• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಾ. ಕುಮಾರ್‌ ಗೆ ವಿಕಾಸಶ್ರೀ ಪ್ರಶಸ್ತಿ ಪ್ರದಾನ

Jul 15 2024, 01:55 AM IST
ಕೆ.ಎಚ್. ರಾಮಯ್ಯ ಅವರ ಹುಟ್ಟುಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಈ ಸಮಾರಂಭ

ಮದ್ದಳೆಗಾರ ಪದ್ಮನಾಭ ಪಕ್ಷಿಕೆರೆಗೆ ಗುರುದೇವ ಕಲಾ ಪ್ರಶಸ್ತಿ

Jul 15 2024, 01:52 AM IST
ತಾಳಮದ್ದಳೆಗಳನ್ನು ತುಳುನಾಡು, ಮುಂಬೈ, ದುಬೈ, ಅಬುದಾಬಿ, ಮಸ್ಕತ್ ಗಳಲ್ಲಿ ಸಂಘಟಿಸಿರುವ, ಪಕ್ಷಿಕೆರೆ ಶನೀಶ್ವರ ಭಕ್ತ ವೃoದದ ಪ್ರಧಾನ ಸಂಚಾಲಕ ಪದ್ಮನಾಭ ಶೆಟ್ಟಿಗಾರರ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ನೀಡಲಾಯಿತು.

ಸಿದ್ದಾರ್ಥ ಬಸರಿಗಿಡಗೆ ಶಂಕರನಾಗ್ ಪ್ರಶಸ್ತಿ ಪ್ರದಾನ

Jul 15 2024, 01:50 AM IST
ಅಫಜಲ್ಪುರ ತಾಲೂಕಿನ ಬಡದಾಳ ಜಿ.ಪಂ ಮತಕ್ಷೇತ್ರದ ಮಾಜಿ ಸದಸ್ಯ ಹಾಗೂ ಸಮಾಜ ಸೇವಕ ಸಿದ್ದಾರ್ಥ ಬಸರಿಗಿಡ ಅವರಿಗೆ ಬೆಂಗಳೂರಿನ ಆಟೋರಾಜ ಶಂಕರನಾಗ ಅಭಿಮಾನಿಗಳ ಸಂಘದವರು ಕೊಡಮಾಡುವ ವಾರ್ಷಿಕ ಶಂಕರನಾಗ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಇನ್ನರ್‌ವೀಲ್‌ ಕ್ಲಬ್‌ ಅಧ್ಯಕ್ಷೆ ಸಂಧ್ಯಾರಾಣಿಗೆ ‘ವಿಕಾಸ ಶ್ರೀ’ ಪ್ರಶಸ್ತಿ

Jul 14 2024, 01:38 AM IST
ಮೈಸೂರಿನ ದಿ ಪ್ರೆಸಿಡೆಂಟ್ ಹೋಟೆಲ್ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಮೈಸೂರು ಮಲ್ಟಿಸ್ಪೆಷಲಿಸ್ಟ್ ಆಸ್ಪತ್ರೆ ಮುಖ್ಯಸ್ಥರಾದ ಎಸ್.ಪಿ. ಯೋಗಣ್ಣ ಪ್ರಶಸ್ತಿ ನೀಡಿ ಗೌರವಿಸಿದರು.

20ರಂದು ನಟರಾಜ್‌ಗೆ ಕೆಳದಿ ರಾಣಿ ಚನ್ನಮ್ಮಾಜಿ ಪ್ರಶಸ್ತಿ ಪ್ರದಾನ

Jul 13 2024, 01:42 AM IST
ಚನ್ನಗಿರಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ 20ರಂದು ಬೆಳಗ್ಗೆ 12 ಗಂಟೆಗೆ ಪಟ್ಟಣದ ಶ್ರೀ ಈಶ್ವರಿ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಪತ್ರಿಕಾ ದಿನ ಸಮಾರಂಭವನ್ನು ನಡೆಸಲು ಗುರುವಾರ ತಾಲೂಕು ಅಧ್ಯಕ್ಷ ವೀರೇಶ್ ಪ್ರಸಾದ್ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ನಿರ್ಧರಿಸಲಾಯಿತು.

