• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಧಕರಿಗೆ ಲಕ್ಷ್ಮೀ ಭಾಸ್ಕರ ಪ್ರಶಸ್ತಿ ಪ್ರದಾನ

Aug 23 2024, 01:07 AM IST
ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿ ವೇತನಕ್ಕೆ ಪದಾಧಿಕಾರಿಗಳಿಂದ ದೇಣಿಗೆ ಸಂಗ್ರಹಕ್ಕೆ ಚಾಲನೆ ನೀಡಿದರು.

ಪಿಎಂ ಸ್ವನಿಧಿ: ಮಹಾನಗರ ಪಾಲಿಕೆಗೆ ಮೂರು ಪ್ರಶಸ್ತಿ

Aug 23 2024, 01:05 AM IST
ಬೀದಿಬದಿ ವ್ಯಾಪಾರಿಗಳು, ಚಿಂದಿ ಆಯುವವರು, ಹಾಲು, ಪತ್ರಿಕೆ ವಿತರಕರು ಸೇರಿದಂತೆ ಅತಿ ಹೆಚ್ಚು ಜನರಿಗೆ ಸಾಲ ವಿತರಣೆಯಲ್ಲಿ ರಾಷ್ಟ್ರಮಟ್ಟದಲ್ಲಿ 2ನೇ ಹಾಗೂ ರಾಜ್ಯಮಟ್ಟದಲ್ಲಿ ಮೊದಲ ಸ್ಥಾನವನ್ನು ಹು-ಧಾ ಮಹಾನಗರ ಪಾಲಿಕೆ ಪಡೆದಿದೆ.

ರಾಜ್ಯ ಮಟ್ಟದ ಯೋಗಾಸನ: ಆಳ್ವಾಸ್‌ಗೆ ಸಮಗ್ರ ಪ್ರಶಸ್ತಿ

Aug 23 2024, 01:01 AM IST
ವಿಜೇತ ಯೋಗಪಟುಗಳನ್ನು ಅಭಿನಂದಿಸಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅವರು, ರಾಷ್ಟ್ರಮಟ್ಟದಲ್ಲಿ ವಿಜೇತ ಯೋಗಪಟುಗಳಿಗೆ ಖೇಲೋ ಇಂಡಿಯಾದಲ್ಲಿ ಭಾಗವಹಿಸಲು ಅವಕಾಶ ಇದೆ ಎಂದು ತಿಳಿಸಿದ್ದಾರೆ.

ಕೆಲ ಹಿಂದಿ ಚಿತ್ರಗಳಲ್ಲಿ ದೇಶದ ಬಗ್ಗೆ ಋಣಾತ್ಮಕ ಅಂಶ - ಅಂತಹ ಸಿನಿಮಾಗಳಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ: ರಿಷಬ್‌

Aug 22 2024, 10:09 AM IST

‘ವಿಶೇಷವಾಗಿ ಕೆಲವು ಬಾಲಿವುಡ್‌ ಸಿನಿಮಾಗಳು ಭಾರತದ ನೆಗೆಟಿವ್ ಅಂಶಗಳನ್ನು ತೋರಿಸಿ, ಅಂತಾರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ಗಳಿಗೆ ಹೋಗಿ ರೆಡ್‌ ಕಾರ್ಪೆಟ್‌ನಲ್ಲಿ ಪ್ರಶಸ್ತಿ ಗೆದ್ದುಕೊಂಡು ಬಂದಿರುವುದನ್ನು ನಾನು ಗಮನಿಸಿದ್ದೇನೆ- ರಿಷಬ್‌

ಕಲಾವಿದ ರಂಗನಾಥಪ್ಪಗೆ ನಾಟಕ ಅಕಾಡೆಮಿ ಪ್ರಶಸ್ತಿ

Aug 21 2024, 12:43 AM IST
ಕಲಾವಿದ ರಂಗನಾಥಪ್ಪಗೆ ನಾಟಕ ಅಕಾಡೆಮಿ ಪ್ರಶಸ್ತಿ

ಟಿಬಿ ಡ್ಯಾಂ ರಕ್ಷಕ ಕನ್ನಯ್ಯ ನಾಯ್ದು ತಂಡಕ್ಕೆ ಸರ್ಕಾರ ಪ್ರಶಸ್ತಿ ಘೋಷಿಸಿ, ಗೌರವಿಸಲಿ

Aug 21 2024, 12:36 AM IST
ಸತತ 3 ದಿನಗಳ ಭಗೀರಥ ಪ್ರಯತ್ನದಿಂದ ತುಂಗಭದ್ರಾ ಜಲಾಶಯದ 19ನೇ ಕ್ರೆಸ್ಟ್ ಗೇಟ್‌ ದುರಸ್ತಿ ಕಾರ್ಯ ಯಶಸ್ವಿಗೊಳಿಸಿ, ಡ್ಯಾಂ ತಜ್ಞ ಕನ್ನಯ್ಯ ನಾಯ್ಡು ಕಲ್ಯಾಣ ಕರ್ನಾಟಕದ ಭಗೀರಥ ಎನಿಸಿದ್ದಾರೆ. ಇಂತಹ ಸಾಧಕರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಜೊತೆಗೆ ಹಗಲಿರುಳು ಶ್ರಮಿಸಿದ ಇಡೀ ಅಧಿಕಾರಿ, ಸಿಬ್ಬಂದಿ ಕಾರ್ಯವನ್ನು ಸರ್ಕಾರ ಗುರುತಿಸಬೇಕಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಬಿ.ಎಂ.ಸತೀಶ ಆಗ್ರಹಿಸಿದ್ದಾರೆ.

ಪಾತಾಳ ವೆಂಕಟರಮಣ ಭಟ್‌ಗೆ ಶೇಣಿ ಪ್ರಶಸ್ತಿ ಪ್ರದಾನ

Aug 17 2024, 12:59 AM IST
ಶೇಣಿ ಗೋಪಾಲಕೃಷ್ಣ ಭಟ್ ಚಾರಿಟೆಬಲ್ ಟ್ರಸ್ಟ್, ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ಸಹಯೋಗದೊಂದಿಗೆ ಗುರುವಾರ ಶೇಣಿ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದ ಪಾತಾಳ ವೆಂಕಟರಮಣ ಭಟ್ಟ್‌ ಅವರಿಗೆ ಶೇಣಿ ಪ್ರಶಸ್ತಿ-೨೦೨೪ ಪ್ರದಾನ ಮಾಡಲಾಯಿತು.

ಕನ್ನಡಕ್ಕೆ 7 ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ರಿಷಬ್‌ ಅತ್ಯುತ್ತಮ ನಟ

Aug 17 2024, 12:52 AM IST
ಕೇಂದ್ರ ಸರ್ಕಾರ ನೀಡುವ ಪ್ರತಿಷ್ಠಿತ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳಲ್ಲಿ ಕನ್ನಡದ ಬ್ಲಾಕ್‌ಬಸ್ಟರ್‌ ಚಿತ್ರ ‘ಕಾಂತಾರ’ದಲ್ಲಿನ ಅಭಿನಯಕ್ಕಾಗಿ ಖ್ಯಾತ ನಟ ರಿಷಬ್‌ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅವರು ನಿರ್ದೇಶಿಸಿ ಅಭಿನಯಿಸಿದ ‘ಕಾಂತಾರ’ ಚಿತ್ರವು ಪ್ರಾದೇಶಿಕ ವಿಭಾಗದಲ್ಲಿ ‘ಅತ್ಯುತ್ತಮ ಮನರಂಜನಾ ಚಿತ್ರ’ ಪ್ರಶಸ್ತಿಯನ್ನೂ ಪಡೆದುಕೊಂಡಿದೆ.

2022ನೇ ಸಾಲಿನ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರಕಟ : ಕನ್ನಡದ ರಿಷಬ್‌ ಶೆಟ್ಟಿ ‘ಕಾಂತಾರ’ದಲ್ಲಿನ ನಟನೆಗಾಗಿ ಅತ್ಯುತ್ತಮ ನಟ ಪ್ರಶಸ್ತಿ

Aug 17 2024, 12:46 AM IST

ಕೇಂದ್ರ ಸರ್ಕಾರ ಪ್ರತಿವರ್ಷ ನೀಡುವ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳ 2022ನೇ ಸಾಲಿನ ಪ್ರಶಸ್ತಿಗಳು ಶುಕ್ರವಾರ ಪ್ರಕಟವಾಗಿದ್ದು, ದಕ್ಷಿಣದ ನಟ-ನಟಿಯರು ಹಾಗೂ ನಿರ್ದೇಶಕರು ಸಿಂಹಪಾಲು ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ.

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‌ಗೆ ಸತತ 8ನೇ ಬಾರಿಗೆ ಸಾಧನಾ ಪ್ರಶಸ್ತಿ

Aug 15 2024, 01:55 AM IST
ಮಹಾಲಕ್ಷ್ಮೀ ಕೋ ಆಪರೇಟಿವ್‌ ಬ್ಯಾಂಕ್‌ ಇದರ 2023- 2024ನೇ ಸಾಲಿನ ಸರ್ವತೋಮುಖ ಅಭಿವೃದ್ಧಿಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ನೀಡಲ್ಪಡುವ ಸಾಧನಾ ಪ್ರಶಸ್ತಿ ಸತತ 8ನೇ ಬಾರಿಗೆ ಲಭಿಸಿದೆ.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 106
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved