• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಓಪನ್‌ಹೈಮರ್‌ಗೆ 7 ಆಸ್ಕರ್‌ ಪ್ರಶಸ್ತಿ ಗರಿ!

Mar 12 2024, 02:10 AM IST
ಪರಮಾಣು ಬಾಂಬ್‌ ಜನಕರ ಪೈಕಿ ಒಬ್ಬರಾದ ರಾಬರ್ಟ್ ಓಪನ್‌ಹೈಮನ್‌ ಜೀವನ ಚರಿತ್ರೆ ಆಧರಿಸಿದ ಓಪನ್‌ಹೈಮನ್‌ ಇಂಗ್ಲಿಷ್‌ ಚಿತ್ರ ಪ್ರಸಕ್ತ ಸಾಲಿನ ಆಸ್ಕರ್ ಪುರಸ್ಕಾರದಲ್ಲಿ ಒಟ್ಟು 7 ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಗಮನ ಸೆಳೆದಿದೆ.

ತುಮಕೂರು ವಿಶ್ವ ವಿದ್ಯಾಲಯಕ್ಕೆ ‘ಬೆಸ್ಟ್ ಸ್ಟಾರ್ಟಪ್ ಇಕೋಸಿಸ್ಟಮ್’ ಪ್ರಶಸ್ತಿ

Mar 12 2024, 02:08 AM IST
ಆಂಧ್ರ ಪ್ರದೇಶದ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯದ ಅಟಲ್‌ ಇನ್‌ಕ್ಯೂಬೇಶನ್‌ ಕೇಂದ್ರ ನೀಡುವ ‘ಬೆಸ್ಟ್ ಸ್ಟಾರ್ಟಪ್ ಇಕೋಸಿಸ್ಟಮ್’ ಪ್ರಶಸ್ತಿಗೆ ತುಮಕೂರು ವಿಶ್ವವಿದ್ಯಾನಿಲಯ ಭಾಜನವಾಗಿದೆ. ಬೆಂಗಳೂರಿನಲ್ಲಿ ನಡೆದ ಸಮಾರಂಭವೊಂದ ರಲ್ಲಿ ಅಟಲ್‌ ಇನ್ನೋವೇಶನ್ ಮಿಷನ್ ಸಿಇಒ ರಮಣನ್‌ ರಾಮನಾಥನ್‌ ಪ್ರಶಸ್ತಿ ಪ್ರದಾನ ಮಾಡಿದರು. ವಿವಿ ಕುಲಸಚಿವೆ ನಾಹಿದಾ ಜಮ್‌ಜಮ್ ವಿಶ್ವವಿದ್ಯಾನಿಲಯದ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.

ನಗ್ನನಾಗಿ ಬಂದು ಪ್ರಶಸ್ತಿ ವಿತರಿಸಿದ ಜೋನ್‌ ಸೆನಾ!

Mar 12 2024, 02:04 AM IST
ಅತ್ಯುತ್ತಮ ವಸ್ತ್ರ ವಿನ್ಯಾಸಕ್ಕಾಗಿ ನೀಡುವ ಆಸ್ಕರ್‌ ಪ್ರಶಸ್ತಿ ನೀಡಲು ನಟ ಜೋನ್‌ ಸೆನಾ ‘ನಗ್ನರಾಗಿ’ ವೇದಿಕೆ ಮೇಲೆ ಬಂದ ಘಟನೆ ಸೋಮವಾರ ನಡೆಯಿತು.

ಭಾರತದ ಟು ಕಿಲ್‌ ಎ ಟೈಗರ್‌ಗಿಲ್ಲ ಪ್ರಶಸ್ತಿ

Mar 12 2024, 02:01 AM IST
ಅತ್ಯುತ್ತಮ ಸಾಕ್ಷ್ಯಚಿತ್ರ ವಿಭಾಗದಲ್ಲಿ ಭಾರತದಿಂದ ಸ್ಪರ್ಧಿಸಿದ್ದ ‘ಟು ಕಿಲ್‌ ಎ ಟೈಗರ್‌’ ಚಿತ್ರ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಗಿದೆ. ಈ ವಿಭಾಗದಲ್ಲಿ ಪ್ರಶಸ್ತಿ ‘20 ಡೇಸ್‌ ಇನ್‌ ಮರಿಯಾಪೋಲ್‌’ ಚಿತ್ರದ ಪಾಲಾಯಿತು

ಡಾ.ಕೆ. ಕುಮಾರ್ ಗೆ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ

Mar 12 2024, 02:00 AM IST
ಡಾ.ಕೆ. ಕುಮಾರ್ ಗೆ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ

ಮೈಮುನಾ- ಮರ್ಝಿನಾಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ

Mar 11 2024, 01:20 AM IST
ಕಾರ್ಯಕ್ರಮ ಉದ್ಘಾಟಿಸಿದ ನಟ- ನಿರ್ದೇಶಕ ದೇವದಾಸ್ ಕಾಪಿಕಾಡ್ ಮಾತನಾಡಿ, ಸಮಾಜದಲ್ಲಿ ಮಾಧ್ಯಮ ರಂಗ ಮಹತ್ವದ ಸ್ಥಾನ ಪಡೆದಿದೆ. ಗುರು ಹಿರಿಯರನ್ನು ಗೌರವಿಸಿದರೆ ಮಾತ್ರ ಸಾಧನೆಯ ಹಾದಿಯಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಹೇಳಿದರು.

ಚಾಮರಾಜನಗರ ನಗರಸಭೆಗೆ ರಾಜ್ಯಮಟ್ಟದ ಪ್ರಶಸ್ತಿ ಗರಿ

Mar 11 2024, 01:18 AM IST
ಚಾಮರಾಜನಗರ ನಗರಸಭೆಯು ೨೦೨೩-೨೪ರಲ್ಲಿ ಡೇ ನಲ್ಮ್ ಅಭಿಮಾನದ ಉಪ ಘಟಕದಲ್ಲಿ ನಗರದ ವಸತಿ ರಹಿತರಿಗೆ ಆಶ್ರಯ ನೀಡುವಲ್ಲಿ ಉತ್ತಮ ಕಾರ್ಯನಿರ್ವಹಣೆ ಮಾಡಿರುವುದನ್ನು ಪ್ರಶಂಸಿಸಿ ರಾಜ್ಯ ಸರ್ಕಾರ ಮಹಿಳಾ ದಿನಾಚರಣೆ ನಿಮಿತ್ತ ನಗರಸಭೆ ಪೌರಾಯುಕ್ತ ರಾಮದಾಸ್, ಸಂಯೋಜಕ ವೆಂಕಟನಾಯಕ, ಅಮ್ಜತ್ ಪಾಷಾ ಅವರಿಗೆ ಪ್ರಶಸ್ತಿ ಹಾಗೂ ಫಲಕ ನೀಡಿ ಅಭಿನಂದಿಸಿದೆ.

ಪೆರ್ಡೂರು ಮೇಳ ಯಜಮಾನ ಕರುಣಾಕರ ಶೆಟ್ಟಿಗೆ ಯಕ್ಷಗಾನ ಸಾಹಿತ್ಯ ಜಾನಪದ ಪ್ರಶಸ್ತಿ

Mar 11 2024, 01:15 AM IST
ಬೈಂದೂರಿನ ಶ್ರೀ ಸೇನೇಶ್ವರ ದೇವಳದಲ್ಲಿ ನಡೆದ ಲಾವಣ್ಯ ಬೈಂದೂರು ಇದರ 47ನೇ ವಾರ್ಷಿಕೋತ್ಸವದಲ್ಲಿ ಪೆರ್ಡೂರು ಮೇಳದ ಯಜಮಾನ ಕರುಣಾಕರ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಶತಾವಧಾನಿ ಆರ್‌. ಗಣೇಶ- ಸಾಮಗಗೆ ಕೆರೆಮನೆ ಪ್ರಶಸ್ತಿ

Mar 10 2024, 01:50 AM IST
ಕೆರೆಮನೆಯ ಶಿವರಾಮ ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಪ್ರಶಸ್ತಿ ಈ ಬಾರಿ ಬೆಂಗಳೂರಿನ ಖ್ಯಾತ ವಿದ್ವಾಂಸ ಶತಾವಧಾನಿ ಡಾ. ಆರ್‌. ಗಣೇಶ ಅವರಿಗೆ ಲಭಿಸಿದರೆ, ಕೆರೆಮನೆ ಗಜಾನನ ಹೆಗಡೆ ಪ್ರಶಸ್ತಿಯು ಹಿರಿಯ ಯಕ್ಷಗಾನ ಕಲಾವಿದ ಎಂ.ಎಲ್‌. ಸಾಮಗ ಮಲ್ಪೆ ಅವರಿಗೆ ದೊರಕಿದೆ.

ಪೆರ್ಡೂರು ಮೇಳದ ಕರುಣಾಕರ ಶೆಟ್ಟಿಗೆ ಯಕ್ಷಗಾನ ಸಾಹಿತ್ಯ ಜಾನಪದ ಪ್ರಶಸ್ತಿ

Mar 09 2024, 01:38 AM IST
ಪೆರ್ಡೂರು ಮೇಳದ ಯಜಮಾನ ಕರುಣಾಕರ ಶೆಟ್ಟಿ ಅವರಿಗೆ ‘ಯಕ್ಷಗಾನ ಸಾಹಿತ್ಯ ಜಾನಪದ ಪ್ರಶಸ್ತಿ’ಯನ್ನು ಬೈಂದೂರಿನ ಶ್ರೀ ಸೇನೇಶ್ವರ ದೇವಳದಲ್ಲಿ ನಡೆದ ಲಾವಣ್ಯ ಬೈಂದೂರು ಇದರ 47ನೇ ವಾರ್ಷಿಕೋತ್ಸವದಲ್ಲಿ ಪ್ರದಾನ ಮಾಡಲಾಯಿತು.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 87
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved