ಸಿದ್ಧಿ ಹುಮ್ಯಾನಿಟಿ ಫೌಂಡೇಶನ್ಗೆ ಜೀವನ ಜ್ಯೋತಿ ರಾಷ್ಟ್ರೀಯ ಪ್ರಶಸ್ತಿ
Mar 07 2025, 12:50 AM ISTಅನ್ನ, ಆರೋಗ್ಯ, ಶಿಕ್ಷಣವೆಂಬ ಘೋಷವಾಕ್ಯದೊಂದಿಗೆ ದೀನ ದಲಿತರ ಮತ್ತು ನೊಂದವರ ಸೇವೆಯಲ್ಲಿ ಕಳೆದ 1 ವರ್ಷದಿಂದ ತೊಡಗಿಸಿಕೊಂಡಿರುವ ತಾಲೂಕಿನ ಜುಗೂಳ ಗ್ರಾಮದ ಸಿದ್ಧಿ ಹುಮ್ಯಾನಿಟಿ ಫೌಂಡೇಶನ್ನ ಕಾರ್ಯಕ್ಕೆ ರಾಷ್ಟ್ರೀಯಮಟ್ಟದ ಜೀವನ ಜ್ಯೋತಿ ಪ್ರಶಸ್ತಿ ಲಭಿಸಿದ್ದು, ಫೌಂಡೇಶನ್ನ ಅಧ್ಯಕ್ಷ ಬಾಹುಬಲಿ ಉಪಾಧ್ಯೆಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.