• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಂಆರ್‌ಪಿಎಲ್‌ಗೆ ಗ್ಲೋಬಲ್‌ ಗ್ರೀನ್‌ಟೆಕ್‌ ಪರಿಸರ ಮತ್ತು ಸುಸ್ಥಿರತೆ ಪ್ರಶಸ್ತಿ

Jun 23 2025, 11:52 PM IST
ಅಸ್ಸಾಂನ ಮಾಜಿ ಗವರ್ನರ್‌ ಡಾ. ಜಗದೀಶ್‌ ಮುಖಿ, ಸಾರ್ವಜನಿಕ ಉದ್ಯಮಗಳ ಇಲಾಖೆ ಮಾಜಿ ಕಾರ್ಯದರ್ಶಿ ಡಾ. ಭಾಸ್ಕರ್‌ ಚಟರ್ಜಿ, ಪರಿಸರ ಮತ್ತು ಅರಣ್ಯ ಸಚಿವಾಲಯದ ಮಾಜಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರವಿಶಂಕರ್‌ ಪ್ರಸಾದ್‌ ಅವರು ಎಂಆರ್‌ಪಿಎಲ್‌ ತಂಡಕ್ಕೆ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಿದರು.

ರೆಂಜಾಳ ರಾಮಕೃಷ್ಣ ರಾವ್‌ಗೆ ‘ಅಂಬುರುಹ ಯಕ್ಷಸದನ’ ಪ್ರಶಸ್ತಿ ಪ್ರದಾನ

Jun 22 2025, 11:47 PM IST
ನಿಟ್ಟೆ ವಿಶ್ವವಿದ್ಯಾನಿಲಯದ ಡಾ. ಕೆ.ಆರ್. ಶೆಟ್ಟಿ ತುಳು ಅಧ್ಯಯನ ಕೇಂದ್ರದಲ್ಲಿ ಶನಿವಾರ ಅಂಬುರುಹ ಯಕ್ಷಸದನ ಪ್ರತಿಷ್ಠಾನ ಬೊಟ್ಟಿಕೆರೆ ಮಂಜನಾಡಿ ಸಂಸ್ಥೆ ವತಿಯಿಂದ ಯಕ್ಷಗಾನ ಸವ್ಯಸಾಚಿ, ಅಭಿನವ ವಾಲ್ಮೀಕಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಸಂಸ್ಮರಣಾರ್ಥ ‘ಅಂಬುರುಹ ಯಕ್ಷಸದನ ಪ್ರಶಸ್ತಿ’ಯನ್ನು ತೆಂಕುತಿಟ್ಟು ಯಕ್ಷಗಾನ ರಂಗದ ಪ್ರಸಿದ್ಧ ಕಲಾವಿದ ರೆಂಜಾಳ ರಾಮಕೃಷ್ಣ ರಾವ್ ಅವರಿಗೆ ಪ್ರದಾನ ಮಾಡಲಾಯಿತು.

ಕನ್ನಡಕ್ಕೆ ಬೂಕರ್ ಪ್ರಶಸ್ತಿ ಬಂದಿರುವುದು ಹೆಮ್ಮೆಯ ಸಂಗತಿ

Jun 22 2025, 11:47 PM IST
ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ವಿಭಾಗ ಹಾಗೂ ಕನ್ನಡ ಸಾಹಿತ್ಯ ಅಕಾಡೆಮಿ ಮತ್ತು ಚಕೋರ ಸಾಹಿತ್ಯ ವಿಚಾರ ವೇದಿಕೆ ವತಿಯಿಂದ ಬೂಕರ್ ಪ್ರಶಸ್ತಿ ವಿಜೇತ ಭಾನು ಮುಸ್ತಾಕ್ ಅವರ ಕಥೆಗಳ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

6 ಪತ್ರಕರ್ತರಿಗೆ ವಿಎಸ್‌ಕೆ ಮಾಧ್ಯಮ ಪ್ರಶಸ್ತಿ ಪ್ರಕಟ

Jun 22 2025, 08:15 AM IST

‘ವಿಶ್ವ ಸಂವಾದ ಕೇಂದ್ರ, ಕರ್ನಾಟಕ’ದಿಂದ ನೀಡಲಾಗುವ ವಾರ್ಷಿಕ ವಿಎಸ್‌ಕೆ ಮಾಧ್ಯಮ ಪ್ರಶಸ್ತಿ-2025ಕ್ಕೆ ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ಅವರು ಭಾಜನರಾಗಿದ್ದಾರೆ.

5 ವರ್ಷದ ಬಳಿಕ ಕೆಂಪೇಗೌಡ ಪ್ರಶಸ್ತಿ ಪ್ರದಾನ

Jun 22 2025, 01:19 AM IST
ಐದು ವರ್ಷದ ಬಳಿಕ ಬಿಬಿಎಂಪಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡುವುದಕ್ಕೆ ಸರ್ಕಾರ ತೀರ್ಮಾನಿಸಲಾಗಿದೆ.

ನಾಳೆ ಬೆಸಗರಹಳ್ಳಿ ರಾಮಣ್ಣ ಕಥಾಸಂಕಲನ ಪ್ರಶಸ್ತಿ ಪ್ರದಾನ

Jun 21 2025, 12:49 AM IST
ಡಾ.ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದಿಂದ ಜೂ.೨೨ ರಂದು ಬೆಳಗ್ಗೆ ೧೦ ಗಂಟೆಗೆ ೨೦೨೪ನೇ ಸಾಲಿನ ಡಾ.ಬೆಸಗರಹಳ್ಳಿ ರಾಮಣ್ಣ ಕಥಾಸಂಕಲನ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಆಲೆಮನೆ ಕೃತಿ ಬಿಡುಗಡೆ ಕಾರ್ಯಕ್ರಮ ನಗರದ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.

ಎನ್‌. ಧನಂಜಯಗೆ ರಂಗ ರತ್ನ 2024 ಪ್ರಶಸ್ತಿ ಪ್ರದಾನ

Jun 20 2025, 12:34 AM IST
ಮೈಸೂರು: ಹಿರಿಯ ರಂಗಕರ್ಮಿ ಡಾ.ನ. ರತ್ನ ಅವರ ವರ್ಷದ ನೆನಪಿಗಾಗಿ ರತ್ನ ಎಂದೆಂದಿಗೂ ರತ್ನ ಕಾರ್ಯಕ್ರಮದಲ್ಲಿ ರಂಗಭೂಮಿಗೆ ಅನುಪಮ ಸೇವೆ ಸಲ್ಲಿಸಿದ ಎನ್‌. ಧನಂಜಯ ಅವರಿಗೆ ರಂಗ ರತ್ನ 2024 ಪ್ರದಾನ ಮಾಡಲಾಯಿತು.

ಅಪ್ಪಾಸಾಹೇಬಗೆ ಶರಣ ಬಂಧು, ಭಾರತಿಗೆ ಅಕ್ಕಮಹಾದೇವಿ ಪ್ರಶಸ್ತಿ ಪ್ರದಾನ

Jun 20 2025, 12:34 AM IST
ಬೆಂಗಳೂರಿನ ಶಿವಾನಂದ ಸರ್ಕಲ್‌ ಹತ್ತಿರ ಗಾಂಧಿಭವನ ಮಹಾದೇವ ದೇಸಾಯಿ ಸಭಾಂಗಣದಲ್ಲಿ ಎಂ.ವಿ.ತ್ಯಾಗರಾಜ ಅಭಿನಂದನ ಸಮಿತಿ ಬೆಂಗಳೂರು ಮತ್ತು ಸುಮಂಗಲಿ ಸೇವಾಶ್ರಮ ಚೋಳನಾಯಕನಹಳ್ಳಿ ಹೆಬ್ಬಾಳ ಸಹಯೋಗದಲ್ಲಿ ಈಚೆಗೆ ನಡೆದ ನಿಜಶರಣ ತ್ಯಾಗರಾಜ ಅಭಿನಂದನ ಗ್ರಂಥ ಲೋಕಾರ್ಪಣೆ ಮತ್ತು ಅವ್ವ ಪ್ರಶಸ್ತಿ, ಶರಣಬಂಧು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ಸುವರ್ಣ ಕನ್ನಡಿಗ-2025 ಪ್ರಶಸ್ತಿ ಪುರಸ್ಕೃತರಾದ ಅಪ್ಪಾಸಾಹೇಬ ಅಲಿಬಾದಿ ಅವರಿಗೆ ಶರಣ ಬಂಧು ಪ್ರಶಸ್ತಿ ಹಾಗೂ ಭಾರತಿ ಅಪ್ಪಸಾಹೇಬ ಅಲಿಬಾದಿ ಅವರಿಗೆ ಅಕ್ಕಮಹಾದೇವಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಟ್ರಂಪ್‌ಗೆ ನೊಬೆಲ್‌ ಶಾಂತಿ ಪ್ರಶಸ್ತಿ ಹಪಹಪಿ ?

Jun 19 2025, 11:49 PM IST
ಭಾರತ ಮತ್ತು ಪಾಕಿಸ್ತಾನದ ನಡುವಣ ಪರಮಾಣು ದಾಳಿ ನಿಲ್ಲಿಸಿದ್ದೇ ನಾನು ಎಂದು ಹಲವು ಬಾರಿ ಜಗತ್ತಿನ ಮುಂದೆ ಬೀಗುತ್ತಾ ಬಂದಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸರಣಿ ಹೇಳಿಕೆ ಹಿಂದೆ, ನೊಬೆಲ್‌ ಶಾಂತಿ ಪ್ರಶಸ್ತಿಗಾಗಿ ಅವರ ಹಪಹಪಿಯೇ ಕಾರಣ ಎಂಬ ವಿಶ್ಲೇಷಣೆ ಕೇಳಿಬಂದಿದೆ.

ಡಾ. ತಲ್ಲೂರುಗೆ ಕರುನಾಡ ಸೇವಾ ಕಣ್ಮಣಿ ರಾಜ್ಯ ಪ್ರಶಸ್ತಿ

Jun 17 2025, 11:50 PM IST
ಬೆಂಗಳೂರಿನ ವಂದೇ ಮಾತರಂ ಲಲಿತ ಕಲಾ ಅಕಾಡೆಮಿ ವತಿಯಿಂದ ‘ರಂಗ ದಿಬ್ಬಣ- 2025’ ಕಾರ್ಯಕ್ರಮದಡಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ‘ಕರುನಾಡ ಸೇವಾ ಕಣ್ಮಣಿ ರಾಜ್ಯ ಪ್ರಶಸ್ತಿ’ಯನ್ನು ರಾಜ್ಯ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ನೀಡಿ ಗೌರವಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 95
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved