ ನಾಗೆಗೌಡ ಜಾನಪದ ಲೋಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ರಾಮಭದ್ರಾಚಾರ್ಯ, ಗುಲ್ಜಾರ್ಗೆ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಪ್ರಕಟ
Feb 18 2024, 01:32 AM IST
ಗುಲ್ಜಾರ್ ಮತ್ತು ರಾಮಭದ್ರಾಚಾರ್ಯರಂತಹ ಉರ್ದು, ಸಂಸ್ಕೃತ ಸಾಹಿತಿಗಳಿಗೆ 58ನೇ ಜ್ಞಾನಪೀಠ ಪ್ರಶಸ್ತಿ ಲಭಿಸಿದೆ.
ವಿಶ್ವ ಕೊಂಕಣಿ ಕೇಂದ್ರದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ, ನಾಟಕೋತ್ಸವ ಸಮಾರಂಭ
Feb 16 2024, 01:46 AM IST
ಕಾರ್ಯಕ್ರಮದಲ್ಲಿ ಕೊಚ್ಚಿ, ಗೋವಾ, ಮುಂಬೈ, ಕಾಸರಗೋಡಿನ ರಂಗ ತಂಡಗಳ ಒಟ್ಟು ನಾಲ್ಕು ರಂಗಪ್ರದರ್ಶನಗಳು, ಕೊಂಕಣಿ ಗೀತೆಗಳ ನಾಟಕೋತ್ಸವ ಜರುಗಿತು.
‘ಎದೆ ಬದುವಿನ ಹಾಡು’ ಕವನ ಸಂಕಲನಕ್ಕೆ ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕ ದತ್ತಿ ಪ್ರಶಸ್ತಿ
Feb 15 2024, 01:34 AM IST
‘ಎದೆ ಬದುವಿನ ಹಾಡು’ ಕವನ ಸಂಕಲನಕ್ಕೆ ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕ ದತ್ತಿ ಪ್ರಶಸ್ತಿ
ಉದಯ ದುರ್ಗಪ್ಪಗೆ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿ
Feb 13 2024, 12:45 AM IST
ಜಿಲ್ಲಾ ಪಂಚಾಯಿತಿಯಿಂದ ಪ್ರತಿ ತಿಂಗಳು ನೀಡಲಾಗುವ ಜಿಲ್ಲಾಮಟ್ಟದ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿಯ ಜನವರಿ ತಿಂಗಳಿಗೆ ಭಟ್ಕಳ ತಾಪಂ ಪ್ರಭಾರ ಸಹಾಯಕ ನಿರ್ದೇಶಕ, ಬೇಂಗ್ರೆ ಪಿಡಿಒ ಉದಯ ದುರ್ಗಪ್ಪ ಬೋರಕರ್ಗೆ ಲಭಿಸಿದೆ.
ಜನಶಿಕ್ಷಣ ಟ್ರಸ್ಟ್, 7 ಸಾಧಕರಿಗೆ ಸಂದೇಶ ಪ್ರಶಸ್ತಿ ಪ್ರದಾನ
Feb 12 2024, 01:32 AM IST
ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್, ಯುವ ಜನತೆ ಸಾಹಿತ್ಯ, ಕಲೆಯನ್ನು ಉಳಿಸಿ ಬೆಳೆಸಬೇಕಾದರೆ ಮಕ್ಕಳಿಗೆ ಪೋಷಕರ ಪ್ರೋತ್ಸಾಹ ಅಗತ್ಯ. ಸಂದೇಶ ಪ್ರಶಸ್ತಿಗಳು ಸಾಧನೆ ಮಾಡಲು ಯುವ ಜನಾಂಗ ಹಾಗೂ ವಿದ್ಯಾರ್ಥಿಗಳಿಗೆ ಇನ್ನಷ್ಟು ಪ್ರೇರಣೆ ನೀಡಲಿ ಎಂದು ಶುಭ ಹಾರೈಸಿದರು.
ಹರಿಯಾಣದ ಪೈ. ಸುಮೀತ್ ಗುಜ್ಜರ್ ಗೆ ಸುತ್ತೂರು ಕೇಸರಿ ಪ್ರಶಸ್ತಿ
Feb 11 2024, 01:45 AM IST
ಉಳಿದಂತೆ ಮೈಸೂರು, ಚಾಮರಾಜನಗರ, ಹಾಸನ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ 65 ಜೊತೆ ಕುಸ್ತಿ ಪಟುಗಳು ಪಂದ್ಯಾವಳಿಯಲ್ಲಿ ಸೆಣೆಸಾಟ ನಡೆಸಿದರು. ಎಲ್ಲರಿಗೂ ತಲಾ 5 ನಿಮಿಷಕ್ಕೆ ನಿಗದಿ ಮಾಡಿ ಕಣಕ್ಕೆ ಬಿಡಲಾಗಿತ್ತು. ಭಾಗವಹಿಸಿದವರಿಗೆ ಪ್ರಮಾಣ ಪತ್ರ ಹಾಗೂ ಪಾರಿತೋಷಕ ನೀಡಿ
ಡಾ. ಅಬ್ದುಲ್ ಖದೀರ್ಗೆ ರಾಷ್ಟ್ರೀಯ ಪ್ರಶಸ್ತಿ
Feb 10 2024, 01:51 AM IST
ಸ್ಕೌಟ್ಸ್ ಮತ್ತು ಗೈಡ್ಸ್ ಚಳವಳಿಗೆ ನೀಡಿದ ಅನುಪಮ ಕೊಡುಗೆಗಾಗಿ ಅಬ್ದುಲ್ ಖದೀರ್ ಅವರನ್ನು 2023-24ನೇ ಸಾಲಿನ ಸ್ಕೌಟ್ಸ್ ಮತ್ತು ಗೈಡ್ಸ್ನ ಅತ್ಯುನ್ನತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ
< previous
1
...
65
66
67
68
69
70
71
72
73
...
82
next >
More Trending News
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್