ಸುಬ್ರಹ್ಮಣ್ಯ ಶಾಸ್ತ್ರಿಗೆ ಕಲಾಶ್ರಯ ಪ್ರಶಸ್ತಿ ಪ್ರದಾನ

Jul 10 2024, 12:36 AM IST
ಬೆಂಗಳೂರಿನ ನಟನ ತರಂಗಿಣಿ ಸ್ಕೂಲ್ ಆಫ್ ಮ್ಯೂಸಿಕ್ ಅಂಡ್ ಡಾನ್ಸ್ ಸಂಸ್ಥೆ ಹಮ್ಮಿಕೊಂಡಿದ್ದ 20ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಶಿವಮೊಗ್ಗದ ಹಿರಿಯ ಸಂಗೀತ ಸಂಘಟಕ ಮತ್ತು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಶಾಸ್ತ್ರಿ ಅವರಿಗೆ ಕಲಾಶ್ರಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಜ್ಞಾನ ಕಾವೇರಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ, ಜ್ಞಾನಗಂಗಾ ದತ್ತಿನಿಧಿ ಪ್ರಶಸ್ತಿ ಪ್ರದಾನ

Jul 10 2024, 12:31 AM IST
ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕ ಹಾಗೂ ಕೊಡಗು ವಿಶ್ವ ವಿದ್ಯಾಲಯದ ಆಶ್ರಯದಲ್ಲಿ ಮಂಗಳವಾರ ವಿಶ್ವ ವಿದ್ಯಾಲಯದ ಜ್ಞಾನ ಕಾವೇರಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ಹಾಗೂ ಜ್ಞಾನಗಂಗಾ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಕೊಡಗಿನ ಮೂವರು ಛಾಯಾಗ್ರಾಹಕರಿಗೆ ಕರ್ನಾಟಕ ಛಾಯಾ ರತ್ನ ಪ್ರಶಸ್ತಿ

Jul 09 2024, 12:57 AM IST
ಕರ್ನಾಟಕ ಛಾಯಚಿತ್ರ ರತ್ನ ಪ್ರಶಸ್ತಿಗೆ ಕೊಡಗಿನ ಮೂವರು ಭಾಜನರಾಗಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ರೋಟರಿ ಸಿಲ್ಕ್ ಸಿಟಿಗೆ 22ಕ್ಕೂ ಹೆಚ್ಚು ಪ್ರಶಸ್ತಿ: ಸುನಿಲ್

Jul 09 2024, 12:51 AM IST
ಮೇಕೆದಾಟು ಸಂಗಮದ ಜಿಎಸ್ಆರ್ ಆಗಿ ಗೋಪಾಲ್ ಅವರು ಹೊಸ ಕ್ಲಬ್ ಅನ್ನು ಸ್ಥಾಪಿಸಿದ್ದಾರೆ. ಅವರಿಗೆ ರೋಟರಿ ಜಿಲ್ಲಾ 3191 ಕಡೆಯಿಂದ ನ್ಯೂ ಕ್ಲಬ್ ಅಡ್ವೈಸರ್ ಪ್ರಶಸ್ತಿ ಲಭಿಸಿದರೆ, ಲತಾ ಗೋಪಾಲ್ ಅವರಿಗೆ ಬೆಸ್ಟ್ ಅಡ್ವೈಸರ್ ಪಲ್ಸ್ ಪೊಲಿಯೋ ಅವಾರ್ಡ್, ಎ.ಜಿ.ರವಿಕುಮಾರ್ ಅವರಿಗೆ ಬೆಸ್ಟ್ ಗವರ್ನರ್ ಅವಾರ್ಡ್ ದೊರಕಿದೆ.

ತಾಳಮದ್ದಳೆ ಸಪ್ತಾಹ ಸಮಾರೋಪ: ಪದ್ಯಾಣ, ಕುರಿಯ ಪ್ರಶಸ್ತಿ ಪ್ರದಾನ

Jul 09 2024, 12:50 AM IST
ಪುತ್ತೂರಿನ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ಸುಕೃತೀಂದ್ರ ಸಭಾವನದಲ್ಲಿ ಮಂಗಳವಾರ ಜರುಗಿದ ತಾಳಮದ್ದಳೆ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ‘ಪದ್ಯಾಣ ಪ್ರಶಸ್ತಿ’ಯನ್ನು ಹಿರಿಯ ಭಾಗವತ ಕುರಿಯ ಗಣಪತಿ ಶಾಸ್ತ್ರಿ ಹಾಗೂ ಕುರಿಯ ವಿಠಲ ಶಾಸ್ತ್ರಿ ನೆನಪಿನ ‘ಕುರಿಯ ಪ್ರಶಸ್ತಿ’ಯನ್ನು ಹಿರಿಯ ಹಿಮ್ಮೇಳ ವಾದಕ ಧರ್ಮಸ್ಥಳದ ಬಿ.ಸೀತಾರಾಮ ತೋಳ್ಪಾಡಿತ್ತಾಯ ಅವರಿಗೆ ಪ್ರದಾನ ಮಾಡಲಾಯಿತು.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 96
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved