• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂವರು ಶಿಕ್ಷಕರಿಗೆ ಕಲಾಶಿಸಂ ಪ್ರತಿಷ್ಠಾನ ಪ್ರಶಸ್ತಿ

Sep 03 2025, 01:01 AM IST
ಮುಂಡರಗಿ ಕಲಾ ಶಿಕ್ಷಣ ಸಂಸ್ಕೃತಿ ಪ್ರತಿಷ್ಠಾನ ಕೊಡಮಾಡುವ ಪಸಕ್ತ ಸಾಲಿನ "ಮಕ್ಕಳ ಸ್ನೇಹಿ ಶಿಕ್ಷಕ'''' ರಾಜ್ಯ ಮಟ್ಟದ ಪ್ರಶಸ್ತಿಗೆ ಕುಂದಾಪುರದ ಉದಯ ಗಾಂವಕರ, ಹಗರಿಬೊಮ್ಮನಹಳ್ಳಿಯ ಎಚ್. ಎಂ. ವನಿತಾ ಮತ್ತು ಶಿಡ್ಲಘಟ್ಟದ ಎಸ್. ಕಲಾಧರ್ ಆಯ್ಕೆಯಾಗಿದ್ದಾರೆ.

ಡಾ.ಟಿ.ವಿ. ವೆಂಕಟಾಚಲ ಶಾಸ್ತ್ರಿಗಳಿಗೆ ಮುದ್ದುರಾಮ ಪ್ರಶಸ್ತಿ ಪ್ರದಾನ

Sep 03 2025, 01:00 AM IST
ಎಲ್ಲರಿಗೂ ಒಳಿತು ಬಯಸುವುದೇ ಕಾವ್ಯದ ಉದ್ದೇಶ. ಅದನ್ನು ಗ್ರಹಿಸುವುದು ಆಯಾ ಕಾಲಘಟ್ಟವನ್ನು ಅವಂಬಿಸುತ್ತದೆ

ಪಬ್ಲಿಕ್ ಪರೀಕ್ಷೆಯಲ್ಲಿ ಸಾಧನೆ: ಪ್ರಶಸ್ತಿ ನೀಡಿ ಗೌರವ

Sep 02 2025, 01:01 AM IST
ಎಂ. ಬಿ. ಹನೀಫ್‌ ಫೈಝಿ ಅವರಿಗೆ ಮದರಸ ಸ್ವದೇಶೀ ರೈಂಜ್‌ ಇಶ್ಕ್‌ ಮಜ್ಲಿಸ್‌ ಕಾರ್ಯಕ್ರಮದಲ್ಲಿ ಸ್ವಾರಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದಸರಾ ಉದ್ಘಾಟನೆಗೆ ಬುಕರ್‌ ಪ್ರಶಸ್ತಿ ವಿಜೇತೆ ಬಾನು ಆಯ್ಕೆ ಅರ್ಥಪೂರ್ಣ

Sep 02 2025, 01:00 AM IST
ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಬುಕರ್‌ ಪ್ರಶಸ್ತಿ ವಿಜೇತ ಖ್ಯಾತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದು ಅಭಿನಂದನಾರ್ಹ. ಜಾತಿ, ಧರ್ಮದ ಸಂಕೋಲೆ ಮೀರಿ ವಿಶ್ವಕ್ಕೆ ಕನ್ನಡ ನಾಡಿನ ಸಾಂಸ್ಕೃತಿಕ, ಪರಂಪರೆ ಹಾಗೂ ಜಾಗತಿಕ ಮಟ್ಟದಲ್ಲಿ ಪ್ರತಿನಿಧಿಸಿದ ಲೇಖಕಿ ಅವರಿಂದ ದಸರಾ ಚಾಲನೆಗೊಳ್ಳುತ್ತಿರುವುದು ಅರ್ಥಪೂರ್ಣ ಎಂದು ಜವಾಹರ್ ಬಾಲ್ ಮಂಚ್ ಜಿಲ್ಲಾಧ್ಯಕ್ಷ ಮೊಹಮ್ಮದ್ ಜಿಕ್ರಿಯಾ ಅಭಿಪ್ರಾಯಪಟ್ಟಿದ್ದಾರೆ.

5ರಂದು ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Sep 02 2025, 01:00 AM IST
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಸೆ.5ರಂದು ನಗರದ ಹದಡಿ ರಸ್ತೆಯ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ ಜನ್ಮದಿನಾಚರಣೆ ಹಾಗೂ ಶಿಕ್ಷಕರ ದಿನ ಅಂಗವಾಗಿ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪುರಸ್ಕೃತರು ಮತ್ತು ದಾವಣಗೆರೆ ಉತ್ತರ ಮತ್ತು ದಕ್ಷಿಣ ವಲಯದ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ.

ಭಾರತದ ‘ಎಜುಕೇಟ್ ಗರ್ಲ್ಸ್‌’ ಸಂಸ್ಥೆಗೆ ರಾಮನ್ ಮ್ಯಾಗ್ಸಸೇ ಪ್ರಶಸ್ತಿ

Sep 01 2025, 01:03 AM IST
ಭಾರತದಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುತ್ತಿರುವ ‘ಎಜುಕೇಟ್‌ ಗರ್ಲ್ಸ್‌’ ಸಂಸ್ಥೆ ಪ್ರಸಕ್ತ ಸಾಲಿನ ಪ್ರತಿಷ್ಠಿತ ರಾಮನ್ ಮ್ಯಾಗ್ಸಸೇ ಪ್ರಶಸ್ತಿಗೆ ಭಾಜನವಾಗಿದೆ. ಈ ಮೂಲಕ ಈ ಪುರಸ್ಕಾರ ಪಡೆದ ದೇಶದ ಮೊದಲ ಸಂಸ್ಥೆ ಎನ್ನುವ ಹೆಗ್ಗಳಿಕೆ ಗಳಿಸಿಕೊಂಡಿದೆ.

ಹಳೆಯಂಗಡಿ ಪ್ರಿಯದರ್ಶಿನಿ ಸೊಸೈಟಿಗೆ ಸತತ ಎರಡನೇ ಬಾರಿ ವಿಶಿಷ್ಟ ಸಾಧನ ಪ್ರಶಸ್ತಿ

Aug 31 2025, 02:00 AM IST
2024-25ನೇ ಸಾಲಿನಲ್ಲಿ 351 ಕೋಟಿ ರುಪಾಯಿಗಳ ವಹಿವಾಟು, ಶೇ.98.5 ಸಾಲ ವಸೂಲಾತಿ, 30 ಕೋಟಿ ನಿರಖು ಠೇವಣಿ ಹೊಂದಿದ್ದು, ಒಟ್ಟು 20 ಸಿಬ್ಬಂದಿಯನ್ನು ಹೊಂದಿದೆ. ಈ ಸೊಸೈಟಿಯು ಈ ಬಾರಿ ಶೇ.8ರ ದರದಲ್ಲಿ ಪಾಲು ಮುನಾಪೆಯನ್ನು ಸದಸ್ಯರಿಗೆ ಹಂಚಿದ್ದು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ.

ಜಿಲ್ಲಾಮಟ್ಟದ ಬಂಟ ಕ್ರೀಡೋತ್ಸವ: ಸುರತ್ಕಲ್ ಮಹಿಳಾ ತಂಡಕ್ಕೆ ಪ್ರಶಸ್ತಿ

Aug 31 2025, 02:00 AM IST
ಪ್ರಶಸ್ತಿಯನ್ನು ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ವಿತರಿಸಿದರು. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರು ಹಾಗೂ ಮಹಿಳಾ ಕ್ರೀಡಾಕಾರ್ಯದರ್ಶಿ ಬಬಿತಾ ಶೆಟ್ಟಿ ಸ್ವೀಕರಿಸಿದರು.

ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘಕ್ಕೆ ಸತತ 8ನೇ ಬಾರಿ ‘ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿ’

Aug 31 2025, 02:00 AM IST
ಸಂಘವು ಸಹಕಾರಿ ನೌಕರ ಸದಸ್ಯರಿಗೆ ಉತ್ತಮ ಸೇವೆ ನೀಡುತ್ತಿದ್ದು, ಕಳೆದ 30 ವರ್ಷಗಳಿಂದ ತನ್ನ ಸದಸ್ಯರ ಆರ್ಥಿಕ ಬೇಡಿಕೆಯನ್ನು ಸತತವಾಗಿ ಪೂರೈಸಿ ಸದೃಢವಾಗಿ ಬೆಳೆದಿದೆ. ಸಂಘವು ಮಂಗಳೂರು ನಗರದ ಕೊಡಿಯಾಲ್ ಬೈಲ್‌ನಲ್ಲಿ ಮೂರು ಅಂತಸ್ತಿನ ಸ್ವಂತ ಕಟ್ಟಡ ಹೊಂದಿದೆ. ಸಂಘವು ಸತತ ಲಾಭ ಗಳಿಕೆಯಲ್ಲಿದ್ದು, ಸಹಕಾರಿ ನೌಕರ ಸದಸ್ಯರ ಆರ್ಥಿಕ ಶಕ್ತಿ ಎನಿಸಿದೆ.

ಮಹಾಲಕ್ಷ್ಮೀ ಕೋಆಪರೇಟಿವ್ ಬ್ಯಾಂಕ್‌ಗೆ ಸತತ 9ನೇ ಬಾರಿಗೆ ಸಾಧನಾ ಪ್ರಶಸ್ತಿ

Aug 31 2025, 02:00 AM IST
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಂದ ಬ್ಯಾಂಕ್‌ ಅಧ್ಯಕ್ಷ, ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 106
  • next >

More Trending News

Top Stories
ಕೇರಳದ ಈ ಗ್ರಾಮದ ಹೆಸರು ಪಾಕಿಸ್ತಾನ ಜಂಕ್ಷನ್‌: ವಿವಾದ
ತಮಿಳ್ನಾಡಲ್ಲಿ ಹಿಂದಿ ಸಿನೆಮಾ, ಹಾಡು, ಬೋರ್ಡ್‌ಗೆ ನಿಷೇಧ?
ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪಾಸ್‌ ಅಂಕ ಶೇ.33ಕ್ಕೆ ಇಳಿಕೆ
ದುರಾಡಳಿತದ ಮರೆಗೆ ಆರೆಸ್ಸೆಸ್‌ ನಿಷೇಧದ ನಾಟಕ: ಸಂತೋಷ್
ಪ್ರಿಯಾಂಕ್‌ ಆರೆಸ್ಸೆಸ್‌ ಕುರಿತು ಹೇಳಿದ್ದರಲ್ಲಿ ತಪ್ಪೇನಿದೆ? : ಸಿಎಂ ಪ್ರಶ್ನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved