• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಾಮಾಣಿಕ ಪತ್ರಕರ್ತರಿಗೆ ಪ್ರಶಸ್ತಿ ಹುಡುಕಿ ಬರುತ್ತವೆ: ಚಿದಾನಂದಗೌಡ

Apr 21 2025, 12:49 AM IST
ಪ್ರಾಮಾಣಿಕ ಮತ್ತು ವಸ್ತುನಿಷ್ಠ ವರದಿಗಾರಿಕೆಯಲ್ಲಿ ಎಲೆಮರೆಯ ಕಾಯಂತೆ ಇದ್ದು ಸಮಾಜ ತಿದ್ದುವ ಕಾರ್ಯದಲ್ಲಿ ಮಗ್ನರಾಗುವ ಪತ್ರಕರ್ತರಿಗೆ ಪ್ರಶಸ್ತಿ, ಸನ್ಮಾನಗಳು ತಾವಾಗಿಯೇ ಹುಡುಕಿ ಬರುತ್ತವೆ. ಇಂಥ ಪ್ರವೃತ್ತಿಯಲ್ಲಿರುವವರು ಇಂದಿನ ಯುವ ಪತ್ರಕರ್ತರಿಗೆ ಮಾದರಿಯಾಗಿದ್ದಾರೆ ಎಂದು ತಾಲೂಕು ಗೋ ಸಂರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಜೆ.ಎಸ್.ಚಿದಾನಂದಗೌಡ ಹೇಳಿದರು.

ಡಾ.ಎಲ್‌.ಸುಬ್ರಹ್ಮಣ್ಯಂಗೆ ಸಂಗೀತ ಕಲಾವಾರಿಧಿ, ಡಾ.ವರಖೇಡಿ ಸಹಿತ ವಿದ್ವಾಂಸರಿಗೆ ವಿಶ್ವೇಶ ತೀರ್ಥಾನುಗ್ರಹ ಪ್ರಶಸ್ತಿ

Apr 19 2025, 12:37 AM IST
ಪೆರಣಂಕಿಲ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಭಕ್ತಿ ಸಿದ್ಧಾಂತೋತ್ಸವ ಹಾಗೂ ರಾಮೋತ್ಸವದ ಧರ್ಮಸಭೆಯಲ್ಲಿ ಪದ್ಮವಿಭೂಷಣ ಪ್ರಶಸ್ತಿಗೆ ನಿಯೋಜಿತ ಅಂತಾರಾಷ್ಟ್ರೀಯ ಖ್ಯಾತಿಯ ಸಂಗೀತ ವಿದ್ವಾನ್ ಡಾ ಎಲ್ ಸುಬ್ರಹ್ಮಣ್ಯಂ ಅವರಿಗೆ ಸಂಗೀತ ಕಲಾವಾರಿಧಿ ಬಿರುದಿನೊಂದಿಗೆ ಸನ್ಮಾನಿಸಲಾಯಿತು.

ಕಿನ್ನಿಗೋಳಿ: ಸಾಹಿತ್ಯ ಸಂಭ್ರಮ, ಪ್ರಶಸ್ತಿ ಪ್ರದಾನ, ಕವಿಗೋಷ್ಠಿ

Apr 19 2025, 12:34 AM IST
ಕಿನ್ನಿಗೋಳಿಯ ಯುಗಪುರುಷ ಸಭಾಭವದಲ್ಲಿ ಮಂಗಳೂರು ಕಥಾಬಿಂದು ಪ್ರಕಾಶನ ಹಾಗೂ ಯುಗಪುರುಷ ಕಿನ್ನಿಗೋಳಿ ನೇತೃತ್ವದಲ್ಲಿ ನಡೆದ ಸಾಹಿತ್ಯ ಸಂಭ್ರಮ, ಕವಿ ಗೋಷ್ಠಿ, ಸಾಂಸ್ಕೃತಿಕ ಪ್ರಶಸ್ತಿ ಪ್ರದಾನ ಕೃತಿ ಬಿಡುಗಡೆ ಕಾರ್ಯಕ್ರಮ ನೆರವೇರಿತು.

ಮಲ್ಪೆ: ಏಪ್ರಿಲ್ 20ರಂದು ಕಲ್ಕೂರ ಬೀಚ್‌ ಉತ್ಸವ, ಪ್ರಶಸ್ತಿ ಪ್ರದಾನ

Apr 17 2025, 12:02 AM IST
ಕಲ್ಕೂರ ರೆಫ್ರಿಜರೇಶನ್ ಮತ್ತು ಕಿಚನ್ ಇಕ್ವಿಮೆಂಟ್ಸ್ ಸಂಸ್ಥೆಯು ಯಶಸ್ವಿಯಾಗಿ 40 ವರ್ಷಗಳನ್ನು ಪೂರೈಸುತ್ತಿದೆ. ಈ ಹಿನ್ನೆಲೆಯಲ್ಲಿ ಗ್ರಾಹಕರು, ಹಿತೈಷಿಗಳು, ಸಿಬ್ಬಂದಿ, ಸಾಮಾಗ್ರಿ ಪೂರೈಕೆದಾರರಿಗೆ ಕೃತಜ್ಞತೆ ಸಲ್ಲಿಸುವ ಕಲ್ಕೂರ ಬೀಚ್ ಉತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ 20ರಂದು ಮಲ್ಪೆ ಬೀಚ್‌ನಲ್ಲಿ ನಡೆಯಲಿದೆ.

ನಾಳೆ ಕೋಣಂದೂರು ಲಿಂಗಪ್ಪನವರಿಗೆ ಪ್ರಶಸ್ತಿ ಪ್ರದಾನ

Apr 17 2025, 12:01 AM IST
Award presentation to Konandur Lingappa tomorrow

ಶ್ರೇಯಸ್‌ಗೆ ತಿಂಗಳ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿ

Apr 16 2025, 12:46 AM IST
ಭಾರತದ ಬ್ಯಾಟರ್‌ ಶ್ರೇಯಸ್‌ ಅಯ್ಯರ್‌ ಮಂಗಳವಾರ ಐಸಿಸಿ ಮಾರ್ಚ್‌ ತಿಂಗಳ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿಗೆ ಆಯ್ಕೆಯಾದರು.

ಬೆಂಗಳೂರು ರೈಸಿಂಗ್ ಬುಲ್ಸ್‌ಗೆ ‘ಒಕ್ಕಲಿಗರ ಕಪ್’ ಕಬಡ್ಡಿ ಪ್ರಶಸ್ತಿ

Apr 16 2025, 12:33 AM IST
ಒಕ್ಕಲಿಗರ ಕಪ್‌ ಕಬಡ್ಡಿ ಪ್ರಶಸ್ತಿಯನ್ನು ಬೆಂಗಳೂರು ರೈಸಿಂಗ್‌ ಬುಲ್ಸ್‌ ತಂಡ ಪಡೆದು ನಗದು 2 ಲಕ್ಷ ರು. ಹಾಗೂ ಆಕರ್ಷಕ ಟ್ರೋಫಿ ತನ್ನದಾಗಿಸಿಕೊಂಡಿತು.

ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ನೊಬೆಲ್ ಪ್ರಶಸ್ತಿ ಲಭಿಸಬೇಕಿತ್ತು: ಕೆ.ಟಿ.ಹನುಮಂತು

Apr 14 2025, 01:19 AM IST
19ನೇ ಶತಮಾನದಲ್ಲಿಯೇ ಭಾರತ ದೇಶಕ್ಕೆ ಅರ್ಥಶಾಸ್ತದಲ್ಲಿ ಪ್ರಬಂಧ ಮಂಡಿಸಿ ಆರ್ಥಿಕ ಕ್ಷೇತ್ರದ ಬೆಳೆವಣಿಗೆಗೆ ಪೂರಕ ಯೋಜನೆ ನೀಡಿದ್ದರು. ರಿಸರ್ವ ಬ್ಯಾಂಕ್ ಆಫ್ ಇಂಡಿಯಾ ಸ್ಥಾಪನೆ ಪ್ರೇರಣೆಯಾದರು. ಇಂತಹ ಆರ್ಥಿಕ ತಜ್ಞ ಅಂಬೇಡ್ಕರ್ ಅವರಿಗೆ ನೊಬೆಲ್ ಪ್ರಶಸ್ತಿಯು ಸ್ವಲ್ಪದಲ್ಲಿಯೇ ಕೈ ತಪ್ಪಿತು.

ಡಾ. ಬಿ.ಎ. ವಿವೇಕ ರೈ ಅವರಿಗೆ ಪಂಪ ಪ್ರಶಸ್ತಿ ಪ್ರದಾನ

Apr 13 2025, 02:15 AM IST
ಕನ್ನಡದ ನೆಲದಲ್ಲಿ ಪಂಪ ಪ್ರಶಸ್ತಿ ಪಡೆದಿರುವುದಕ್ಕೆ ಬದುಕಿನಲ್ಲಿ ಧನ್ಯತೆ ಪಡೆದಿದ್ದೇನೆ.

ಕೆ. ಗೋವಿಂದ ಭಟ್ಟರಿಗೆ ಯಕ್ಷವಿದ್ಯಾಮಾನ್ಯ ಪ್ರಶಸ್ತಿ ಪ್ರದಾನ

Apr 13 2025, 02:06 AM IST
ಪಲಿಮಾರು ಮಠದ ಶ್ರೀ ಯೋಗ ವಿದ್ಯಾಪೀಠದ ಘಟಿಕೋತ್ಸವ ಸಂದರ್ಭದಲ್ಲಿ ಈ ಬಾರಿಯ ‘ಯಕ್ಷ ವಿದ್ಯಾಮಾನ್ಯ ಪ್ರಶಸ್ತಿ’ಯನ್ನು ಯಕ್ಷಗಾನದ ತೆಂಕುತಿಟ್ಟಿನ ಶ್ರೇಷ್ಠ ಕಲಾವಿದರಾದ ಕೆ. ಗೋವಿಂದ ಭಟ್ ಅವರಿಗೆ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಪ್ರದಾನ ಮಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 87
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved